AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ಎಂಇಎಸ್ ಪುಂಡರು

ಮಹಾರಾಷ್ಟ್ರ ಏಕೀಕರಣ ಸಮಿತಿಯ ಯುವ ಘಟಕ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಪೋಸ್ಟ್ ಕಾರ್ಡ್ ಅಭಿಯಾನ ಶುರು ಮಾಡಿದೆ. ಬೆಳಗಾವಿ ಸೇರಿ 865 ಪ್ರದೇಶ ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿದ್ದಾರೆ.

ಬೆಳಗಾವಿ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ಎಂಇಎಸ್ ಪುಂಡರು
ಬೆಳಗಾವಿ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ಎಂಇಎಸ್ ಪುಂಡರು
TV9 Web
| Edited By: |

Updated on: Aug 10, 2021 | 9:24 AM

Share

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಮತ್ತೆ ಬಾಲ ಬಿಚ್ಚಿದ್ದಾರೆ. ಗಡಿ ವಿಚಾರಕ್ಕೆ ಮತ್ತೆ ಖ್ಯಾತೆ ಶುರುವಾಗಿದೆ. ಗಡಿ ವಿವಾದದ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲು ಎಂಇಎಸ್ ಮುಂದಾಗಿದೆ.

ಮಹಾರಾಷ್ಟ್ರ ಏಕೀಕರಣ ಸಮಿತಿಯ ಯುವ ಘಟಕ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಪೋಸ್ಟ್ ಕಾರ್ಡ್ ಅಭಿಯಾನ ಶುರು ಮಾಡಿದೆ. ಬೆಳಗಾವಿ ಸೇರಿ 865 ಪ್ರದೇಶ ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿದ್ದಾರೆ. ಭಾಷಾವಾರು ಪ್ರಾಂತ ರಚನೆಯಾದ ದಿನದಿಂದ ಮರಾಠಿ ಭಾಷಿಕರ ಮೇಲೆ ಅನ್ಯಾಯವಾಗುತ್ತಿದೆ ಎಂದು ಪತ್ರದಲ್ಲಿ ಆರೋಪ ಮಾಡಿದ್ದಾರೆ. 1956 ರಿಂದ ಗಡಿ ಪ್ರದೇಶಗಳನ್ನ ಮಹಾರಾಷ್ಟ್ರಕ್ಕೆ ಸೇರಿಸುವಂತೆ ಹೋರಾಟ ನಡೆಸುತ್ತಿದ್ದೇವೆ.

65 ವರ್ಷಗಳಿಂದ ಕನ್ನಡ ಭಾಷಿಕ ರಾಜ್ಯದಲ್ಲಿ ಗಡಿಭಾಗದ ಮರಾಠಿಗರ ಮೇಲೆ ಅನ್ಯಾಯವಾಗುತ್ತಿದೆ. ಗಡಿ ವಿವಾದವನ್ನ ಪ್ರಧಾನಿ ಮೋದಿ ವೈಯಕ್ತಿಕವಾಗಿ ಲಕ್ಷ್ಯ ವಹಿಸಿ ಇತ್ಯರ್ಥ ಪಡಿಸಬೇಕು. ಗಡಿಭಾಗದ 40 ಲಕ್ಷ ಮರಾಠಿಗರನ್ನು ಮಹಾರಾಷ್ಟ್ರಕ್ಕೆ ಸೇರಿಸಿ ನ್ಯಾಯ ಕೊಡಿಸಬೇಕು ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. ಎಂಇಎಸ್, ಪ್ರಧಾನಿ ಮೋದಿಗೆ ಪತ್ರ ಬರೆಯುವ ಅಭಿಯಾನ ಆರಂಭಿಸಿದ್ದು ಈವರೆಗೂ 11 ಸಾವಿರ ಪತ್ರಗಳನ್ನು ಪೋಸ್ಟ್ ಮಾಡಿರುವುದಾಗಿ ಮಾಹಿತಿ ಸಿಕ್ಕಿದೆ.

MES wrotes letter to pm modi

ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರ

MES wrotes letter to pm modi

ಪತ್ರ ಬರೆದು ಪೋಸ್ಟ್ ಮಾಡುತ್ತಿರುವ ಎಂಇಎಸ್

ಇದನ್ನೂ ಓದಿ: ಹಳದಿ, ಕೆಂಪು ಶಾಲು ಹಾಕಿದವರನ್ನು ಕಂಡಲ್ಲೇ ಹೊಡೀತಾರೆ ಮರಾಠಿಗರು.. ಎಂಇಎಸ್ ಪುಂಡನ ಗೊಡ್ಡು ಬೆದರಿಕೆ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ