AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​ಗಳಿಗೆ ​ಕಲ್ಲೆಸೆತ, ಸ್ಥಳಕ್ಕೆ ಎಸ್ಪಿ ದೌಡು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಬಳಿ ಕಿಡಿಗೇಡಿಯೋರ್ವ ಸರ್ಕಾರಿ ಬಸ್​ ಮೇಲೆ ಕಲ್ಲೆಸೆದಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಇನ್ನು ಸ್ಥಳಕ್ಕೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ದೌಡಾಯಿಸಿದ್ದಾರೆ.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​ಗಳಿಗೆ ​ಕಲ್ಲೆಸೆತ, ಸ್ಥಳಕ್ಕೆ ಎಸ್ಪಿ ದೌಡು
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ| Edited By: |

Updated on: Dec 21, 2023 | 10:15 PM

Share

ಬೆಳಗಾವಿ, (ಡಿಸೆಂಬರ್ 21): ಅಪರಿಚಿತನೋರ್ವ ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​​ಗಳ (bus) ಮೇಲೆ ಕಲ್ಲೆಸಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ್ ದೌಡಾಯಿಸಿ ಪರಿಶೀಲನೆ ಮಾಡಿದರು.

ಬೆನಕನಹೊಳಿ ಗ್ರಾದ ಬಳಿ ಕೆಎ-42, F-962 ಸಂಖ್ಯೆಯ NWKRTC ಹುಕ್ಕೇರಿ – ಬೆಳಗಾವಿ ತಡೆರಹಿತ ಬಸ್​ ಮೇಲೆ ಕಲ್ಲೆಸಿದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕ ರಮೇಶ್ ಚಿವಟೆ(55) ಎಂಬುವರಿಗೆ ಗಾಯವಾಗಿದೆ. ಇನ್ನು ಸ್ಥಳಕ್ಕೆ ಎಸ್‌ಪಿ ಭೀಮಾಶಂಕರ ಗುಳೇದ್ ಆಗಮಿಸಿದ್ದುಮ ಪರಿಶೀಲನೆ ನಡೆಸಿದ್ದಾರೆ. ಕರ್ನಾಟಕ ಸಾರಿಗೆ ಬಸ್​ ಜೊತೆ ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ಗಳ ಮೇಲೂ ಕಲ್ಲೆಸೆದಿದ್ದಾನೆ ಎಂದು ತಿಳಿದುಬಂದಿದ್ದು, ಕಲ್ಲೆಸಿದವನು ಯಾರು? ಏಕೆ ಕಲ್ಲೆಸಿದ್ದಾನೆ ಎನ್ನುವ ಮಾಹಿತಿ ತಿಳಿದುಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ