AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದು ಮನೆ ಮುಂದೆ ವಾಮಾಚಾರ ಮಾಡಿದ ವ್ಯಕ್ತಿ, ಪ್ರಶ್ನೆ ಮಾಡಿದಕ್ಕೆ ಗ್ರಾಮಸ್ಥರಿಗೆಯೇ ಬೆದರಿಕೆ

ವ್ಯಕ್ತಿಯೊಬ್ಬ ಅಣ್ಣಪ್ಪ ಕಾಕನಕಿ ಎಂಬುವವರ ಮನೆ ಮುಂದೆ ಇಂತಹ ಭಯಗೊಳಗಾಗುವ ಕೃತ್ಯ ಎಸಗಿದ್ದು ಕಾಲೋನಿಯ ತುಂಬ ಹಳದಿ ಭಂಡಾರ ಚೆಲ್ಲಿ ನಿಂಬೆಹಣ್ಣು ಎಸೆದು ವಾಮಾಚಾರ ಮಾಡಿದ್ದಾನೆ. ವ್ಯಕ್ತಿ ನಡೆಸುವ ಕೃತ್ಯದ ದೃಶ್ಯಗಳನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.

ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದು ಮನೆ ಮುಂದೆ ವಾಮಾಚಾರ ಮಾಡಿದ ವ್ಯಕ್ತಿ, ಪ್ರಶ್ನೆ ಮಾಡಿದಕ್ಕೆ ಗ್ರಾಮಸ್ಥರಿಗೆಯೇ ಬೆದರಿಕೆ
ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದು ಮನೆ ಮುಂದೆ ವಾಮಾಚಾರ ಮಾಡಿದ ವ್ಯಕ್ತಿ
TV9 Web
| Edited By: |

Updated on: Sep 12, 2021 | 1:31 PM

Share

ಬೆಳಗಾವಿ: ಹಾಡ ಹಗಲೇ ಮಹಾರಾಷ್ಟ್ರದಿಂದ ಬಂದ ವ್ಯಕ್ತಿಯೊಬ್ಬ ಮನೆ ಮುಂದೆ ಮನಬಂದಂತೆ ಕುಣಿದು ವಾಮಾಚಾರ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ‌ ಕೃಷ್ಣಾಕಿತ್ತೂರಿನಲ್ಲಿ ನಡೆದಿದೆ. ಕೃತ್ಯದ ಬಳಿಕ ಇಡೀ ಗ್ರಾಮ ಆತಂಕಕ್ಕೆ ಒಳಗಾಗಿದೆ.

ವ್ಯಕ್ತಿಯೊಬ್ಬ ಅಣ್ಣಪ್ಪ ಕಾಕನಕಿ ಎಂಬುವವರ ಮನೆ ಮುಂದೆ ಇಂತಹ ಭಯಗೊಳಗಾಗುವ ಕೃತ್ಯ ಎಸಗಿದ್ದು ಕಾಲೋನಿಯ ತುಂಬ ಹಳದಿ ಭಂಡಾರ ಚೆಲ್ಲಿ ನಿಂಬೆಹಣ್ಣು ಎಸೆದು ವಾಮಾಚಾರ ಮಾಡಿದ್ದಾನೆ. ವ್ಯಕ್ತಿ ನಡೆಸುವ ಕೃತ್ಯದ ದೃಶ್ಯಗಳನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.

ಅಶೋಕ ಕಾಕನಕಿ ಎಂಬುವರು ಅಣ್ಣಪ್ಪ ಕಾಕನಕಿ ಎಂಬುವವರ ಮನೆ ಮುಂದೆ ವಾಮಾಚಾರ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ವಾಮಾಚಾರ ಮಾಡುತ್ತಿದ್ದ ಅಶೋಕ ಕಾಕನಕಿಯನ್ನ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದು ವಾಮಾಚಾರ ಮಾಡುವುದನ್ನ ಪ್ರಶ್ನಿಸಿದ್ದಾರೆ. ಹೀಗಾಗಿ ಅಶೋಕ ಕಾಕನಕಿ‌ ಕುಟುಂಬ ಗ್ರಾಮಸ್ಥರಿಗೆ ಬೆದರಿಕೆ ಹಾಕಿದ್ದಾರೆ. ಸದ್ಯ ಈಗ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಗ್ರಾಮ ಪಂಚಾಯತ್ ಆವರಣದಲ್ಲಿ ವಾಮಾಚಾರ ಆರೋಪ; ಪೊಲೀಸರಿಂದ ವಿಚಾರಣೆ

ನೆಲಮಂಗಲದಲ್ಲಿ ವಾಮಾಚಾರ: 10 ವರ್ಷದ ಬಾಲಕಿಯ ಅಪಹರಣ, ಬಲಿಗೆ ಯತ್ನ; ಅರ್ಚಕ ಸೇರಿದಂತೆ ಐದು ಮಂದಿ ಅರೆಸ್ಟ್

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್