AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ-ಮಗ ದುರ್ಮರಣ, ತಂದೆ ರಕ್ಷಣೆಗೆ ಹೋದ ಪುತ್ರ ದುರಂತ ಅಂತ್ಯ

Electrocuted Death In Belagavi: ಮನೆ ಮುಂದೆ ಇದ್ದ ವೈಯರ್ ತೆಗೆಯಲು ಹೋಗಿದ್ದ ವ್ಯಕ್ತಿಯೋರ್ವರಿಗೆ ವಿದ್ಯುತ್ ಪ್ರವಹಿಸಿದ್ದು, ತಂದೆಯನ್ನು ರಕ್ಷಣ ಮಾಡಲು ಓಡೋಡಿ ಬಂದ ಮಗನೂ ಸಹ ವಿದ್ಯುತ್​ ಶಾಕ್​ನಿಂದ ಮೃತಪಟ್ಟಿದ್ದಾನೆ. ಹೆಸ್ಕಾಂ ನಿರ್ಲಕ್ಷ್ಯಕ್ಕೆ ತಂದೆ-ಪುತ್ರ ದುರಂತ ಅಂತ್ಯಕಂಡಿದ್ದಾರೆ.

ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ-ಮಗ ದುರ್ಮರಣ, ತಂದೆ ರಕ್ಷಣೆಗೆ ಹೋದ ಪುತ್ರ ದುರಂತ ಅಂತ್ಯ
ಮಂಜುನಾಥ(ಪುತ್ರ). ಪ್ರಭಾಕರ್(ತಂದೆ
Sahadev Mane
| Edited By: |

Updated on:Sep 01, 2023 | 11:57 AM

Share

ಬೆಳಗಾವಿ, (ಸೆಪ್ಟೆಂಬರ್ 01): ವಿದ್ಯುತ್ ಪ್ರವಹಿಸಿ ತಂದೆ, ಮಗ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ(belagavi) ಜಿಲ್ಲೆಯ ವಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ. ತಂದೆ ಪ್ರಭಾಕರ್ ಹುಂಡಿ(75), ಮಗ ಮಂಜುನಾಥ ಹುಂಡಿ(32) ಮೃತ ದುರ್ವೈವಿಗಳು. ಮನೆ ಮುಂದೆ ವಿದ್ಯುತ್ ಕಂಬಕ್ಕೆ ಸಪೋರ್ಟಿವ್ ಆಗಿ ಕಟ್ಟಿದ್ದ ವೈಯರ್​ ತೆಗೆಯಲು ಹೋದಾಗ ಪ್ರಭಾಕರ್​ಗೆ ವಿದ್ಯುತ್​ ಪ್ರವಹಿಸಿದೆ(electrocuted). ಬಳಿಕ ತಂದೆಯ ರಕ್ಷಣೆಗೆ ಮಾಡಲು ಹೋಗಿ ಪುತ್ರ ಮಂಜುನಾಥ್​ ಸಹ ಪ್ರಾಣಕಳೆದುಕೊಂಡಿದ್ದಾನೆ.

ಮನೆ ಮುಂದಿನ ಕಸ ತೆಗೆಯುವಾಗ ನೆಲಕ್ಕೆ ಬಿದಿದ್ದ ವೈಯರ್ ತೆಗೆಯಲು ಹೋದಾಗ ವಿದ್ಯುತ್​ ಪ್ರವಹಿಸಿದೆ. ಇದರಿಂದ ನೆಲಕ್ಕೆ ಬಿದ್ದು ಒದ್ದಾಡುವುದನ್ನ ಕಂಡು ಪುತ್ರ ಮಂಜುನಾಥ್ ಸಹಾಯಕ್ಕೆ ಬಂದಿದ್ದಾನೆ. ಆಗ ಆತನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಪರಿಣಾಮ ತಂದೆ ಮಗ ಸಾವನ್ನಪ್ಪಿದ್ದಾರೆ. ಹೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ತಂದೆ ಮಗ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ದೊಡವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸ್ಥಳಕ್ಕೆ ಹೆಸ್ಕಾಂ ಹಿರಿಯ ಅಧಿಕಾರಿಗಳು ಬರುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

ಇನ್ನಷ್ಟು ಬೆಳಗಾವಿ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:48 am, Fri, 1 September 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ