AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 4-15 ರವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4ರಿಂದ 15ರ ವರೆಗೂ ಅಧಿವೇಶ ನಡೆಯಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು.

ಡಿಸೆಂಬರ್​ 4-15 ರವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ
ಸುವರ್ಣ ಸೌಧ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on:Oct 21, 2023 | 1:08 PM

Share

ಬೆಳಗಾವಿ ಅ.21: ಚಳಿಗಾಲದ ಅಧಿವೇಶನಕ್ಕೆ (Winter Session) ದಿನಾಂಕ ನಿಗದಿಯಾಗಿದೆ. ಬೆಳಗಾವಿ(Belagavi) ಸುವರ್ಣ ಸೌಧದಲ್ಲಿ (Suvarna Soudha) ಡಿಸೆಂಬರ್ 4ರಿಂದ 15ರವರೆಗೆ ಅಧಿವೇಶ ನಡೆಯಲಿದೆ. ಈಗಾಗಲೇ ಜಿಲ್ಲಾಡಳಿತಕ್ಕೆ ತಯಾರಿ ಮಾಡಲು ಸೂಚನೆ ನೀಡಿದ್ದೇವೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ಬಾರಿ ಅಧಿವೇಶನ ಅದ್ಧೂರಿಯಾಗಿ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್​ 4 ರಿಂದ 15ರವರಗೆ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಈ ಹಿಂದೆ ನವೆಂಬರ್ ಕೊನೇ ವಾರದಲ್ಲಿ ಅಧಿವೇಶನ ಆರಂಭವಿಸಿ, ಬೆಂಗಳೂರಲ್ಲಿ 10 ದಿನ ಹಾಗೂ ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನ ಕಲಾಪ ನಡೆಸುವ ಬಗ್ಗೆ ಚಿಂತನೆ ಇತ್ತು.

ಇದನ್ನೂ ಓದಿ:  2023-24ನೇ ಸಾಲಿನ ಬಜೆಟ್​ ಅಧಿವೇಶನಕ್ಕೆ ಖರ್ಚಾಗಿದ್ದು ಬರೊಬ್ಬರಿ 95 ಲಕ್ಷ ರೂ. !

ಆದರೆ ಪೂರ್ಣ ಪ್ರಮಾಣದಲ್ಲಿ ಬೆಳಗಾವಿಯಲ್ಲೇ ಚಳಿಗಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ನವೆಂಬರ್ ನಲ್ಲಿ ದೀಪಾವಳಿ ರಜೆ, ಕನಕ ಜಯಂತಿ ಇರುವುದರಿಂದ ಅಧಿವೇಶನ ನಡೆಸಲು 10 ದಿನಗಳು ಸಿಗಲ್ಲ. ಈ ಎಲ್ಲಾ ಕಾರಣಗಳಿಂದ ಡಿಸೆಂಬರ್ 4 ರಿಂದ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿನಿಕ್​   

Published On - 12:49 pm, Sat, 21 October 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ