AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಮಕ್ಕಳ ತಾಯಿ ಜತೆ ಲವ್ವಿಡವ್ವಿ: ರಾತ್ರಿ ಭೇಟಿಗೆ ಹೋಗಿದ್ದಾಗ ನಡೀತು ಮಾರಣಾಂತಿಕ ಹಲ್ಲೆ

ವಿವಾಹಿತ ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೊಬ್ಬ ಆಕೆಯ ಗಂಡ ಹಾಗೂ ಸಹೋದರ ಮಾಡಿದ ಮಾರಣಾಂತಿಕವಾಗಿ ಹಲ್ಲೆಯಿಂದ ಆಸ್ಪತ್ರೆ ಸೇರುವಂತಾಗಿದೆ. ರಾತ್ರಿ ವೇಳೆ ಮಹಿಳೆಯ ಬಳಿಗೆ ಹೋಗಿದ್ದಾಗ ಯವಕನ ಮೇಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಹೊರವಲಯದಲ್ಲಿ ಹಲ್ಲೆ ನಡೆದಿದೆ.

ಮೂರು ಮಕ್ಕಳ ತಾಯಿ ಜತೆ ಲವ್ವಿಡವ್ವಿ: ರಾತ್ರಿ ಭೇಟಿಗೆ ಹೋಗಿದ್ದಾಗ ನಡೀತು ಮಾರಣಾಂತಿಕ ಹಲ್ಲೆ
ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಕ್ಷಯ್
Sahadev Mane
| Edited By: |

Updated on: Jan 02, 2026 | 2:22 PM

Share

ಬೆಳಗಾವಿ, ಜನವರಿ 2: ಮೂರು ಮಕ್ಕಳ ತಾಯಿ ಜತೆ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಯುವಕನ ಮೇಲೆ ಮಹಿಳೆಯ ಪತಿ ಹಾಗೂ ಆತನ ಸಹೋರ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಕರೋಶಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಕ್ಸಂಬಾ ಪಟ್ಟಣದ ಅಕ್ಷಯ ಕಲ್ಲಟಗಿ ಎಂಬ ಯುವಕ ನಾಲ್ಕು ವರ್ಷಗಳಿಂದ ವಿವಾಹಿತ ಮಹಿಳೆಯೊಂದಿಗೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದುತ್ತಿದ್ದ ಆರೋಪ ಅಕ್ಷಯ ಮೇಲೆ ಇದೆ.

ರಾತ್ರಿ ಬಾ ಎಂದು ಕರೆದಿದ್ದ ಮಹಿಳೆ: ನಂಬಿ ಹೋದವನಿಗೆ ಬಿತ್ತು ಗೂಸಾ

ರಾತ್ರಿ ಭೇಟಿಯಾಗಲು ಬಾ ಎಂದು ಅಕ್ಷಯ್​ಗೆ ಮಹಿಳೆಯೇ ಕರೆ ಮಾಡಿ ಹೇಳಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ. ಅದರಂತೆ ಅಕ್ಷಯ್ ಆಕೆಯ ಭೇಟಿಯಾಗಲು ತೆರಳಿದ್ದಾರೆ. ಈ ವೇಳೆ, ಅಕ್ಷಯನನ್ನು ದಾರಿ ಮಧ್ಯೆ ತಡೆದ ಮಹಿಳೆಯ ಗಂಡ ಹಾಗೂ ಆಕೆಯ ಸಹೋದರ ಮರಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಿಗ್ಗಾಮುಗ್ಗಾ ಹಲ್ಲೆ ನಡೆದಿದ್ದರಿಂದ ಅಕ್ಷಯ್ ಗಂಭೀರವಾಗಿ ಗಾಯಗೊಂಡಿದ್ದಾನೆ.

ಇದನ್ನೂ ಓದಿ: ಹಿಂಡಲಗಾ ಜೈಲಿನ ಒಳಗೆ ಮೊಬೈಲ್, ಡ್ರಗ್ಸ್! ಸಿಬ್ಬಂದಿಯೇ ಅಕ್ರಮದಲ್ಲಿ ಶಾಮೀಲು?

ತೀವ್ರವಾಗಿ ಗಾಯಗೊಂಡ ಅಕ್ಷಯನನ್ನು ತಕ್ಷಣ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಅಜಿತ್​​​ ಪವರ್​​​ ಸಾವು ಪ್ರಕರಣದ ಹೊಸ ಅಪ್ಡೇಟ್
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
ಕೈ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ
‘ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ