AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ತೀವ್ರ ವಿರೋಧದ ಮಧ್ಯೆ ಹಲಗಾ-ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ; ಎರಡೇ ದಿನದಲ್ಲಿ 5 ಕಿಲೋ ಮೀಟರ್ ಕಚ್ಚಾ ರಸ್ತೆ ನಿರ್ಮಾಣ

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಿಂದ ಯಳ್ಳೂರ ಗ್ರಾಮದ ರಸ್ತೆ ವರೆಗೂ ರಸ್ತೆಯನ್ನು ಸಮತಟ್ಟು ಮಾಡಲಾಗಿದೆ. ಬೆಳೆ ಇರುವ ಪ್ರದೇಶದಲ್ಲಿ ರಸ್ತೆ ಕಾಮಗಾರಿ ಮಾಡಲು ಅವಕಾಶ ನೀಡಲ್ಲ ಎಂದು ಭತ್ತದ ಗದ್ದೆಯಲ್ಲಿ ಬೆಳೆಯ ಮಧ್ಯೆ ಕುಳಿತ ವಡಗಾವಿ ಗ್ರಾಮದ ಜಮೀನು ಮಾಲೀಕರು, ಮಕ್ಕಳು, ಮಹಿಳೆಯರು ಸೇರಿದಂತೆ ಕುಟುಂಬಸ್ಥರು ಧರಣಿ ನಡೆಸುತ್ತಿದ್ದಾರೆ.

ರೈತರ ತೀವ್ರ ವಿರೋಧದ ಮಧ್ಯೆ ಹಲಗಾ-ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ; ಎರಡೇ ದಿನದಲ್ಲಿ 5 ಕಿಲೋ ಮೀಟರ್ ಕಚ್ಚಾ ರಸ್ತೆ ನಿರ್ಮಾಣ
ಹಲಗಾ-ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ
TV9 Web
| Updated By: preethi shettigar|

Updated on:Nov 13, 2021 | 12:44 PM

Share

ಬೆಳಗಾವಿ: ರೈತರ ವಿರೋಧದ ನಡುವೆಯೂ ಬೆಳಗಾವಿ ಜಿಲ್ಲೆಯ ಹಲಗಾ- ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ ಮುಂದುವರಿದಿದೆ. ಎರಡೇ ದಿನದಲ್ಲಿ ಎನ್‌ಎಚ್‌ಎಐ 5 ಕಿಲೋ ಮೀಟರ್ ಕಚ್ಚಾ ರಸ್ತೆ ನಿರ್ಮಾಣ ( Road Construction)  ಮಾಡಿದೆ. ಬೆಳೆ ಇರುವ ಜಮೀನಿನಲ್ಲಿ ರಸ್ತೆ ಮಾಡುವುದಕ್ಕೆ ಬಿಡುವುದಿಲ್ಲ ಎಂದು ತೋಟದಲ್ಲಿ ಕುಳಿತು ಜಿಲ್ಲಾಡಳಿತದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಆದರೆ ಇನ್ನೊಂದು ಕಡೆ ರಸ್ತೆ ನಿರ್ಮಾಣವಾಗುತ್ತಿದೆ.

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಿಂದ ಯಳ್ಳೂರ ಗ್ರಾಮದ ರಸ್ತೆ ವರೆಗೂ ರಸ್ತೆಯನ್ನು ಸಮತಟ್ಟು ಮಾಡಲಾಗಿದೆ. ಬೆಳೆ ಇರುವ ಪ್ರದೇಶದಲ್ಲಿ ರಸ್ತೆ ಕಾಮಗಾರಿ ಮಾಡಲು ಅವಕಾಶ ನೀಡಲ್ಲ ಎಂದು ಭತ್ತದ ಗದ್ದೆಯಲ್ಲಿ ಬೆಳೆಯ ಮಧ್ಯೆ ಕುಳಿತ ವಡಗಾವಿ ಗ್ರಾಮದ ಜಮೀನು ಮಾಲೀಕರು, ಮಕ್ಕಳು, ಮಹಿಳೆಯರು ಸೇರಿದಂತೆ ಕುಟುಂಬಸ್ಥರು ಧರಣಿ ನಡೆಸುತ್ತಿದ್ದಾರೆ.

ಜಮೀನು ಕೊಡುವುದಿಲ್ಲ ಎಂದು ವಡಗಾವಿ ಮೂಲದ ರೈತರ ಪಟ್ಟು ಹಲಗಾ ಮಚ್ಚೆ ಬೈಪಾಸ್ ರಸ್ತೆ ಕಾಮಗಾರಿ ಆರಂಭವಾದ ಹಿನ್ನೆಲೆ ಜಮೀನಿನಲ್ಲಿ ಕುಟುಂಬ ಸಮೇತ ಆಗಮಿಸಿ ರೈತರು ಧರಣಿ ಕುಳಿತಿದ್ದಾರೆ. ಅಲ್ಲದೇ ಜಮೀನು ಉಳಿಸಿ ಎಂದು ರೈತ ಮಹಿಳೆಯರು ಕಣ್ಣೀರಿಟ್ಟಿದ್ದಾರೆ. ಕಾಮಗಾರಿ ಆರಂಭಿಸಿದನ್ನು ಪ್ರಶ್ನಿಸಿ ಧಾರವಾಡದ ಹೈಕೋರ್ಟ್​ನಲ್ಲಿ ರೈತ ಪರ ವಕೀಲ ರವಿಕುಮಾರ್ ಗೋಕಾಕ್‌ ಪಿಐಎಲ್ ಹಾಕಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಇನ್ನೂ ಆರದ ಭೂ ಸ್ವಾಧೀನ ಬೆಂಕಿ; ವಿರೋಧದ ನಡುವೆ ರಸ್ತೆ ಕಾಮಗಾರಿಗೆ ಮುಂದಾದ ಜಿಲ್ಲಾಡಳಿತ

ನೀವು ಹಣ ಕೊಡ್ತೀರಿ ಗಂಡಸರು ಕುಡಿದು ಹಾಳು ಮಾಡ್ತಾರೆ, ಜಮೀನು ಕೊಡಿಸಿ ಸ್ವಾಮಿ: ಬೆಳಗಾವಿ ಡಿಸಿಗೆ ಮಹಿಳೆಯರ ಆಗ್ರಹ

Published On - 12:25 pm, Sat, 13 November 21

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?