AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿನ ಬಾಕಿ ಬಿಲ್ ನೀಡಲು ಒತ್ತಾಯಿಸಿ ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ

2017-18ರಲ್ಲಿ ಕಳುಹಿಸಿದ್ದ ಕಬ್ಬಿನ ಬಾಕಿ ಬಿಲ್​ಗೆ ರೈತರು ಆಗ್ರಹಿಸಿದ್ದಾರೆ. 1,400 ರೈತರ 7 ಕೋಟಿ ಬಿಲ್ ಬಾಕಿ ಹಿನ್ನೆಲೆ ಮುತ್ತಿಗೆ ಹಾಕಿದ್ದಾರೆ. 3 ವರ್ಷವಾದರೂ ಬಾಕಿ ನೀಡದ ಹಿನ್ನೆಲೆ 3 ದಿನದಿಂದ ರೈತರು ಧರಣಿ ನಡೆಸುತ್ತಿದ್ದಾರೆ.

ಕಬ್ಬಿನ ಬಾಕಿ ಬಿಲ್ ನೀಡಲು ಒತ್ತಾಯಿಸಿ ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ
ಕಬ್ಬು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 25, 2021 | 9:14 PM

Share

ಬೆಳಗಾವಿ: ಕಬ್ಬಿನ ಬಾಕಿ ಬಿಲ್ ನೀಡುವಂತೆ ಒತ್ತಾಯಿಸಿ ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ರೈತರು ಮುತ್ತಿಗೆ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿಯಲ್ಲಿರುವ ಮಲಪ್ರಭಾ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥ ಅವರಿಗೆ ತರಾಟೆ ತೆಗೆದುಕೊಂಡಿದ್ದಾರೆ. ವಿಶ್ವನಾಥ ಹಿರೇಮಠ ಅವರನ್ನು ರೈತರು ಹಿಡಿದು ಎಳೆದಾಡಿದ್ದಾರೆ. ಸಕ್ಕರೆ ಅಡವಿಟ್ಟಿರುವ ಬಗ್ಗೆ ದಾಖಲೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

2017-18ರಲ್ಲಿ ಕಳುಹಿಸಿದ್ದ ಕಬ್ಬಿನ ಬಾಕಿ ಬಿಲ್​ಗೆ ರೈತರು ಆಗ್ರಹಿಸಿದ್ದಾರೆ. 1,400 ರೈತರ 7 ಕೋಟಿ ಬಿಲ್ ಬಾಕಿ ಹಿನ್ನೆಲೆ ಮುತ್ತಿಗೆ ಹಾಕಿದ್ದಾರೆ. 3 ವರ್ಷವಾದರೂ ಬಾಕಿ ನೀಡದ ಹಿನ್ನೆಲೆ 3 ದಿನದಿಂದ ರೈತರು ಧರಣಿ ನಡೆಸುತ್ತಿದ್ದಾರೆ. ಕಬ್ಬಿನ ಬಾಕಿ ಬಿಲ್ ನೀಡುವಂತೆ ಮಲಪ್ರಭಾ ಸಕ್ಕರೆ ಕಾರ್ಖಾನೆ ಮುಂದೆ ರೈತರ ಧರಣಿ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ರೈತರು ಪ್ರತಿಭಟನೆ ‌ನಡೆಸುತ್ತಿದ್ದಾರೆ.

ಇಂದು ರಾತ್ರಿ ರೈತ ಮುಖಂಡ ಸಿದಗೌಡ ಮೋದಗಿ ನೇತೃತ್ವದಲ್ಲಿ ಕಾರ್ಖಾನೆಗೆ ಮುತ್ತಿಗೆ ಹಾಕಿದ್ದಾರೆ. ಕಾರ್ಖಾನೆ ಎಂ.ಡಿ. ವಿಶ್ವನಾಥ ಹಿರೇಮಠರನ್ನು ಹಿಡಿದು ರೈತ ಮುಖಂಡ ಸಿದಗೌಡ ಮೋದಗಿ ಎಳೆದಾಡಿದ್ದಾರೆ. ಬ್ಯಾಂಕ್​ನಲ್ಲಿ ಸಕ್ಕರೆ ಅಡವಿಟ್ಟಿರುವ ಬಗ್ಗೆ ದಾಖಲೆ ನೀಡುವಂತೆ ಎಂ.ಡಿಗೆ ರೈತರು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಬಾಕಿ ದರ ನಿಗದಿ ಮಾಡದ ಸಕ್ಕರೆ ಕಾರ್ಖಾನೆ: ಆವರಣದಿಂದ ಕಬ್ಬಿನ ಟ್ರ್ಯಾಕ್ಟರ್ ಹೊರತರಲು ರೈತರ ಪ್ರಯತ್ನ

ಕಬ್ಬಿನ ಗದ್ದೆಯಲ್ಲಿ 2 ವರ್ಷದ ಹೆಣ್ಣು ಮಗು: ದೇಹದ ಮೇಲೆ ಸುಟ್ಟ ಗಾಯ, ವಾಮಾಚಾರಕ್ಕಾಗಿ ಮಗು ಬಲಿಗೆ ಮುಂದಾಗಿದ್ರಾ ಪೋಷಕರು?

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ