AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಡ್​ ರೋಮಿಯೋಗೆ ಬಿತ್ತು ಗೂಸಾ; ಯುವತಿಯರಿಗೆ ಚುಡಾಯಿಸಿದ್ದಕ್ಕೆ ಯುವಕರಿಂದ ಥಳಿತ

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪುಂಡ ದಾರಿಯಲ್ಲಿ ಹೋಗಿ, ಬರುವ ಯುವತಿಯರಿಗೆಲ್ಲಾ ಚುಡಾಯಿಸುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯ ಯುವಕರು ರೋಡ್ ರೋಮಿಯೋಗೆ ಗೂಸಾ ಕೊಟ್ಟಿದ್ದಾರೆ.

ರೋಡ್​ ರೋಮಿಯೋಗೆ ಬಿತ್ತು ಗೂಸಾ; ಯುವತಿಯರಿಗೆ ಚುಡಾಯಿಸಿದ್ದಕ್ಕೆ ಯುವಕರಿಂದ ಥಳಿತ
ಪುಂಡನಿಗೆ ಥಳಿಸುತ್ತಿರುವ ಯುವಕರು
preethi shettigar
| Edited By: |

Updated on: Jan 04, 2021 | 11:30 AM

Share

ಬೆಳಗಾವಿ: ದಾರಿಯಲ್ಲಿ ಕಾಣಿಸುತ್ತಿದ್ದ ಯುವತಿಯರನ್ನು ಚುಡಾಯಿಸುತ್ತಿದ್ದ ಪುಂಡನಿಗೆ ಯುವಕರ ಗುಂಪೊಂದು  ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಬಾಪಟ ಗಲ್ಲಿಯಲ್ಲಿ ನಡೆದಿದೆ.

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ದಾರಿಯಲ್ಲಿ ಹೋಗಿ, ಬರುವ ಯುವತಿಯರಿಗೆಲ್ಲ ಚುಡಾಯಿಸುತ್ತಿದ್ದ. ಇದನ್ನು ಗಮನಿಸುತ್ತಿದ್ದ ಸ್ಥಳೀಯ ಯುವಕರು ರೋಡ್ ರೋಮಿಯೋಗೆ ಗೂಸಾ ಕೊಟ್ಟಿದ್ದಾರೆ. ಈ ಸಂಬಂಧ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕರು ಪುಂಡನಿಗೆ ಗೂಸಾ ನೀಡುತ್ತಿರುವ ದೃಶ್ಯ

ಸ್ತ್ರೀರೋಗ ತಜ್ಞೆ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ.. ಅಶ್ಲೀಲ ವಿಡಿಯೋ ಕಳಿಸಿ ಎಂದ ಕಿರಾತಕರು!

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!