AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​ಗಳಿಗೆ ​ಕಲ್ಲೆಸೆತ, ಸ್ಥಳಕ್ಕೆ ಎಸ್ಪಿ ದೌಡು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಬಳಿ ಕಿಡಿಗೇಡಿಯೋರ್ವ ಸರ್ಕಾರಿ ಬಸ್​ ಮೇಲೆ ಕಲ್ಲೆಸೆದಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಇನ್ನು ಸ್ಥಳಕ್ಕೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ದೌಡಾಯಿಸಿದ್ದಾರೆ.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​ಗಳಿಗೆ ​ಕಲ್ಲೆಸೆತ, ಸ್ಥಳಕ್ಕೆ ಎಸ್ಪಿ ದೌಡು
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ರಮೇಶ್ ಬಿ. ಜವಳಗೇರಾ

Updated on: Dec 21, 2023 | 10:15 PM

ಬೆಳಗಾವಿ, (ಡಿಸೆಂಬರ್ 21): ಅಪರಿಚಿತನೋರ್ವ ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​​ಗಳ (bus) ಮೇಲೆ ಕಲ್ಲೆಸಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ್ ದೌಡಾಯಿಸಿ ಪರಿಶೀಲನೆ ಮಾಡಿದರು.

ಬೆನಕನಹೊಳಿ ಗ್ರಾದ ಬಳಿ ಕೆಎ-42, F-962 ಸಂಖ್ಯೆಯ NWKRTC ಹುಕ್ಕೇರಿ – ಬೆಳಗಾವಿ ತಡೆರಹಿತ ಬಸ್​ ಮೇಲೆ ಕಲ್ಲೆಸಿದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕ ರಮೇಶ್ ಚಿವಟೆ(55) ಎಂಬುವರಿಗೆ ಗಾಯವಾಗಿದೆ. ಇನ್ನು ಸ್ಥಳಕ್ಕೆ ಎಸ್‌ಪಿ ಭೀಮಾಶಂಕರ ಗುಳೇದ್ ಆಗಮಿಸಿದ್ದುಮ ಪರಿಶೀಲನೆ ನಡೆಸಿದ್ದಾರೆ. ಕರ್ನಾಟಕ ಸಾರಿಗೆ ಬಸ್​ ಜೊತೆ ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ಗಳ ಮೇಲೂ ಕಲ್ಲೆಸೆದಿದ್ದಾನೆ ಎಂದು ತಿಳಿದುಬಂದಿದ್ದು, ಕಲ್ಲೆಸಿದವನು ಯಾರು? ಏಕೆ ಕಲ್ಲೆಸಿದ್ದಾನೆ ಎನ್ನುವ ಮಾಹಿತಿ ತಿಳಿದುಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಉಗ್ರರು ಎಲ್ಲೇ ಅಡಗಿ ಕೂತರೂ ಅವರಿಗೆ ಉಳಿಗಾಲವಿಲ್ಲ
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?