AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಡ್​ ರೋಮಿಯೋಗೆ ಬಿತ್ತು ಗೂಸಾ; ಯುವತಿಯರಿಗೆ ಚುಡಾಯಿಸಿದ್ದಕ್ಕೆ ಯುವಕರಿಂದ ಥಳಿತ

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪುಂಡ ದಾರಿಯಲ್ಲಿ ಹೋಗಿ, ಬರುವ ಯುವತಿಯರಿಗೆಲ್ಲಾ ಚುಡಾಯಿಸುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯ ಯುವಕರು ರೋಡ್ ರೋಮಿಯೋಗೆ ಗೂಸಾ ಕೊಟ್ಟಿದ್ದಾರೆ.

ರೋಡ್​ ರೋಮಿಯೋಗೆ ಬಿತ್ತು ಗೂಸಾ; ಯುವತಿಯರಿಗೆ ಚುಡಾಯಿಸಿದ್ದಕ್ಕೆ ಯುವಕರಿಂದ ಥಳಿತ
ಪುಂಡನಿಗೆ ಥಳಿಸುತ್ತಿರುವ ಯುವಕರು
preethi shettigar
| Edited By: ಸಾಧು ಶ್ರೀನಾಥ್​|

Updated on: Jan 04, 2021 | 11:30 AM

Share

ಬೆಳಗಾವಿ: ದಾರಿಯಲ್ಲಿ ಕಾಣಿಸುತ್ತಿದ್ದ ಯುವತಿಯರನ್ನು ಚುಡಾಯಿಸುತ್ತಿದ್ದ ಪುಂಡನಿಗೆ ಯುವಕರ ಗುಂಪೊಂದು  ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಬಾಪಟ ಗಲ್ಲಿಯಲ್ಲಿ ನಡೆದಿದೆ.

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ದಾರಿಯಲ್ಲಿ ಹೋಗಿ, ಬರುವ ಯುವತಿಯರಿಗೆಲ್ಲ ಚುಡಾಯಿಸುತ್ತಿದ್ದ. ಇದನ್ನು ಗಮನಿಸುತ್ತಿದ್ದ ಸ್ಥಳೀಯ ಯುವಕರು ರೋಡ್ ರೋಮಿಯೋಗೆ ಗೂಸಾ ಕೊಟ್ಟಿದ್ದಾರೆ. ಈ ಸಂಬಂಧ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕರು ಪುಂಡನಿಗೆ ಗೂಸಾ ನೀಡುತ್ತಿರುವ ದೃಶ್ಯ

ಸ್ತ್ರೀರೋಗ ತಜ್ಞೆ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ.. ಅಶ್ಲೀಲ ವಿಡಿಯೋ ಕಳಿಸಿ ಎಂದ ಕಿರಾತಕರು!

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ