AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಜೆಟ್: ಕೂಡಲಸಂಗಮದಲ್ಲಿ ವಚನಗಳ ವಿವಿ ಘೋಷಣೆ ಮಾಡಬೇಕು: ಬಸವ ಜಯಮೃತ್ಯುಂಜಯ ಶ್ರೀ

ನಾಳೆ ಹಣಕಾಸು ಮಂತ್ರಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2024 ಮಂಡಿಸಲಿದ್ದಾರೆ. ಈ ಬಗ್ಗೆ ಚಿಕ್ಕೋಡಿಯಲ್ಲಿ ಮಾತನಾಡಿದ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಬಸವಣ್ಣನವರ ಲಿಂಗೈಕ್ಯೆ ಆಗಿದ್ದು ಕೂಡಲಸಂಗಮದಲ್ಲಿ. ಹೀಗಾಗಿ ಕೂಡಲಸಂಗಮದಲ್ಲಿ ವಚನಗಳ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಬಜೆಟ್: ಕೂಡಲಸಂಗಮದಲ್ಲಿ ವಚನಗಳ ವಿವಿ ಘೋಷಣೆ ಮಾಡಬೇಕು: ಬಸವ ಜಯಮೃತ್ಯುಂಜಯ ಶ್ರೀ
ಸಹದೇವ್​ ಮಾನೆ
| Edited By: Rakesh Nayak Manchi|

Updated on: Feb 15, 2024 | 5:51 PM

Share

ಬೆಳಗಾವಿ, ಫೆ.15: ನಾಳೆ ಹಣಕಾಸು ಮಂತ್ರಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕ ಬಜೆಟ್ 2024 ಮಂಡಿಸಲಿದ್ದಾರೆ. ಈ ಬಗ್ಗೆ ಚಿಕ್ಕೋಡಿಯಲ್ಲಿ ಮಾತನಾಡಿದ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಬಸವಣ್ಣನವರ ಲಿಂಗೈಕ್ಯೆ ಆಗಿದ್ದು ಕೂಡಲಸಂಗಮದಲ್ಲಿ. ಹೀಗಾಗಿ ಕೂಡಲಸಂಗಮದಲ್ಲಿ ವಚನಗಳ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕೂಡಲಸಂಗಮದಲ್ಲಿ ವಚನಗಳ ವಿಶ್ವವಿದ್ಯಾಲಯ ಸ್ಥಾಪನೆ ಆಗಬೇಕು. ನಾಳಿನ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಘೋಷಣೆ ಆಗಬೇಕು. ಬಸವಣ್ಣನವರ ವಚನಗಳನ್ನ ಅಧ್ಯಯನ ಪ್ರಾರಂಭ ಮಾಡಿದ್ದು ಕೂಡಲಸಂಗಮದಲ್ಲಿ. ಕೂಡಲಸಂಗಮದಲ್ಲಿಯೇ ಧರ್ಮ ಸ್ಥಾಪನೆಯಾಗಿದೆ. ಬಸವಣ್ಣನವರ ಲಿಂಗೈಕ್ಯೆ ಆಗಿದ್ದು ಕೂಡಲಸಂಗಮದಲ್ಲಿ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ‌ ಮಾಡಿಕೊಳ್ಳುತ್ತೇನೆ ಎಂದರು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಮೇಲೆ ಕಣ್ಣು: ಬಜೆಟ್​​ನಲ್ಲಿ ಸಿಎಂ ಮಹತ್ವದ ಘೋಷಣೆ ಸಾಧ್ಯತೆ

ಕೂಡಲಸಂಗಮದ ಶಾಸಕ ಕಾಶಪ್ಪನವರ ಅವರಿಗೂ ತಿಳಿಸಿದ್ದೇನೆ. ಕೂಡಲಸಂಗಮ ಅಭಿವೃದ್ಧಿ ಇನ್ನೂ ಆಗಿಲ್ಲ. ಬೆಳಗಾವಿಯ ಬೆಳವಡಿ ಮಲ್ಲಮ್ಮನ‌ ಹೆಸರಿನಲ್ಲಿ ಪ್ರಾಧಿಕಾರ ರಚನೆ ಮಾಡಬೇಕು. ಫೆಬ್ರವರಿ 27, 28 ರಂದು ಬೆಳವಾಡಿಯಲ್ಲಿ ಮಲ್ಲಮ್ಮನ ಉತ್ಸವ ಇದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಧಿಕಾರ ಘೋಷಣೆ ಮಾಡಿ ಉತ್ಸವದಲ್ಲಿಯೇ ಲೋಕಾರ್ಪಣೆ ಮಾಡಬೇಕು. ಬೆಳಗಾವಿಯ ಎಲ್ಲ ಸಚಿವರು, ಶಾಸಕರನ್ನು ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಕಳನ್ನು ಈಡೇರಿಸಿ ತತ್ವ ಪ್ರಚಾರಕ್ಕೆ ಸ್ಪಂದಿಸಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ