AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ; ರಾತ್ರೋರಾತ್ರಿ ಮಹಾಮೇಳ ವೇದಿಕೆ ನಿರ್ಮಿಸಿದ ಎಂಇಎಸ್

3 ವರ್ಷಗಳ ಬಳಿಕ ಇಂದಿನಿಂದ ಸುವರ್ಣಸೌಧದಲ್ಲಿ ಅಧಿವೇಶನ ಆರಂಭವಾಗಿದೆ. ಅಧಿವೇಶನದಲ್ಲಿ ಭಾಗಿಯಾಗಲು 2 ಡೋಸ್ ಕೊವಿಡ್ ಲಸಿಕೆ, ಕೊವಿಡ್ ನೆಗೆಟಿವ್ ವರದಿಯನ್ನು ಸರ್ಕಾರ ಕಡ್ಡಾಯ ಮಾಡಿದೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ; ರಾತ್ರೋರಾತ್ರಿ ಮಹಾಮೇಳ ವೇದಿಕೆ ನಿರ್ಮಿಸಿದ ಎಂಇಎಸ್
ಮಹಾಮೇಳ ವೇದಿಕೆ ನಿರ್ಮಿಸಿದ ಎಂಇಎಸ್
TV9 Web
| Edited By: |

Updated on: Dec 13, 2021 | 10:25 AM

Share

ಬೆಳಗಾವಿ: ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಈ ಹಿನ್ನೆಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಪುಂಡಾಟ ಮೆರೆದಿದೆ. ಎಂಇಎಸ್ ರಾತ್ರೋರಾತ್ರಿ ಮಹಾಮೇಳ ವೇದಿಕೆ ನಿರ್ಮಿಸಿದೆ. ಅನುಮತಿ ಇಲ್ಲದಿದ್ದರೂ ಪುಂಡರು ವೇದಿಕೆಯನ್ನು ನಿರ್ಮಿಸಿದ್ದಾರೆ. ವ್ಯಾಕ್ಸಿನ್ ಡಿಪೋ ಮೈದಾನದ ಬಳಿಯ ರಸ್ತೆಯಲ್ಲಿ ವೇದಿಕೆ ನಿರ್ಮಾಣ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗದಂತೆ 150ಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

3 ವರ್ಷಗಳ ಬಳಿಕ ಇಂದಿನಿಂದ ಸುವರ್ಣಸೌಧದಲ್ಲಿ ಅಧಿವೇಶನ ಆರಂಭವಾಗಿದೆ. ಅಧಿವೇಶನದಲ್ಲಿ ಭಾಗಿಯಾಗಲು 2 ಡೋಸ್ ಕೊವಿಡ್ ಲಸಿಕೆ, ಕೊವಿಡ್ ನೆಗೆಟಿವ್ ವರದಿಯನ್ನು ಸರ್ಕಾರ ಕಡ್ಡಾಯ ಮಾಡಿದೆ. ಈಗಾಗಲೇ ಅಧಿವೇಶನದಲ್ಲಿ ಭಾಗಿಯಾಗಲು ನಾಯಕರು, ಸ್ಪೀಕರ್ ಕಾಗೇರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರು, ಶಾಸಕರು, ಅಧಿಕಾರಿಗಳ ದಂಡು ಬೆಳಗಾವಿಗೆ ಆಗಮಿಸಿದೆ.

ಲವ್ ಜಿಹಾದ್ ಕಾಯ್ದೆ ಲವ್ ಜಿಹಾದ್ ಕಾಯ್ದೆ ತರುವುದಾಗಿ ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಲವ್ ಜಿಹಾದ್ ವಿರುದ್ಧ ಕಾಯ್ದೆ ತರುತ್ತೇವೆ. ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿದ್ದೆವು, ತಂದಿದ್ದೇವೆ. ಅದೇ ರೀತಿ ಮತಾಂತರ ನಿಷೇಧ ಕಾಯ್ದೆಯನ್ನೂ ತರುತ್ತೇವೆ. ಈ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ತರುತ್ತೇವೆ. ಮತಾಂತರ ನಿಷೇಧ ಕಾಯ್ದೆಗೆ ಕಾನೂನಿನ ಸ್ವರೂಪ ತರುತ್ತಿದ್ದೇವೆ. ಕಾಂಗ್ರೆಸ್ ಯಾಕೆ ವಿರೋಧ ಮಾಡುತ್ತಿದೆ ಎಂಬುದನ್ನ ಹೇಳಲಿ ಅಂತ ಬೆಳಗಾವಿ ಸುವರ್ಣಸೌಧದಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ಕಿರಿಕ್​ ಕೀರ್ತಿ ಮೇಲೆ ಹಲ್ಲೆ ಮಾಡಿದ್ದ ಐವರು ಆರೋಪಿಗಳು ಅರೆಸ್ಟ್; ಗಲಾಟೆಗೆ ಕಾರಣ ಬಹಿರಂಗ​

ದೈತ್ಯಾಕಾರದ ಹೆಬ್ಬಾವಿನ ಮೇಲೆ ಮಲಗಿ ಆಟವಾಡಿದ ಪುಟ್ಟ ಬಾಲಕಿ; ವಿಡಿಯೋ ವೈರಲ್

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು