ಕೌಟುಂಬಿಕ ಕಲಹ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನಲೆ ಇಬ್ಬರು ಮಕ್ಕಳ ಜೊತೆಗೆ ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಧ್ಯ ಮೂವರ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೌಟುಂಬಿಕ ಕಲಹ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 29, 2024 | 5:16 PM

ಬೆಳಗಾವಿ, ಸೆ.29: ಬೆಳಗಾವಿ(Belagavi) ಜಿಲ್ಲೆಯಲ್ಲೊಂದು ಹೃದಯ ವಿದ್ರಾವಕ‌ ಘಟನೆ ನಡೆದಿದ್ದು, ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿದ್ದಾರೆ. ಹೌದು, ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ಇಬ್ಬರು ಮಕ್ಕಳ ಜೊತೆಗೆ ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಾದ ಸಾತ್ವಿಕ್​​(5), ಒಂದು ವರ್ಷದ ಮುತ್ತಪ್ಪ, 30 ವರ್ಷದ ಯಲ್ಲವ್ವ ಕರಿಹೊಳ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇಂದು(ಭಾನುವಾರ) ಗಂಡನ ಜೊತೆಗೆ ಜಗಳವಾಡಿದ್ದ ಪತ್ನಿ ಯಲ್ಲವ್ವ, ಇದರ ಮನನೊಂದು ಮಧ್ಯಾಹ್ನದ ವೇಳೆಗೆ ಮಕ್ಕಳ ಜೊತೆಗೆ ಬಾವಿಗೆ ಹಾರಿ ಕೊನೆಯುಸಿರೆಳೆದಿದ್ದಾರೆ. ಸಧ್ಯ ಮೂವರ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಕಲಬುರಗಿ: ಬ್ಯಾಂಕ್​ ನೋಟಿಸ್​​ಗೆ ಹೆದರಿ ಪೆಟ್ರೋಲ್​ ಸುರಿದುಕೊಂಡು ರೈತ ಆತ್ಮಹತ್ಯೆ

ಹೃದಯಾಘಾತದಿಂದ ವಿದ್ಯುತ್ ಉತ್ಪಾದನಾ ಕೇಂದ್ರದ ನೌಕರ ಸಾವು

ರಾಯಚೂರು: ತಾಲ್ಲೂಕಿನ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ದಾರುಣ ಘಟನೆ ನಡೆದಿದೆ. ಜಾಗೀರ್ ವೆಂಕಟಾಪುರ ಗ್ರಾಮದ ಗುತ್ತಿಗೆ ನೌಕರ ಗಂಗಪ್ಪ ದಿವಾನಿ ( 30) ಮೃತ ವ್ಯಕ್ತಿ.  ಎಂದಿನಂತೆ ಕೆಲಸಕ್ಕೆ ಹೋಗಿದ್ದ ಗುತ್ತಿಗೆ ನೌಕರ, ವಿದ್ಯುತ್ ಕೇಂದ್ರದಲ್ಲಿ ಕೆಲಸ ಮಾಡುವ ವೇಳೆ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಗಂಗಪ್ಪ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:09 pm, Sun, 29 September 24

ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ