AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಕೆ.ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವಿನ ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಭೀಕರ ಕೊಲೆ

ಆರೋಪಿ ಅಜೀಜ್ ಹೂವಿನ ವ್ಯಾಪಾರಿ. ಮಂಜುನಾಥ್‌ಗೆ ಆರೋಪಿ ಅಜೀಜ್ 1500 ರೂ. ಹಣ ನೀಡಬೇಕಿತ್ತು. ಇದೇ ವಿಚಾರಕ್ಕೆ ನಿನ್ನೆ ಸಂಜೆ ಡಾಬಾದಲ್ಲಿ ಇಬ್ಬರು ನಡುವೆ ಜಗಳವಾಗಿದೆ. ಜಗಳ ಬಿಡಿಸಲು ಬಂದ ಡಾಬಾ ಮಾಲೀಕ, ಮಂಜುನಾಥನ ಗೆಳೆಯ ಪ್ರಕಾಶ್‌ ಮೇಲೆ ಆರೋಪಿ ಅಜೀಜ್ ಏಳು ಜನ ಹುಡುಗರನ್ನ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾನೆ. ಡಾಬಾದಲ್ಲಿದ್ದ ಜಗ್ಗು, ಚಹಾ ಮಾಡುವ ಪಾತ್ರೆಯಿಂದ ಹಿಗ್ಗಾಮಗ್ಗಾ ಹಲ್ಲೆ ಮಾಡಿದ್ದಾರೆ.

ಎಂ.ಕೆ.ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವಿನ ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಭೀಕರ ಕೊಲೆ
ಎಂ.ಕೆ.ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವಿನ ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಭೀಕರ ಕೊಲೆ
TV9 Web
| Edited By: ಸಾಧು ಶ್ರೀನಾಥ್​|

Updated on: Jul 12, 2021 | 11:48 AM

Share

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಜಗಳ ಬಿಡಿಸಲು ಹೋದ ಡಾಬಾ ಮಾಲೀಕ ಪ್ರಕಾಶ್ ನಾಗನೂರ(38) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಪ್ರಕಾಶ್ ನಾಗನೂರ ಸ್ನೇಹಿತ ಮಂಜುನಾಥ್ ಮತ್ತು ಅಜೀಜ್ ಎಂಬಿಬ್ಬರ ಮಧ್ಯೆ 1,500 ರೂಪಾಯಿಗೆ ನಿನ್ನೆ ಸಂಜೆ ಪ್ರಕಾಶ್ ಡಾಬಾದಲ್ಲಿ ಜಗಳ ನಡೆದಿತ್ತು.

ತನ್ನ ಡಾಬಾದಲ್ಲಿ ಗೆಳೆಯರಿಬ್ಬರ ಮಧ್ಯೆ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಪ್ರಕಾಶ್ ಮುಂದಾಗಿದ್ದಾರೆ. ಆವೇಳೆ ಡಾಬಾ ಮಾಲೀಕ ಪ್ರಕಾಶ್ ಅವರ ಮೇಲೆಯೇ ಹಲ್ಲೆ ನಡೆದಿದೆ. ಅಜೀಜ್, 7 ಹುಡುಗರನ್ನು ಸೇರಿಸಿಕೊಂಡು ಹಲ್ಲೆ ನಡೆಸಿದ್ದ ಎಂದು ತಿಳಿದುಬಂದಿದೆ. ಆರೋಪಿಗಳೆಲ್ಲ ಪ್ರಕಾಶ್ ನಾಗನೂರ ಅವರನ್ನು ಹಿಗ್ಗಾಮುಗ್ಗಾ ಹೊಡೆದು ಪರಾರಿಯಾಗಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಪ್ರಕಾಶ್ ನಾಗನೂರ ಅವರು ಆಸ್ಪತ್ರೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಸಾವಿಗೀಡಾಗಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಅಜೀಜ್ ಹೂವಿನ ವ್ಯಾಪಾರಿ. ಮಂಜುನಾಥ್‌ಗೆ ಆರೋಪಿ ಅಜೀಜ್ 1500 ರೂ. ಹಣ ನೀಡಬೇಕಿತ್ತು. ಇದೇ ವಿಚಾರಕ್ಕೆ ನಿನ್ನೆ ಸಂಜೆ ಡಾಬಾದಲ್ಲಿ ಇಬ್ಬರು ನಡುವೆ ಜಗಳವಾಗಿದೆ. ಜಗಳ ಬಿಡಿಸಲು ಬಂದ ಡಾಬಾ ಮಾಲೀಕ, ಮಂಜುನಾಥನ ಗೆಳೆಯ ಪ್ರಕಾಶ್‌ ಮೇಲೆ ಆರೋಪಿ ಅಜೀಜ್ ಏಳು ಜನ ಹುಡುಗರನ್ನ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾನೆ. ಡಾಬಾದಲ್ಲಿದ್ದ ಜಗ್ಗು, ಚಹಾ ಮಾಡುವ ಪಾತ್ರೆಯಿಂದ ಹಿಗ್ಗಾಮಗ್ಗಾ ಹಲ್ಲೆ ಮಾಡಿದ್ದಾರೆ.

ಮತ್ತೆ ಚುರುಕು ಪಡೆದ ಯೋಗೀಶ್ ಗೌಡ ಹತ್ಯೆ ಪ್ರಕರಣ ತನಿಖೆ: ಗದಗದಲ್ಲಿ ಕೆಎಎಸ್ ಅಧಿಕಾರಿ ಅರೆಸ್ಟ್ (dhaba owner murdered in MK hubballi belagavi during fight between friends)

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್