AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ-ಮಗ ದುರ್ಮರಣ, ತಂದೆ ರಕ್ಷಣೆಗೆ ಹೋದ ಪುತ್ರ ದುರಂತ ಅಂತ್ಯ

Electrocuted Death In Belagavi: ಮನೆ ಮುಂದೆ ಇದ್ದ ವೈಯರ್ ತೆಗೆಯಲು ಹೋಗಿದ್ದ ವ್ಯಕ್ತಿಯೋರ್ವರಿಗೆ ವಿದ್ಯುತ್ ಪ್ರವಹಿಸಿದ್ದು, ತಂದೆಯನ್ನು ರಕ್ಷಣ ಮಾಡಲು ಓಡೋಡಿ ಬಂದ ಮಗನೂ ಸಹ ವಿದ್ಯುತ್​ ಶಾಕ್​ನಿಂದ ಮೃತಪಟ್ಟಿದ್ದಾನೆ. ಹೆಸ್ಕಾಂ ನಿರ್ಲಕ್ಷ್ಯಕ್ಕೆ ತಂದೆ-ಪುತ್ರ ದುರಂತ ಅಂತ್ಯಕಂಡಿದ್ದಾರೆ.

ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ-ಮಗ ದುರ್ಮರಣ, ತಂದೆ ರಕ್ಷಣೆಗೆ ಹೋದ ಪುತ್ರ ದುರಂತ ಅಂತ್ಯ
ಮಂಜುನಾಥ(ಪುತ್ರ). ಪ್ರಭಾಕರ್(ತಂದೆ
ಸಹದೇವ್​ ಮಾನೆ
| Edited By: |

Updated on:Sep 01, 2023 | 11:57 AM

Share

ಬೆಳಗಾವಿ, (ಸೆಪ್ಟೆಂಬರ್ 01): ವಿದ್ಯುತ್ ಪ್ರವಹಿಸಿ ತಂದೆ, ಮಗ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ(belagavi) ಜಿಲ್ಲೆಯ ವಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ. ತಂದೆ ಪ್ರಭಾಕರ್ ಹುಂಡಿ(75), ಮಗ ಮಂಜುನಾಥ ಹುಂಡಿ(32) ಮೃತ ದುರ್ವೈವಿಗಳು. ಮನೆ ಮುಂದೆ ವಿದ್ಯುತ್ ಕಂಬಕ್ಕೆ ಸಪೋರ್ಟಿವ್ ಆಗಿ ಕಟ್ಟಿದ್ದ ವೈಯರ್​ ತೆಗೆಯಲು ಹೋದಾಗ ಪ್ರಭಾಕರ್​ಗೆ ವಿದ್ಯುತ್​ ಪ್ರವಹಿಸಿದೆ(electrocuted). ಬಳಿಕ ತಂದೆಯ ರಕ್ಷಣೆಗೆ ಮಾಡಲು ಹೋಗಿ ಪುತ್ರ ಮಂಜುನಾಥ್​ ಸಹ ಪ್ರಾಣಕಳೆದುಕೊಂಡಿದ್ದಾನೆ.

ಮನೆ ಮುಂದಿನ ಕಸ ತೆಗೆಯುವಾಗ ನೆಲಕ್ಕೆ ಬಿದಿದ್ದ ವೈಯರ್ ತೆಗೆಯಲು ಹೋದಾಗ ವಿದ್ಯುತ್​ ಪ್ರವಹಿಸಿದೆ. ಇದರಿಂದ ನೆಲಕ್ಕೆ ಬಿದ್ದು ಒದ್ದಾಡುವುದನ್ನ ಕಂಡು ಪುತ್ರ ಮಂಜುನಾಥ್ ಸಹಾಯಕ್ಕೆ ಬಂದಿದ್ದಾನೆ. ಆಗ ಆತನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಪರಿಣಾಮ ತಂದೆ ಮಗ ಸಾವನ್ನಪ್ಪಿದ್ದಾರೆ. ಹೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ತಂದೆ ಮಗ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ದೊಡವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸ್ಥಳಕ್ಕೆ ಹೆಸ್ಕಾಂ ಹಿರಿಯ ಅಧಿಕಾರಿಗಳು ಬರುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

ಇನ್ನಷ್ಟು ಬೆಳಗಾವಿ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:48 am, Fri, 1 September 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್