AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿನ ಬಾಕಿ ಬಿಲ್ ನೀಡಲು ಒತ್ತಾಯಿಸಿ ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ

2017-18ರಲ್ಲಿ ಕಳುಹಿಸಿದ್ದ ಕಬ್ಬಿನ ಬಾಕಿ ಬಿಲ್​ಗೆ ರೈತರು ಆಗ್ರಹಿಸಿದ್ದಾರೆ. 1,400 ರೈತರ 7 ಕೋಟಿ ಬಿಲ್ ಬಾಕಿ ಹಿನ್ನೆಲೆ ಮುತ್ತಿಗೆ ಹಾಕಿದ್ದಾರೆ. 3 ವರ್ಷವಾದರೂ ಬಾಕಿ ನೀಡದ ಹಿನ್ನೆಲೆ 3 ದಿನದಿಂದ ರೈತರು ಧರಣಿ ನಡೆಸುತ್ತಿದ್ದಾರೆ.

ಕಬ್ಬಿನ ಬಾಕಿ ಬಿಲ್ ನೀಡಲು ಒತ್ತಾಯಿಸಿ ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ
ಕಬ್ಬು (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 25, 2021 | 9:14 PM

Share

ಬೆಳಗಾವಿ: ಕಬ್ಬಿನ ಬಾಕಿ ಬಿಲ್ ನೀಡುವಂತೆ ಒತ್ತಾಯಿಸಿ ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ರೈತರು ಮುತ್ತಿಗೆ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿಯಲ್ಲಿರುವ ಮಲಪ್ರಭಾ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥ ಅವರಿಗೆ ತರಾಟೆ ತೆಗೆದುಕೊಂಡಿದ್ದಾರೆ. ವಿಶ್ವನಾಥ ಹಿರೇಮಠ ಅವರನ್ನು ರೈತರು ಹಿಡಿದು ಎಳೆದಾಡಿದ್ದಾರೆ. ಸಕ್ಕರೆ ಅಡವಿಟ್ಟಿರುವ ಬಗ್ಗೆ ದಾಖಲೆ ನೀಡುವಂತೆ ಒತ್ತಾಯ ಮಾಡಿದ್ದಾರೆ.

2017-18ರಲ್ಲಿ ಕಳುಹಿಸಿದ್ದ ಕಬ್ಬಿನ ಬಾಕಿ ಬಿಲ್​ಗೆ ರೈತರು ಆಗ್ರಹಿಸಿದ್ದಾರೆ. 1,400 ರೈತರ 7 ಕೋಟಿ ಬಿಲ್ ಬಾಕಿ ಹಿನ್ನೆಲೆ ಮುತ್ತಿಗೆ ಹಾಕಿದ್ದಾರೆ. 3 ವರ್ಷವಾದರೂ ಬಾಕಿ ನೀಡದ ಹಿನ್ನೆಲೆ 3 ದಿನದಿಂದ ರೈತರು ಧರಣಿ ನಡೆಸುತ್ತಿದ್ದಾರೆ. ಕಬ್ಬಿನ ಬಾಕಿ ಬಿಲ್ ನೀಡುವಂತೆ ಮಲಪ್ರಭಾ ಸಕ್ಕರೆ ಕಾರ್ಖಾನೆ ಮುಂದೆ ರೈತರ ಧರಣಿ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ರೈತರು ಪ್ರತಿಭಟನೆ ‌ನಡೆಸುತ್ತಿದ್ದಾರೆ.

ಇಂದು ರಾತ್ರಿ ರೈತ ಮುಖಂಡ ಸಿದಗೌಡ ಮೋದಗಿ ನೇತೃತ್ವದಲ್ಲಿ ಕಾರ್ಖಾನೆಗೆ ಮುತ್ತಿಗೆ ಹಾಕಿದ್ದಾರೆ. ಕಾರ್ಖಾನೆ ಎಂ.ಡಿ. ವಿಶ್ವನಾಥ ಹಿರೇಮಠರನ್ನು ಹಿಡಿದು ರೈತ ಮುಖಂಡ ಸಿದಗೌಡ ಮೋದಗಿ ಎಳೆದಾಡಿದ್ದಾರೆ. ಬ್ಯಾಂಕ್​ನಲ್ಲಿ ಸಕ್ಕರೆ ಅಡವಿಟ್ಟಿರುವ ಬಗ್ಗೆ ದಾಖಲೆ ನೀಡುವಂತೆ ಎಂ.ಡಿಗೆ ರೈತರು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಬಾಕಿ ದರ ನಿಗದಿ ಮಾಡದ ಸಕ್ಕರೆ ಕಾರ್ಖಾನೆ: ಆವರಣದಿಂದ ಕಬ್ಬಿನ ಟ್ರ್ಯಾಕ್ಟರ್ ಹೊರತರಲು ರೈತರ ಪ್ರಯತ್ನ

ಕಬ್ಬಿನ ಗದ್ದೆಯಲ್ಲಿ 2 ವರ್ಷದ ಹೆಣ್ಣು ಮಗು: ದೇಹದ ಮೇಲೆ ಸುಟ್ಟ ಗಾಯ, ವಾಮಾಚಾರಕ್ಕಾಗಿ ಮಗು ಬಲಿಗೆ ಮುಂದಾಗಿದ್ರಾ ಪೋಷಕರು?

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ