AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ-ಮಗ ದುರ್ಮರಣ, ತಂದೆ ರಕ್ಷಣೆಗೆ ಹೋದ ಪುತ್ರ ದುರಂತ ಅಂತ್ಯ

Electrocuted Death In Belagavi: ಮನೆ ಮುಂದೆ ಇದ್ದ ವೈಯರ್ ತೆಗೆಯಲು ಹೋಗಿದ್ದ ವ್ಯಕ್ತಿಯೋರ್ವರಿಗೆ ವಿದ್ಯುತ್ ಪ್ರವಹಿಸಿದ್ದು, ತಂದೆಯನ್ನು ರಕ್ಷಣ ಮಾಡಲು ಓಡೋಡಿ ಬಂದ ಮಗನೂ ಸಹ ವಿದ್ಯುತ್​ ಶಾಕ್​ನಿಂದ ಮೃತಪಟ್ಟಿದ್ದಾನೆ. ಹೆಸ್ಕಾಂ ನಿರ್ಲಕ್ಷ್ಯಕ್ಕೆ ತಂದೆ-ಪುತ್ರ ದುರಂತ ಅಂತ್ಯಕಂಡಿದ್ದಾರೆ.

ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ-ಮಗ ದುರ್ಮರಣ, ತಂದೆ ರಕ್ಷಣೆಗೆ ಹೋದ ಪುತ್ರ ದುರಂತ ಅಂತ್ಯ
ಮಂಜುನಾಥ(ಪುತ್ರ). ಪ್ರಭಾಕರ್(ತಂದೆ
Sahadev Mane
| Edited By: |

Updated on:Sep 01, 2023 | 11:57 AM

Share

ಬೆಳಗಾವಿ, (ಸೆಪ್ಟೆಂಬರ್ 01): ವಿದ್ಯುತ್ ಪ್ರವಹಿಸಿ ತಂದೆ, ಮಗ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ(belagavi) ಜಿಲ್ಲೆಯ ವಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ. ತಂದೆ ಪ್ರಭಾಕರ್ ಹುಂಡಿ(75), ಮಗ ಮಂಜುನಾಥ ಹುಂಡಿ(32) ಮೃತ ದುರ್ವೈವಿಗಳು. ಮನೆ ಮುಂದೆ ವಿದ್ಯುತ್ ಕಂಬಕ್ಕೆ ಸಪೋರ್ಟಿವ್ ಆಗಿ ಕಟ್ಟಿದ್ದ ವೈಯರ್​ ತೆಗೆಯಲು ಹೋದಾಗ ಪ್ರಭಾಕರ್​ಗೆ ವಿದ್ಯುತ್​ ಪ್ರವಹಿಸಿದೆ(electrocuted). ಬಳಿಕ ತಂದೆಯ ರಕ್ಷಣೆಗೆ ಮಾಡಲು ಹೋಗಿ ಪುತ್ರ ಮಂಜುನಾಥ್​ ಸಹ ಪ್ರಾಣಕಳೆದುಕೊಂಡಿದ್ದಾನೆ.

ಮನೆ ಮುಂದಿನ ಕಸ ತೆಗೆಯುವಾಗ ನೆಲಕ್ಕೆ ಬಿದಿದ್ದ ವೈಯರ್ ತೆಗೆಯಲು ಹೋದಾಗ ವಿದ್ಯುತ್​ ಪ್ರವಹಿಸಿದೆ. ಇದರಿಂದ ನೆಲಕ್ಕೆ ಬಿದ್ದು ಒದ್ದಾಡುವುದನ್ನ ಕಂಡು ಪುತ್ರ ಮಂಜುನಾಥ್ ಸಹಾಯಕ್ಕೆ ಬಂದಿದ್ದಾನೆ. ಆಗ ಆತನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಪರಿಣಾಮ ತಂದೆ ಮಗ ಸಾವನ್ನಪ್ಪಿದ್ದಾರೆ. ಹೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ತಂದೆ ಮಗ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ದೊಡವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸ್ಥಳಕ್ಕೆ ಹೆಸ್ಕಾಂ ಹಿರಿಯ ಅಧಿಕಾರಿಗಳು ಬರುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

ಇನ್ನಷ್ಟು ಬೆಳಗಾವಿ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:48 am, Fri, 1 September 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!