AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಶೀಘ್ರದಲ್ಲೇ ಗೋಕಾಕ ಪ್ರತ್ಯೇಕ ಜಿಲ್ಲೆ ಮಾಡೋಣ: ರಮೇಶ್ ಜಾರಕಿಹೊಳಿ

ಅತಿ ಶೀಘ್ರದಲ್ಲೇ ಗೋಕಾಕ್ ಪ್ರತ್ಯೇಕ ಜಿಲ್ಲೆ ಮಾಡೋಣ ಎಂದು ಗೋಕಾಕ್‌ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಅತಿ ಶೀಘ್ರದಲ್ಲೇ ಗೋಕಾಕ ಪ್ರತ್ಯೇಕ ಜಿಲ್ಲೆ ಮಾಡೋಣ: ರಮೇಶ್ ಜಾರಕಿಹೊಳಿ
ಸಚಿವ ರಮೇಶ್ ಜಾರಕಿಹೊಳಿ
ಆಯೇಷಾ ಬಾನು
| Edited By: |

Updated on: Jan 04, 2021 | 2:20 PM

Share

ಬೆಳಗಾವಿ: ಜಿಲ್ಲೆ ವಿಭಜಿಸಿ ಗೋಕಾಕ, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ರಚನೆ ವಿಚಾರಕ್ಕೆ ಸಂಬಂಧಿಸಿ ಅತಿ ಶೀಘ್ರದಲ್ಲೇ ಗೋಕಾಕ್ ಪ್ರತ್ಯೇಕ ಜಿಲ್ಲೆ ಮಾಡೋಣ ಎಂದು ಗೋಕಾಕ್‌ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಗೋಕಾಕ್ ಪ್ರತ್ಯೇಕ ಜಿಲ್ಲೆ ಮಾಡುವಂತೆ ಗೋಕಾಕ್​ನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಗೃಹ ಕಚೇರಿಗೆ ಭೇಟಿಯಾಗಿ ಮನವಿ ಸಲ್ಲಿಸಿದ್ರು. ಈ ವೇಳೆ ಮಾತನಾಡಿದ ಸಚಿವರು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಗೋಕಾಕ-ಚಿಕ್ಕೋಡಿ ಜಿಲ್ಲೆ ರಚನೆಗೆ ನಿರ್ಣಯಿಸಲಾಗಿತ್ತು. ಬೈಲಹೊಂಗಲದವರು ನಮಗೂ ಪ್ರತ್ಯೇಕ ಜಿಲ್ಲೆ ಕೊಡಿ ಅಂತ ಕೇಳಿದ್ರು. ಆಗ ಪ್ರತ್ಯೇಕ ಜಿಲ್ಲೆಯ ವಿಚಾರ ಅಷ್ಟಕ್ಕೆ ನಿಂತಿತು. ಸುಳ್ಳು ಹೇಳುವುದಕ್ಕೆ ನನಗೆ ಬರೋದಿಲ್ಲ ಎಂದು ಹೇಳಿದರು.

ಬಳ್ಳಾರಿ ಜಿಲ್ಲೆ ವಿಭಜನೆ ಏಕೆ ಆಯ್ತು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಬಳ್ಳಾರಿ ಜಿಲ್ಲೆ ವಿಭಜನೆಯಾಗಿದ್ದು ಹೇಗೆ ಅಂತ ಬಹಿರಂಗವಾಗಿ ಹೇಳಲು ಬರಲ್ಲಾ. ಬಜೆಟ್ ಬಳಿಕ ನಿಯೋಗದಿಂದ ಸಿಎಂ ಭೇಟಿ ಮಾಡೋಣ. ಅತಿ ಶೀಘ್ರದಲ್ಲೇ ಗೋಕಾಕ್ ಪ್ರತ್ಯೇಕ ಜಿಲ್ಲೆ ಮಾಡೋಣ ಎಂದು ಹೇಳಿದ್ರು.

ಮುಂದಿನ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಮತ ಹಾಕಿದರೆ ಶಾಸಕಿಗೆ ಮಾಲೆ ಹಾಕೋಣ: ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ