AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಂದೆ-ಮಗ ಮಾತನಾಡಿದ್ದೇನು?

ಬೆಳಗಾವಿ: ಉಪಚುನಾವಣೆಗೆ ಕೇವಲ ಎರಡೇ ದಿನ ಬಾಕಿ ಇದ್ದು, ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಗೋಕಾಕ್ ಕ್ಷೇತ್ರದ ಉಪಚುನಾವಣೆ ಸಂಬಂಧ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೆಚ್​.ಡಿ.ದೇವೇಗೌಡ ಮತ್ತು ಹೆಚ್​. ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಜೆಡಿಎಸ್​ ವರಿಷ್ಠ ದೇವೇಗೌಡರು ಆಗಮಿಸಿದ್ದರು. ಇದೇ ವೇಳೆ ಬೆಂಗಳೂರಿಗೆ ಹೋಗುತ್ತಿದ್ದ ಕುಮಾರಸ್ವಾಮಿ ಕೆಲ ಕಾಲ ತಂದೆ ಜೊತೆ ಮಾತುಕತೆ ನಡೆಸಿದ್ದಾರೆ. ಇಂದು ಗೋಕಾಕ್ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಪರ ದೇವೇಗೌಡರು ಪ್ರಚಾರ ನಡೆಸಲಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಂದೆ-ಮಗ ಮಾತನಾಡಿದ್ದೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 02, 2019 | 11:20 AM

Share

ಬೆಳಗಾವಿ: ಉಪಚುನಾವಣೆಗೆ ಕೇವಲ ಎರಡೇ ದಿನ ಬಾಕಿ ಇದ್ದು, ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಗೋಕಾಕ್ ಕ್ಷೇತ್ರದ ಉಪಚುನಾವಣೆ ಸಂಬಂಧ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೆಚ್​.ಡಿ.ದೇವೇಗೌಡ ಮತ್ತು ಹೆಚ್​. ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಜೆಡಿಎಸ್​ ವರಿಷ್ಠ ದೇವೇಗೌಡರು ಆಗಮಿಸಿದ್ದರು. ಇದೇ ವೇಳೆ ಬೆಂಗಳೂರಿಗೆ ಹೋಗುತ್ತಿದ್ದ ಕುಮಾರಸ್ವಾಮಿ ಕೆಲ ಕಾಲ ತಂದೆ ಜೊತೆ ಮಾತುಕತೆ ನಡೆಸಿದ್ದಾರೆ. ಇಂದು ಗೋಕಾಕ್ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಪರ ದೇವೇಗೌಡರು ಪ್ರಚಾರ ನಡೆಸಲಿದ್ದಾರೆ.

Published On - 11:14 am, Mon, 2 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು