Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ-ಮಗ ದುರ್ಮರಣ, ತಂದೆ ರಕ್ಷಣೆಗೆ ಹೋದ ಪುತ್ರ ದುರಂತ ಅಂತ್ಯ

Electrocuted Death In Belagavi: ಮನೆ ಮುಂದೆ ಇದ್ದ ವೈಯರ್ ತೆಗೆಯಲು ಹೋಗಿದ್ದ ವ್ಯಕ್ತಿಯೋರ್ವರಿಗೆ ವಿದ್ಯುತ್ ಪ್ರವಹಿಸಿದ್ದು, ತಂದೆಯನ್ನು ರಕ್ಷಣ ಮಾಡಲು ಓಡೋಡಿ ಬಂದ ಮಗನೂ ಸಹ ವಿದ್ಯುತ್​ ಶಾಕ್​ನಿಂದ ಮೃತಪಟ್ಟಿದ್ದಾನೆ. ಹೆಸ್ಕಾಂ ನಿರ್ಲಕ್ಷ್ಯಕ್ಕೆ ತಂದೆ-ಪುತ್ರ ದುರಂತ ಅಂತ್ಯಕಂಡಿದ್ದಾರೆ.

ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ-ಮಗ ದುರ್ಮರಣ, ತಂದೆ ರಕ್ಷಣೆಗೆ ಹೋದ ಪುತ್ರ ದುರಂತ ಅಂತ್ಯ
ಮಂಜುನಾಥ(ಪುತ್ರ). ಪ್ರಭಾಕರ್(ತಂದೆ
Follow us
Sahadev Mane
| Updated By: ರಮೇಶ್ ಬಿ. ಜವಳಗೇರಾ

Updated on:Sep 01, 2023 | 11:57 AM

ಬೆಳಗಾವಿ, (ಸೆಪ್ಟೆಂಬರ್ 01): ವಿದ್ಯುತ್ ಪ್ರವಹಿಸಿ ತಂದೆ, ಮಗ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ(belagavi) ಜಿಲ್ಲೆಯ ವಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ. ತಂದೆ ಪ್ರಭಾಕರ್ ಹುಂಡಿ(75), ಮಗ ಮಂಜುನಾಥ ಹುಂಡಿ(32) ಮೃತ ದುರ್ವೈವಿಗಳು. ಮನೆ ಮುಂದೆ ವಿದ್ಯುತ್ ಕಂಬಕ್ಕೆ ಸಪೋರ್ಟಿವ್ ಆಗಿ ಕಟ್ಟಿದ್ದ ವೈಯರ್​ ತೆಗೆಯಲು ಹೋದಾಗ ಪ್ರಭಾಕರ್​ಗೆ ವಿದ್ಯುತ್​ ಪ್ರವಹಿಸಿದೆ(electrocuted). ಬಳಿಕ ತಂದೆಯ ರಕ್ಷಣೆಗೆ ಮಾಡಲು ಹೋಗಿ ಪುತ್ರ ಮಂಜುನಾಥ್​ ಸಹ ಪ್ರಾಣಕಳೆದುಕೊಂಡಿದ್ದಾನೆ.

ಮನೆ ಮುಂದಿನ ಕಸ ತೆಗೆಯುವಾಗ ನೆಲಕ್ಕೆ ಬಿದಿದ್ದ ವೈಯರ್ ತೆಗೆಯಲು ಹೋದಾಗ ವಿದ್ಯುತ್​ ಪ್ರವಹಿಸಿದೆ. ಇದರಿಂದ ನೆಲಕ್ಕೆ ಬಿದ್ದು ಒದ್ದಾಡುವುದನ್ನ ಕಂಡು ಪುತ್ರ ಮಂಜುನಾಥ್ ಸಹಾಯಕ್ಕೆ ಬಂದಿದ್ದಾನೆ. ಆಗ ಆತನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಪರಿಣಾಮ ತಂದೆ ಮಗ ಸಾವನ್ನಪ್ಪಿದ್ದಾರೆ. ಹೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ತಂದೆ ಮಗ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ದೊಡವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸ್ಥಳಕ್ಕೆ ಹೆಸ್ಕಾಂ ಹಿರಿಯ ಅಧಿಕಾರಿಗಳು ಬರುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

ಇನ್ನಷ್ಟು ಬೆಳಗಾವಿ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:48 am, Fri, 1 September 23

ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ
IPL 2025: ಮುಂಬೈ ಇಂಡಿಯನ್ಸ್ ಆಟಗಾರರಿಗೆ ಹೀಗೊಂದು ಶಿಕ್ಷೆ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ