AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kittur Utsav: ಅಕ್ಟೋಬರ್ 23 ಮತ್ತು 24ರಂದು ಕಿತ್ತೂರು ಉತ್ಸವ: ಸಚಿವ ಗೋವಿಂದ ಕಾರಜೋಳ

ಕಿತ್ತೂರು ಉತ್ಸವಕ್ಕೆ ಒಂದು ಕೋಟಿ ಅನುದಾನ ಒದಗಿಸುತ್ತೇವೆ. ಕೊರೊನಾ ನಿಯಮ ಪಾಲಿಸಿ ಉತ್ಸವ ಆಚರಿಸೋಣ ಎಂದು ತಿಳಿಸಿದರು.

TV9 Web
| Edited By: |

Updated on: Oct 06, 2021 | 4:07 PM

Share

ಬೆಳಗಾವಿ: ಅಕ್ಟೋಬರ್ 23 ಮತ್ತು 24ರಂದು ಕಿತ್ತೂರು ಉತ್ಸವ ಆಯೋಜಿಸಲು ತೀರ್ಮಾನಿಸಿದ್ದೇವೆ ಎಂದು ಸಚಿವ ಗೋವಿಂದ ಕಾರಜೋಳ ಘೋಷಿಸಿದರು. ಕಿತ್ತೂರು ಉತ್ಸವ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ಒಂದು ಕೋಟಿ ಅನುದಾನ ಒದಗಿಸುತ್ತೇವೆ. ಕೊರೊನಾ ನಿಯಮ ಪಾಲಿಸಿ ಉತ್ಸವ ಆಚರಿಸೋಣ ಎಂದು ತಿಳಿಸಿದರು.

ಎರಡು ದಿನ ಕಿತ್ತೂರು ಉತ್ಸವವನ್ನು ಎಲ್ಲ ಕಲಾವಿದರನ್ನು ಸೇರಿಸಿ ನಡೆಸೋಣ. ಕಿತ್ತೂರು ಗತವೈಭವದ ಅನಾವರಣ ಮಾಡುವಂತೆ ಉತ್ಸವ ಮಾಡೋಣ. 25ನೇ ಉತ್ಸವವನ್ನು ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಆಚರಿಸೋಣ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 

‘ಏನಮ್ಮಾ ಕಿತ್ತೂರು ರಾಣಿ ಚೆನ್ನಮ್ಮಾ, ಚೆನ್ನಾಗಿದ್ದಿಯಾ?‘ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ರನ್ನು ಸಿದ್ದರಾಮಯ್ಯ ಮಾತನಾಡಿಸುವುದು ಹೀಗಂತೆ

ಬೆಳಗಾವಿಯ ಸುವರ್ಣ ಸೌಧದಲ್ಲೇ ಚಳಿಗಾಲದ ಅಧಿವೇಶನ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

Follow Us
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ