AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸವದತ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸೇರಿದ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್​​ಗಳು ಜಪ್ತಿ

ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್​​ಗಳನ್ನು ಜಪ್ತಿ ಮಾಡಿದ್ದಾರೆ. JDS ಅಭ್ಯರ್ಥಿ ಸೌರವ್ ಚೋಪ್ರಾ ಭಾವಚಿತ್ರವಿರುವ ಟಿಫಿನ್ ಬಾಕ್ಸ್‌ಗಳು ಜಪ್ತಿ.

ಸವದತ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸೇರಿದ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್​​ಗಳು ಜಪ್ತಿ
JDS ಅಭ್ಯರ್ಥಿ ಭಾವಚಿತ್ರವಿರುವ ಟಿಫಿನ್ ಬಾಕ್ಸ್‌
ಆಯೇಷಾ ಬಾನು
ಆಯೇಷಾ ಬಾನು|

Updated on:Apr 19, 2023 | 9:51 AM

Share

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದು ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್​​ಗಳನ್ನು ಜಪ್ತಿ ಮಾಡಿದ್ದಾರೆ. ಸವದತ್ತಿಯ ಸಂಭವ ಟಿಂಬರ್ ಯಾರ್ಡ್ ಗೋದಾಮು ಮೇಲೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು 23,84,272 ರೂ. ಮೌಲ್ಯದ 1,012 ಹೊಲಿಗೆ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

11,27,840 ರೂ. ಮೌಲ್ಯದ 1,060 ಐರನ್​ ಸ್ಟ್ಯಾಂಡ್​ಗಳು. JDS ಅಭ್ಯರ್ಥಿ ಸೌರವ್ ಚೋಪ್ರಾ ಭಾವಚಿತ್ರವಿರುವ 3.24 ಲಕ್ಷ ಮೌಲ್ಯದ 2,160 ಟಿಫಿನ್ ಬಾಕ್ಸ್‌ಗಳನ್ನು ಜಪ್ತಿ ಮಾಡಲಾಗಿದೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ದಾಖಲೆ ಇಲ್ಲದ 7 ಕೆಜಿಗೂ ಅಧಿಕ ಚಿನ್ನ ಜಪ್ತಿ

ಇನ್ನು ಮತ್ತೊಂದೆಡೆ ಬೆಂಗಳೂರಿನಲ್ಲಿ ದಾಖಲೆ ಇಲ್ಲದ 7 ಕೆಜಿಗೂ ಅಧಿಕ ಚಿನ್ನ ಜಪ್ತಿ ಮಾಡಲಾಗಿದೆ. 5 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಜಪ್ತಿ ಮಾಡಿದ್ದು ಮೂವರನ್ನು ವಿವೇಕ್​ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಚರ್ ವಾಹನದಲ್ಲಿ ದಾಖಲೆ ಇಲ್ಲದೆ ಚಿನ್ನ, ಬೆಳ್ಳಿಯನ್ನು ಸಾಗಿಸಲಾಗುತ್ತಿತ್ತು. ಸದ್ಯ ವಿವೇಕ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ 7 ಕೆಜಿ 999 ಗ್ರಾಂ ಚಿನ್ನ, 46 ಕೆಜಿ 700 ಗ್ರಾಂ ಬೆಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. ಹಾಗೂ ಈ ಬಗ್ಗೆ ಕೇಸ್ ದಾಖಲಾಗಿದ್ದು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:51 am, Wed, 19 April 23

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ