AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಕೆ.ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವಿನ ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಭೀಕರ ಕೊಲೆ

ಆರೋಪಿ ಅಜೀಜ್ ಹೂವಿನ ವ್ಯಾಪಾರಿ. ಮಂಜುನಾಥ್‌ಗೆ ಆರೋಪಿ ಅಜೀಜ್ 1500 ರೂ. ಹಣ ನೀಡಬೇಕಿತ್ತು. ಇದೇ ವಿಚಾರಕ್ಕೆ ನಿನ್ನೆ ಸಂಜೆ ಡಾಬಾದಲ್ಲಿ ಇಬ್ಬರು ನಡುವೆ ಜಗಳವಾಗಿದೆ. ಜಗಳ ಬಿಡಿಸಲು ಬಂದ ಡಾಬಾ ಮಾಲೀಕ, ಮಂಜುನಾಥನ ಗೆಳೆಯ ಪ್ರಕಾಶ್‌ ಮೇಲೆ ಆರೋಪಿ ಅಜೀಜ್ ಏಳು ಜನ ಹುಡುಗರನ್ನ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾನೆ. ಡಾಬಾದಲ್ಲಿದ್ದ ಜಗ್ಗು, ಚಹಾ ಮಾಡುವ ಪಾತ್ರೆಯಿಂದ ಹಿಗ್ಗಾಮಗ್ಗಾ ಹಲ್ಲೆ ಮಾಡಿದ್ದಾರೆ.

ಎಂ.ಕೆ.ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವಿನ ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಭೀಕರ ಕೊಲೆ
ಎಂ.ಕೆ.ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವಿನ ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಭೀಕರ ಕೊಲೆ
TV9 Web
| Edited By: |

Updated on: Jul 12, 2021 | 11:48 AM

Share

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಜಗಳ ಬಿಡಿಸಲು ಹೋದ ಡಾಬಾ ಮಾಲೀಕ ಪ್ರಕಾಶ್ ನಾಗನೂರ(38) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಪ್ರಕಾಶ್ ನಾಗನೂರ ಸ್ನೇಹಿತ ಮಂಜುನಾಥ್ ಮತ್ತು ಅಜೀಜ್ ಎಂಬಿಬ್ಬರ ಮಧ್ಯೆ 1,500 ರೂಪಾಯಿಗೆ ನಿನ್ನೆ ಸಂಜೆ ಪ್ರಕಾಶ್ ಡಾಬಾದಲ್ಲಿ ಜಗಳ ನಡೆದಿತ್ತು.

ತನ್ನ ಡಾಬಾದಲ್ಲಿ ಗೆಳೆಯರಿಬ್ಬರ ಮಧ್ಯೆ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಪ್ರಕಾಶ್ ಮುಂದಾಗಿದ್ದಾರೆ. ಆವೇಳೆ ಡಾಬಾ ಮಾಲೀಕ ಪ್ರಕಾಶ್ ಅವರ ಮೇಲೆಯೇ ಹಲ್ಲೆ ನಡೆದಿದೆ. ಅಜೀಜ್, 7 ಹುಡುಗರನ್ನು ಸೇರಿಸಿಕೊಂಡು ಹಲ್ಲೆ ನಡೆಸಿದ್ದ ಎಂದು ತಿಳಿದುಬಂದಿದೆ. ಆರೋಪಿಗಳೆಲ್ಲ ಪ್ರಕಾಶ್ ನಾಗನೂರ ಅವರನ್ನು ಹಿಗ್ಗಾಮುಗ್ಗಾ ಹೊಡೆದು ಪರಾರಿಯಾಗಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಪ್ರಕಾಶ್ ನಾಗನೂರ ಅವರು ಆಸ್ಪತ್ರೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಸಾವಿಗೀಡಾಗಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಅಜೀಜ್ ಹೂವಿನ ವ್ಯಾಪಾರಿ. ಮಂಜುನಾಥ್‌ಗೆ ಆರೋಪಿ ಅಜೀಜ್ 1500 ರೂ. ಹಣ ನೀಡಬೇಕಿತ್ತು. ಇದೇ ವಿಚಾರಕ್ಕೆ ನಿನ್ನೆ ಸಂಜೆ ಡಾಬಾದಲ್ಲಿ ಇಬ್ಬರು ನಡುವೆ ಜಗಳವಾಗಿದೆ. ಜಗಳ ಬಿಡಿಸಲು ಬಂದ ಡಾಬಾ ಮಾಲೀಕ, ಮಂಜುನಾಥನ ಗೆಳೆಯ ಪ್ರಕಾಶ್‌ ಮೇಲೆ ಆರೋಪಿ ಅಜೀಜ್ ಏಳು ಜನ ಹುಡುಗರನ್ನ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾನೆ. ಡಾಬಾದಲ್ಲಿದ್ದ ಜಗ್ಗು, ಚಹಾ ಮಾಡುವ ಪಾತ್ರೆಯಿಂದ ಹಿಗ್ಗಾಮಗ್ಗಾ ಹಲ್ಲೆ ಮಾಡಿದ್ದಾರೆ.

ಮತ್ತೆ ಚುರುಕು ಪಡೆದ ಯೋಗೀಶ್ ಗೌಡ ಹತ್ಯೆ ಪ್ರಕರಣ ತನಿಖೆ: ಗದಗದಲ್ಲಿ ಕೆಎಎಸ್ ಅಧಿಕಾರಿ ಅರೆಸ್ಟ್ (dhaba owner murdered in MK hubballi belagavi during fight between friends)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್