AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದು ಮನೆ ಮುಂದೆ ವಾಮಾಚಾರ ಮಾಡಿದ ವ್ಯಕ್ತಿ, ಪ್ರಶ್ನೆ ಮಾಡಿದಕ್ಕೆ ಗ್ರಾಮಸ್ಥರಿಗೆಯೇ ಬೆದರಿಕೆ

ವ್ಯಕ್ತಿಯೊಬ್ಬ ಅಣ್ಣಪ್ಪ ಕಾಕನಕಿ ಎಂಬುವವರ ಮನೆ ಮುಂದೆ ಇಂತಹ ಭಯಗೊಳಗಾಗುವ ಕೃತ್ಯ ಎಸಗಿದ್ದು ಕಾಲೋನಿಯ ತುಂಬ ಹಳದಿ ಭಂಡಾರ ಚೆಲ್ಲಿ ನಿಂಬೆಹಣ್ಣು ಎಸೆದು ವಾಮಾಚಾರ ಮಾಡಿದ್ದಾನೆ. ವ್ಯಕ್ತಿ ನಡೆಸುವ ಕೃತ್ಯದ ದೃಶ್ಯಗಳನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.

ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದು ಮನೆ ಮುಂದೆ ವಾಮಾಚಾರ ಮಾಡಿದ ವ್ಯಕ್ತಿ, ಪ್ರಶ್ನೆ ಮಾಡಿದಕ್ಕೆ ಗ್ರಾಮಸ್ಥರಿಗೆಯೇ ಬೆದರಿಕೆ
ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದು ಮನೆ ಮುಂದೆ ವಾಮಾಚಾರ ಮಾಡಿದ ವ್ಯಕ್ತಿ
TV9 Web
| Updated By: ಆಯೇಷಾ ಬಾನು|

Updated on: Sep 12, 2021 | 1:31 PM

Share

ಬೆಳಗಾವಿ: ಹಾಡ ಹಗಲೇ ಮಹಾರಾಷ್ಟ್ರದಿಂದ ಬಂದ ವ್ಯಕ್ತಿಯೊಬ್ಬ ಮನೆ ಮುಂದೆ ಮನಬಂದಂತೆ ಕುಣಿದು ವಾಮಾಚಾರ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ‌ ಕೃಷ್ಣಾಕಿತ್ತೂರಿನಲ್ಲಿ ನಡೆದಿದೆ. ಕೃತ್ಯದ ಬಳಿಕ ಇಡೀ ಗ್ರಾಮ ಆತಂಕಕ್ಕೆ ಒಳಗಾಗಿದೆ.

ವ್ಯಕ್ತಿಯೊಬ್ಬ ಅಣ್ಣಪ್ಪ ಕಾಕನಕಿ ಎಂಬುವವರ ಮನೆ ಮುಂದೆ ಇಂತಹ ಭಯಗೊಳಗಾಗುವ ಕೃತ್ಯ ಎಸಗಿದ್ದು ಕಾಲೋನಿಯ ತುಂಬ ಹಳದಿ ಭಂಡಾರ ಚೆಲ್ಲಿ ನಿಂಬೆಹಣ್ಣು ಎಸೆದು ವಾಮಾಚಾರ ಮಾಡಿದ್ದಾನೆ. ವ್ಯಕ್ತಿ ನಡೆಸುವ ಕೃತ್ಯದ ದೃಶ್ಯಗಳನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.

ಅಶೋಕ ಕಾಕನಕಿ ಎಂಬುವರು ಅಣ್ಣಪ್ಪ ಕಾಕನಕಿ ಎಂಬುವವರ ಮನೆ ಮುಂದೆ ವಾಮಾಚಾರ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ವಾಮಾಚಾರ ಮಾಡುತ್ತಿದ್ದ ಅಶೋಕ ಕಾಕನಕಿಯನ್ನ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದು ವಾಮಾಚಾರ ಮಾಡುವುದನ್ನ ಪ್ರಶ್ನಿಸಿದ್ದಾರೆ. ಹೀಗಾಗಿ ಅಶೋಕ ಕಾಕನಕಿ‌ ಕುಟುಂಬ ಗ್ರಾಮಸ್ಥರಿಗೆ ಬೆದರಿಕೆ ಹಾಕಿದ್ದಾರೆ. ಸದ್ಯ ಈಗ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಗ್ರಾಮ ಪಂಚಾಯತ್ ಆವರಣದಲ್ಲಿ ವಾಮಾಚಾರ ಆರೋಪ; ಪೊಲೀಸರಿಂದ ವಿಚಾರಣೆ

ನೆಲಮಂಗಲದಲ್ಲಿ ವಾಮಾಚಾರ: 10 ವರ್ಷದ ಬಾಲಕಿಯ ಅಪಹರಣ, ಬಲಿಗೆ ಯತ್ನ; ಅರ್ಚಕ ಸೇರಿದಂತೆ ಐದು ಮಂದಿ ಅರೆಸ್ಟ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ