AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kittur Utsav: ಅಕ್ಟೋಬರ್ 23 ಮತ್ತು 24ರಂದು ಕಿತ್ತೂರು ಉತ್ಸವ: ಸಚಿವ ಗೋವಿಂದ ಕಾರಜೋಳ

ಕಿತ್ತೂರು ಉತ್ಸವಕ್ಕೆ ಒಂದು ಕೋಟಿ ಅನುದಾನ ಒದಗಿಸುತ್ತೇವೆ. ಕೊರೊನಾ ನಿಯಮ ಪಾಲಿಸಿ ಉತ್ಸವ ಆಚರಿಸೋಣ ಎಂದು ತಿಳಿಸಿದರು.

TV9 Web
| Edited By: |

Updated on: Oct 06, 2021 | 4:07 PM

Share

ಬೆಳಗಾವಿ: ಅಕ್ಟೋಬರ್ 23 ಮತ್ತು 24ರಂದು ಕಿತ್ತೂರು ಉತ್ಸವ ಆಯೋಜಿಸಲು ತೀರ್ಮಾನಿಸಿದ್ದೇವೆ ಎಂದು ಸಚಿವ ಗೋವಿಂದ ಕಾರಜೋಳ ಘೋಷಿಸಿದರು. ಕಿತ್ತೂರು ಉತ್ಸವ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ಒಂದು ಕೋಟಿ ಅನುದಾನ ಒದಗಿಸುತ್ತೇವೆ. ಕೊರೊನಾ ನಿಯಮ ಪಾಲಿಸಿ ಉತ್ಸವ ಆಚರಿಸೋಣ ಎಂದು ತಿಳಿಸಿದರು.

ಎರಡು ದಿನ ಕಿತ್ತೂರು ಉತ್ಸವವನ್ನು ಎಲ್ಲ ಕಲಾವಿದರನ್ನು ಸೇರಿಸಿ ನಡೆಸೋಣ. ಕಿತ್ತೂರು ಗತವೈಭವದ ಅನಾವರಣ ಮಾಡುವಂತೆ ಉತ್ಸವ ಮಾಡೋಣ. 25ನೇ ಉತ್ಸವವನ್ನು ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಆಚರಿಸೋಣ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 

‘ಏನಮ್ಮಾ ಕಿತ್ತೂರು ರಾಣಿ ಚೆನ್ನಮ್ಮಾ, ಚೆನ್ನಾಗಿದ್ದಿಯಾ?‘ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ರನ್ನು ಸಿದ್ದರಾಮಯ್ಯ ಮಾತನಾಡಿಸುವುದು ಹೀಗಂತೆ

ಬೆಳಗಾವಿಯ ಸುವರ್ಣ ಸೌಧದಲ್ಲೇ ಚಳಿಗಾಲದ ಅಧಿವೇಶನ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ