AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿನ ಬಾಕಿ ಬಿಲ್ ನೀಡಲು ಒತ್ತಾಯಿಸಿ ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ

2017-18ರಲ್ಲಿ ಕಳುಹಿಸಿದ್ದ ಕಬ್ಬಿನ ಬಾಕಿ ಬಿಲ್​ಗೆ ರೈತರು ಆಗ್ರಹಿಸಿದ್ದಾರೆ. 1,400 ರೈತರ 7 ಕೋಟಿ ಬಿಲ್ ಬಾಕಿ ಹಿನ್ನೆಲೆ ಮುತ್ತಿಗೆ ಹಾಕಿದ್ದಾರೆ. 3 ವರ್ಷವಾದರೂ ಬಾಕಿ ನೀಡದ ಹಿನ್ನೆಲೆ 3 ದಿನದಿಂದ ರೈತರು ಧರಣಿ ನಡೆಸುತ್ತಿದ್ದಾರೆ.

ಕಬ್ಬಿನ ಬಾಕಿ ಬಿಲ್ ನೀಡಲು ಒತ್ತಾಯಿಸಿ ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ
ಕಬ್ಬು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 25, 2021 | 9:14 PM

Share

ಬೆಳಗಾವಿ: ಕಬ್ಬಿನ ಬಾಕಿ ಬಿಲ್ ನೀಡುವಂತೆ ಒತ್ತಾಯಿಸಿ ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ರೈತರು ಮುತ್ತಿಗೆ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿಯಲ್ಲಿರುವ ಮಲಪ್ರಭಾ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥ ಅವರಿಗೆ ತರಾಟೆ ತೆಗೆದುಕೊಂಡಿದ್ದಾರೆ. ವಿಶ್ವನಾಥ ಹಿರೇಮಠ ಅವರನ್ನು ರೈತರು ಹಿಡಿದು ಎಳೆದಾಡಿದ್ದಾರೆ. ಸಕ್ಕರೆ ಅಡವಿಟ್ಟಿರುವ ಬಗ್ಗೆ ದಾಖಲೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

2017-18ರಲ್ಲಿ ಕಳುಹಿಸಿದ್ದ ಕಬ್ಬಿನ ಬಾಕಿ ಬಿಲ್​ಗೆ ರೈತರು ಆಗ್ರಹಿಸಿದ್ದಾರೆ. 1,400 ರೈತರ 7 ಕೋಟಿ ಬಿಲ್ ಬಾಕಿ ಹಿನ್ನೆಲೆ ಮುತ್ತಿಗೆ ಹಾಕಿದ್ದಾರೆ. 3 ವರ್ಷವಾದರೂ ಬಾಕಿ ನೀಡದ ಹಿನ್ನೆಲೆ 3 ದಿನದಿಂದ ರೈತರು ಧರಣಿ ನಡೆಸುತ್ತಿದ್ದಾರೆ. ಕಬ್ಬಿನ ಬಾಕಿ ಬಿಲ್ ನೀಡುವಂತೆ ಮಲಪ್ರಭಾ ಸಕ್ಕರೆ ಕಾರ್ಖಾನೆ ಮುಂದೆ ರೈತರ ಧರಣಿ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ರೈತರು ಪ್ರತಿಭಟನೆ ‌ನಡೆಸುತ್ತಿದ್ದಾರೆ.

ಇಂದು ರಾತ್ರಿ ರೈತ ಮುಖಂಡ ಸಿದಗೌಡ ಮೋದಗಿ ನೇತೃತ್ವದಲ್ಲಿ ಕಾರ್ಖಾನೆಗೆ ಮುತ್ತಿಗೆ ಹಾಕಿದ್ದಾರೆ. ಕಾರ್ಖಾನೆ ಎಂ.ಡಿ. ವಿಶ್ವನಾಥ ಹಿರೇಮಠರನ್ನು ಹಿಡಿದು ರೈತ ಮುಖಂಡ ಸಿದಗೌಡ ಮೋದಗಿ ಎಳೆದಾಡಿದ್ದಾರೆ. ಬ್ಯಾಂಕ್​ನಲ್ಲಿ ಸಕ್ಕರೆ ಅಡವಿಟ್ಟಿರುವ ಬಗ್ಗೆ ದಾಖಲೆ ನೀಡುವಂತೆ ಎಂ.ಡಿಗೆ ರೈತರು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಬಾಕಿ ದರ ನಿಗದಿ ಮಾಡದ ಸಕ್ಕರೆ ಕಾರ್ಖಾನೆ: ಆವರಣದಿಂದ ಕಬ್ಬಿನ ಟ್ರ್ಯಾಕ್ಟರ್ ಹೊರತರಲು ರೈತರ ಪ್ರಯತ್ನ

ಕಬ್ಬಿನ ಗದ್ದೆಯಲ್ಲಿ 2 ವರ್ಷದ ಹೆಣ್ಣು ಮಗು: ದೇಹದ ಮೇಲೆ ಸುಟ್ಟ ಗಾಯ, ವಾಮಾಚಾರಕ್ಕಾಗಿ ಮಗು ಬಲಿಗೆ ಮುಂದಾಗಿದ್ರಾ ಪೋಷಕರು?

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು