AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನಲ್ಲೂ ಒಂದಾದ ದಂಪತಿ, ಪತಿಯ ಜೊತೆ ಜಗಳವಾಡಿದ್ದ ಪತ್ನಿಯೂ ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡು ಹೆತ್ತ ಮಕ್ಕಳನ್ನು ಅನಾಥರಾಗಿ ಮಾಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಬೈಲುಹೊಂಗಲ ಪಟ್ಟಣದಲ್ಲಿ ನಡೆದಿದೆ. ಮೃತರನ್ನು ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ‌ ನಿವಾಸಿ 45 ವರ್ಷದ ಶಿಕ್ಷಕ ಗುರುನಾಥ್ ತಾವರೆ ಮತ್ತು 35 ವರ್ಷದ ಮೀನಾಕ್ಷಿ ಎಂದು ಗುರುತಿಸಲಾಗಿದೆ. 13 ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿಗೆ 10 ವರ್ಷದ ಗಂಡು ಮಗು ಮತ್ತು ಮೂರು ವರ್ಷದ ಹೆಣ್ಣು ಮಗುವಿದೆ. ಕೆಲವು ವರ್ಷಗಳ ಹಿಂದೆ ಆರಂಭವಾದ ಕೌಟುಂಬಿಕ ಕಲಹ ಹೆಚ್ಚುತ್ತಾ ಹೋಗಿ ದಂಪತಿ ಕೊನೆಗೆ ಕೋರ್ಟ್ ಮೆಟ್ಟಿಲೇರಿದ್ದರು.  ಇದೇ ವಿಚಾರವಾಗಿ ಇಂದು ನಡೆದ ಕೌಟುಂಬಿಕ […]

ಸಾವಿನಲ್ಲೂ ಒಂದಾದ ದಂಪತಿ, ಪತಿಯ ಜೊತೆ ಜಗಳವಾಡಿದ್ದ ಪತ್ನಿಯೂ ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on:Jun 09, 2020 | 4:38 PM

Share

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡು ಹೆತ್ತ ಮಕ್ಕಳನ್ನು ಅನಾಥರಾಗಿ ಮಾಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಬೈಲುಹೊಂಗಲ ಪಟ್ಟಣದಲ್ಲಿ ನಡೆದಿದೆ.

ಮೃತರನ್ನು ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ‌ ನಿವಾಸಿ 45 ವರ್ಷದ ಶಿಕ್ಷಕ ಗುರುನಾಥ್ ತಾವರೆ ಮತ್ತು 35 ವರ್ಷದ ಮೀನಾಕ್ಷಿ ಎಂದು ಗುರುತಿಸಲಾಗಿದೆ. 13 ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿಗೆ 10 ವರ್ಷದ ಗಂಡು ಮಗು ಮತ್ತು ಮೂರು ವರ್ಷದ ಹೆಣ್ಣು ಮಗುವಿದೆ. ಕೆಲವು ವರ್ಷಗಳ ಹಿಂದೆ ಆರಂಭವಾದ ಕೌಟುಂಬಿಕ ಕಲಹ ಹೆಚ್ಚುತ್ತಾ ಹೋಗಿ ದಂಪತಿ ಕೊನೆಗೆ ಕೋರ್ಟ್ ಮೆಟ್ಟಿಲೇರಿದ್ದರು. 

ಇದೇ ವಿಚಾರವಾಗಿ ಇಂದು ನಡೆದ ಕೌಟುಂಬಿಕ ಕಲಹದಲ್ಲಿ ಮನನೊಂದ ಶಿಕ್ಷಕ ಗುರುನಾಥ್ ಬೈಲಹೊಂಗಲದ ಹೊರವಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರು. ವಿಪರ್ಯಾಸವೆಂದರೆ ಪತಿಯೊಟ್ಟಿಗೆ ಜಗಳವಾಡಿ ಮುನಿಸಿಕೊಂಡಿದ್ದ ಮೀನಾಕ್ಷಿಯು ಸಹ ಗಂಡನ ಸಾವಿನ ಸುದ್ದಿ ಕೇಳಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿಯ ಆತ್ಮಹತ್ಯೆಯಿಂದ ಮಕ್ಕಳಿಬ್ಬರು ಅನಾಥರಾಗಿದ್ದಾರೆ. 

Published On - 4:34 pm, Tue, 9 June 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?