AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Temple elephant death: ರಾಮದುರ್ಗ ಮಹಾಲಕ್ಷ್ಮೀ ದೇವಾಲಯದಲ್ಲಿದ್ದ ಹೆಣ್ಣು ಆನೆ ಸಾವು

ಆನೆ ಸುಧಾಳನ್ನು ಚಿಪ್ಪಲಕಟ್ಟಿ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಿಡಲಾಗಿತ್ತು. ಆನೆ ಸಾವಿನಿಂದ ಚಿಪ್ಪಲಕಟ್ಟಿ ಗ್ರಾಮದಲ್ಲಿ ನೀರವಮೌನ ಆವರಿಸಿದೆ. ದುಃಖತಪ್ತ ಗ್ರಾಮಸ್ಥರು ಆನೆಯ ಅಂತಿಮ‌ ದರ್ಶನ ಪಡೆದುಕೊಳುತ್ತಿದ್ದಾರೆ.

Temple elephant death: ರಾಮದುರ್ಗ ಮಹಾಲಕ್ಷ್ಮೀ ದೇವಾಲಯದಲ್ಲಿದ್ದ ಹೆಣ್ಣು ಆನೆ ಸಾವು
ರಾಮದುರ್ಗ: ಮಹಾಲಕ್ಷ್ಮೀ ದೇವಾಲಯದಲ್ಲಿದ್ದ ಹೆಣ್ಣು ಆನೆ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 15, 2021 | 9:46 AM

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚಿಪ್ಪಲಕಟ್ಟಿ ಗ್ರಾಮದ ಮಹಾಲಕ್ಷ್ಮೀ ದೇವಾಲಯ ದೇವಾಲಯದಲ್ಲಿದ್ದ ಹೆಣ್ಣು ಆನೆ ಸಾವನ್ನಪ್ಪಿದೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುಧಾ ಎಂಬ ಆನೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸುಧಾ ಸಾವು ಸಂಭವಿಸಿದೆ. ಆನೆ ಸುಧಾಳನ್ನು ಚಿಪ್ಪಲಕಟ್ಟಿ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಿಡಲಾಗಿತ್ತು. ಆನೆ ಸಾವಿನಿಂದ ಚಿಪ್ಪಲಕಟ್ಟಿ ಗ್ರಾಮದಲ್ಲಿ ನೀರವಮೌನ ಆವರಿಸಿದೆ. ದುಃಖತಪ್ತ ಗ್ರಾಮಸ್ಥರು ಆನೆಯ ಅಂತಿಮ‌ ದರ್ಶನ ಪಡೆದುಕೊಳುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮದ ಜನರು ಸಹ ಇದರಲ್ಲಿ ಭಾಗಿಯಾಗಿದ್ದಾರೆ.

ಚಿರತೆ ಅರಣ್ಯ ಇಲಾಖೆ ಬೋನಿಗೆ; ನಿಟ್ಟುಸಿರುಬಿಟ್ಟ ಅಂತನಹಳ್ಳಿ ಗ್ರಾಮಸ್ಥರು ಮಂಡ್ಯ: ಚಿರತೆಯೊಂದು ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಬಿದ್ದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅಂತನಹಳ್ಳಿಯಲ್ಲಿ ತಡರಾತ್ರಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಹಲವು ದಿನಗಳಿಂದ ಕುರಿ-ಮೇಕೆ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಇದೇ ಇರಬಹುದು ಎನ್ನಲಾಗಿದೆ. ಚಿರತೆ ದಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕ ಗೊಂಡಿದ್ದರು. ಚಿರತೆ ಸೆರೆಯಿಂದ ಗ್ರಾಮಸ್ಥರು ಇದೀಗ ನಿಟ್ಟುಸಿರುಬಿಟ್ಟಿದ್ದಾರೆ. ಸೆರೆ ಸಿಕ್ಕ ಚಿರತೆ ನೋಡಲು ಜನ ಮುಗಿಬಿದ್ದಿದ್ದಾರೆ. ಸೆರೆ ಸಿಕ್ಕ ಚಿರತೆಯನ್ನ ಅರಣ್ಯ ಪ್ರದೇಶಕ್ಕೆ ಬಿಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುಧಾ ಎಂಬ ಆನೆ ಸಾವು|Tv9 Kannada

Also Read: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರುಪೇರು: ಬೆಂಗಳೂರು ಆಸ್ಪತ್ರೆಗೆ ದಾಖಲು

(mahalakshmi temple elephant sudha died in chippalkatti village ramdurg belagavi)

Published On - 9:28 am, Mon, 15 November 21

ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ