AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೆ! ಶಾಲೆಯಲ್ಲೂ ಕಳ್ಳತನ, ದಾಖಲಾತಿಗಳನ್ನೂ ಹರಿದು ವಿಕೃತಿ

ಬೆಳಗಾವಿ: ಕಳ್ಳತನ ಪಾಪ, ಕಳ್ಳತನ ಮಹಾಪರಾಧ ಎಂದು ಜೀವನದ ಪಾಠ ಹೇಳಿಕೊಡುವ ಶಾಲೆಯಲ್ಲಿಯೇ ಕಳ್ಳರು ಭಾರೀ ಕಳ್ಳತನ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಳೆದ ರಾತ್ರಿ ಕೊಠಡಿಯೊಂದರ ಬೀಗ ಮುರಿದು ಸಾಮಗ್ರಿ ಕಳವು ಮಾಡಲಾಗಿದೆ. ಮೂರು ಕಂಪ್ಯೂಟರ್, 1 ಪ್ರೊಜೆಕ್ಟರ್, 1 ಲ್ಯಾಪ್‌ಟಾಪ್ ಕದ್ದಿದ್ದಾರೆ. ಇನ್ನು ಅಡುಗೆ ಕೋಣೆಯ ಕೀಲಿ ಮುರಿದು ಬಿಸಿಯೂಟ ಆಹಾರ ಸಾಮಗ್ರಿ ದೋಚಿ ಪರಾರಿಯಾಗಿದ್ದಾರೆ. ಅಷ್ಟೇ ಅಲ್ಲ, ಆಫೀಸ್ ರೂಂ ಕೀಲಿ ಮುರಿದು ದಾಖಲಾತಿಗಳನ್ನ ಹರಿದು […]

ಛೆ! ಶಾಲೆಯಲ್ಲೂ ಕಳ್ಳತನ, ದಾಖಲಾತಿಗಳನ್ನೂ ಹರಿದು ವಿಕೃತಿ
ಸಾಧು ಶ್ರೀನಾಥ್​
|

Updated on:Dec 25, 2019 | 2:29 PM

Share

ಬೆಳಗಾವಿ: ಕಳ್ಳತನ ಪಾಪ, ಕಳ್ಳತನ ಮಹಾಪರಾಧ ಎಂದು ಜೀವನದ ಪಾಠ ಹೇಳಿಕೊಡುವ ಶಾಲೆಯಲ್ಲಿಯೇ ಕಳ್ಳರು ಭಾರೀ ಕಳ್ಳತನ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಅಸುಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕಳೆದ ರಾತ್ರಿ ಕೊಠಡಿಯೊಂದರ ಬೀಗ ಮುರಿದು ಸಾಮಗ್ರಿ ಕಳವು ಮಾಡಲಾಗಿದೆ.

ಮೂರು ಕಂಪ್ಯೂಟರ್, 1 ಪ್ರೊಜೆಕ್ಟರ್, 1 ಲ್ಯಾಪ್‌ಟಾಪ್ ಕದ್ದಿದ್ದಾರೆ. ಇನ್ನು ಅಡುಗೆ ಕೋಣೆಯ ಕೀಲಿ ಮುರಿದು ಬಿಸಿಯೂಟ ಆಹಾರ ಸಾಮಗ್ರಿ ದೋಚಿ ಪರಾರಿಯಾಗಿದ್ದಾರೆ. ಅಷ್ಟೇ ಅಲ್ಲ, ಆಫೀಸ್ ರೂಂ ಕೀಲಿ ಮುರಿದು ದಾಖಲಾತಿಗಳನ್ನ ಹರಿದು ವಿಕೃತಿ ಮೆರೆದಿದ್ದಾರೆ ಕಳ್ಳರು. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:27 pm, Wed, 25 December 19

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ