AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಗ್ಯಾಸ್ ಪೈಪ್ ಲೈನ್ ಒಡೆದು ಅನಿಲ ಸೋರಿಕೆ

ಬೆಳಗಾವಿ: ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆಯಾಗಿರುವ ಘಟನೆ ಎಸ್‌ಪಿಎಂ ರಸ್ತೆಯಲ್ಲಿ ಸಂಭವಿಸಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯ ವೇಳೆ ಈ ಅವಘಡ ಸಂಭವಿಸಿದೆ. 8 ದಿನಗಳ ಹಿಂದೆಯಷ್ಟೇ ಗ್ಯಾಸ್ ಪೈಪ್‌ಲೈನ್ ಅಳವಡಿಕೆ ಮಾಡಲಾಗಿತ್ತು. ಸುಮಾರು ಅರ್ಧಗಂಟೆ ಕಾಲ ಅನಿಲ ಸೋರಿಕೆಯಾಗಿದೆ. ಆಗ ಸ್ಥಳೀಯರ ಮಾಹಿತಿ ಮೇರೆಗೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಗ್ಯಾಸ್ ಪೈಪ್‌ಲೈನ್ ದುರಸ್ತಿ ಮಾಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆ […]

ಬೆಳಗಾವಿಯಲ್ಲಿ ಗ್ಯಾಸ್ ಪೈಪ್ ಲೈನ್ ಒಡೆದು ಅನಿಲ ಸೋರಿಕೆ
ಸಾಧು ಶ್ರೀನಾಥ್​
|

Updated on:Dec 25, 2019 | 11:14 AM

Share

ಬೆಳಗಾವಿ: ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆಯಾಗಿರುವ ಘಟನೆ ಎಸ್‌ಪಿಎಂ ರಸ್ತೆಯಲ್ಲಿ ಸಂಭವಿಸಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯ ವೇಳೆ ಈ ಅವಘಡ ಸಂಭವಿಸಿದೆ. 8 ದಿನಗಳ ಹಿಂದೆಯಷ್ಟೇ ಗ್ಯಾಸ್ ಪೈಪ್‌ಲೈನ್ ಅಳವಡಿಕೆ ಮಾಡಲಾಗಿತ್ತು.

ಸುಮಾರು ಅರ್ಧಗಂಟೆ ಕಾಲ ಅನಿಲ ಸೋರಿಕೆಯಾಗಿದೆ. ಆಗ ಸ್ಥಳೀಯರ ಮಾಹಿತಿ ಮೇರೆಗೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಗ್ಯಾಸ್ ಪೈಪ್‌ಲೈನ್ ದುರಸ್ತಿ ಮಾಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಗ್ಯಾಸ್ ಪೈಪ್‌ಲೈನ್ ಒಡೆದು ಅನಿಲ ಸೋರಿಕೆ ಆಗುತ್ತಿರುವ ವಿಡಿಯೋ ವೈರಲ್ ಆಗಿದೆ. ಅಳವಡಿಸಿದ ಒಂದೇ ವಾರದಲ್ಲಿ ಗ್ಯಾಸ್ ಪೈಪ್‌ಲೈನ್ ಹಾನಿಯಾದ ಹಿನ್ನೆಲೆ ಇನ್ನಷ್ಟು ಆಳದಲ್ಲಿ‌ ಪೈಪ್‌ಲೈನ್‌ ಅಳವಡಿಕೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.

Published On - 9:29 am, Wed, 25 December 19

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​