AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಬಗ್ಗೆ ಆರೋಪಿಸಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು

2020-21ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹಣ ದುರುಪಯೋಗ ಆಗಿದೆ ಅಂತ ಸಂಗಪ್ಪ ಗೂಡಗಾರ್ ಆರೋಪಿಸಿದ್ದಾರೆ. ಅಧ್ಯಕ್ಷ ವಿರೂಪಾಕ್ಷ ತೊರಗಲ್, ಪಿಡಿಓ ಫಕ್ಕೀರವ್ವ ಹನಸಿ ವಿರುದ್ಧ ಹಣ ದುರುಪಯೋಗದ ಆರೋಪ ಕೇಳಿಬಂದಿದೆ.

ಅಕ್ರಮ ಬಗ್ಗೆ ಆರೋಪಿಸಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು
ವ್ತಕ್ತಿ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ
TV9 Web
| Updated By: sandhya thejappa|

Updated on: Jan 04, 2022 | 11:59 AM

Share

ಬೆಳಗಾವಿ: ಅಕ್ರಮ ಬಗ್ಗೆ ಆರೋಪಿಸಿದ ವ್ಯಕ್ತಿ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಸದಸ್ಯರು ಹಲ್ಲೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಗೂಂಡಾ ರೀತಿ ವರ್ತನೆ ಮಾಡಿದ್ದಾರೆ. ಸಂಗಪ್ಪ ಗೂಡಗಾರ್ ಎಂಬುವವರ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷ ವಿರೂಪಾಕ್ಷ ತೊರಗಲ್ ಮತ್ತು ಬೆಂಬಲಿಗರು ಹಲ್ಲೆ ನಡೆಸಿದ್ದು, ಗೂಂಡಾವರ್ತನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

2020-21ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹಣ ದುರುಪಯೋಗ ಆಗಿದೆ ಅಂತ ಸಂಗಪ್ಪ ಗೂಡಗಾರ್ ಆರೋಪಿಸಿದ್ದಾರೆ. ಅಧ್ಯಕ್ಷ ವಿರೂಪಾಕ್ಷ ತೊರಗಲ್, ಪಿಡಿಓ ಫಕ್ಕೀರವ್ವ ಹನಸಿ ವಿರುದ್ಧ ಹಣ ದುರುಪಯೋಗದ ಆರೋಪ ಕೇಳಿಬಂದಿದೆ. ಅಕ್ರಮ ನಡೆದ ಬಗ್ಗೆ ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ಸಂಗಪ್ಪ ದಾಖಲೆ ಸಮೇತ ದೂರು ನೀಡಿದ್ದಾರೆ. ತಾಲೂಕು ಪಂಚಾಯಿತಿ ಮುಖ್ಯಾಧಿಕಾರಿಗೆ ಅಕ್ರಮ ನಡೆದ ಬಗ್ಗೆ ತನಿಖೆ ಮಾಡುವಂತೆ ಸಿಇಓ ಆದೇಶ ಮಾಡಿದ್ದು, ನಿನ್ನೆ (ಜ.3) ಮುಖ್ಯಾಧಿಕಾರಿ ಸಂಗನೌಡ ಹಂದ್ರಾಳ ನೇತೃತ್ವದಲ್ಲಿ ಪರಿಶೀಲನೆ ನಡೆದಿದೆ.

ಗ್ರಾಮ ಪಂಚಾಯತಿಯಲ್ಲಿ ಪರಿಶೀಲನೆ ವೇಳೆ ಅಧ್ಯಕ್ಷ ವಿರೂಪಾಕ್ಷ ಸಂಗಪ್ಪನ ಮೇಲೆ ಹಲ್ಲೆ ಮಾಡಿದ್ದಾರೆ. ಇವರ ಗೂಂಡಾವರ್ತನೆ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ

ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ ವ್ಯಕ್ತಿಯನ್ನು ಬೂಟುಗಾಲಿನಿಂದ ಒದೆದ ಕೇರಳ ಪೊಲೀಸ್ ಅಮಾನತು

ಐಟಿಆರ್, ಆಧಾರ್, ತೆರಿಗೆ ಯೋಜನೆ ತನಕ 2022ನೇ ಇಸವಿಯಲ್ಲಿನ 5 ಗಡುವು ದಿನಾಂಕಗಳ ಬಗ್ಗೆ ತಿಳಿಯಿರಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ