AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ದಾಟಲು ಪರದಾಡುತ್ತಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪ, ಅರಣ್ಯಕ್ಕೆ ಶಿಫ್ಟ್​

ಬೆಳಗಾವಿ: ರಸ್ತೆ ದಾಟಲು ಪರದಾಡುತ್ತಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. ಖಾನಾಪುರ ತಾಲೂಕಿನ ಓಲಮನಿ ಗ್ರಾಮದ ಜಾಂಬೋಟಿ-ಜತ್ತ ರಾಜ್ಯ ಹೆದ್ದಾರಿಯಲ್ಲಿ ಕಾಳಿಂಗ ಸರ್ಪವನ್ನು ರಕ್ಷಿಸಲಾಗಿದೆ. ಪ್ರಾಣಿಯೊಂದನ್ನ ನುಂಗಿ ರಸ್ತೆ ದಾಟಲು 15 ಅಡಿ ಉದ್ದದ ಹಾವು ಪರದಾಡುತ್ತಿತ್ತು. ರಸ್ತೆ ಮೇಲೆ ಹಾವನ್ನು ಕಂಡ ಗ್ರಾಮಸ್ಥರು ಸಂಚಾರವನ್ನು ಸ್ಥಗಿತಗೊಳಿಸಿದ್ದರು. ಬಳಿಕ ಉರಗತಜ್ಞ ಭಜರಂಗ ಡುಕರೆ, ನಿಂಗಪ್ಪ ಗುರವರರ ಸಹಾಯದಿಂದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬಳಿಕ ಸುರಕ್ಷಿತವಾಗಿ ಜಾಂಬೋಟಿ ಅರಣ್ಯ […]

ರಸ್ತೆ ದಾಟಲು ಪರದಾಡುತ್ತಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪ, ಅರಣ್ಯಕ್ಕೆ ಶಿಫ್ಟ್​
ಸಾಧು ಶ್ರೀನಾಥ್​
|

Updated on:Dec 26, 2019 | 5:41 PM

Share

ಬೆಳಗಾವಿ: ರಸ್ತೆ ದಾಟಲು ಪರದಾಡುತ್ತಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. ಖಾನಾಪುರ ತಾಲೂಕಿನ ಓಲಮನಿ ಗ್ರಾಮದ ಜಾಂಬೋಟಿ-ಜತ್ತ ರಾಜ್ಯ ಹೆದ್ದಾರಿಯಲ್ಲಿ ಕಾಳಿಂಗ ಸರ್ಪವನ್ನು ರಕ್ಷಿಸಲಾಗಿದೆ.

ಪ್ರಾಣಿಯೊಂದನ್ನ ನುಂಗಿ ರಸ್ತೆ ದಾಟಲು 15 ಅಡಿ ಉದ್ದದ ಹಾವು ಪರದಾಡುತ್ತಿತ್ತು. ರಸ್ತೆ ಮೇಲೆ ಹಾವನ್ನು ಕಂಡ ಗ್ರಾಮಸ್ಥರು ಸಂಚಾರವನ್ನು ಸ್ಥಗಿತಗೊಳಿಸಿದ್ದರು. ಬಳಿಕ ಉರಗತಜ್ಞ ಭಜರಂಗ ಡುಕರೆ, ನಿಂಗಪ್ಪ ಗುರವರರ ಸಹಾಯದಿಂದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬಳಿಕ ಸುರಕ್ಷಿತವಾಗಿ ಜಾಂಬೋಟಿ ಅರಣ್ಯ ಪ್ರದೇಶಕ್ಕೆ ಸರ್ಪವನ್ನು ಬಿಟ್ಟಿದ್ದಾರೆ.

Published On - 5:37 pm, Thu, 26 December 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!