AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nagara Palike Election: 3 ನಗರ ಪಾಲಿಕೆಗಳಿಗೆ ಚುನಾವಣೆ ಘೋಷಿಸಿದ ಆಯೋಗದ ವಿರುದ್ಧ ಸಚಿವ ಈಶ್ವರಪ್ಪ ಅಸಮಾಧಾನ

ಮೂರನೇ ಅಲೆ ಬಗ್ಗೆ ಹುಷಾರಾಗಿರಿ ಎಂದು ಪ್ರಧಾನಮಂತ್ರಿಗಳು ಹೇಳುತ್ತಿದ್ದಾರೆ. ಕೋರ್ಟ್‌ಗಳು ಸಹ ಹೀಗೆ ಹೇಳುತ್ತಿವೆ. ಚುನಾವಣೆ ಆಯೋಗ ಚುನಾವಣೆ ಘೋಷಣೆ ಮಾಡಿದರೆ ನಾವು ಯಾರಿಗೆ ಕೇಳೋಣ ಎಂದು ಅವರು ಅಸಮಾಧಾನ ಹೊರಹಾಕಿದರು.

Nagara Palike Election: 3 ನಗರ ಪಾಲಿಕೆಗಳಿಗೆ ಚುನಾವಣೆ ಘೋಷಿಸಿದ ಆಯೋಗದ ವಿರುದ್ಧ ಸಚಿವ ಈಶ್ವರಪ್ಪ ಅಸಮಾಧಾನ
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ
TV9 Web
| Edited By: |

Updated on:Aug 11, 2021 | 8:57 PM

Share

ಬೆಳಗಾವಿ: ರಾಜ್ಯದಲ್ಲಿ ಮೂರು ಮಹಾನಗರ ಪಾಲಿಕೆಗಳಿಗೆ ಈಗ ಚುನಾವಣೆ ಮಾಡುವ ಅಗತ್ಯ ಏನಿತ್ತು? ಕೊವಿಡ್- ಕೊವಿಡ್ ಅಂತಾರೆ ಚುನಾವಣೆ ಘೋಷಣೆ ಮಾಡಿಬಿಟ್ಟಿದ್ದಾರೆ. ಇದಂತೂ ನನಗೆ ಆಶ್ಚರ್ಯ ಮೂಡಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಚುನಾವಣಾ ಆಯೋಗದ ವಿರುದ್ಧ ಬೆಳಗಾವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ನಾವು ಇವತ್ತು ರಿಪೋರ್ಟ್ ಕೊಡ್ತಾಇದ್ವಿ ಅಷ್ಟರೊಳಗೆ ಚುನಾವಣೆ ಘೋಷಣೆ ಮಾಡಿದ್ದಾರೆ ನಾನೇನು ಹೇಳಲಿ. ಚುನಾವಣೆ ಆಯೋಗ ತೆಗೆದುಕೊಂಡ ಈ ತೀರ್ಮಾನದ ಬಗ್ಗೆ ನನಗಂತೂ ಸಮಾಧಾನ ಇಲ್ಲ. ಬೆಳಗಾವಿ ಮತ್ತು ಕಲಬುರಗಿ ಗಡಿ ಜಿಲ್ಲೆಗಳಾಗಿವೆ. ಸುತ್ತಮುತ್ತ ಹಳ್ಳಿ ಜನರು ನಗರಕ್ಕೆ ಬಂದು ಹೋಗ್ತಿರ್ತಾರೆ. ಇಂತಹ ಸಂದರ್ಭದಲ್ಲಿ ಇವರು ಚುನಾವಣೆ ಮಾಡಿಕೊಂಡು ಕುಳಿತುಕೊಳ್ಳುತ್ತೇನೆ ಅಂದರೆ ಹೇಗೆ? ಮೂರನೇ ಅಲೆ ಬಗ್ಗೆ ಹುಷಾರಾಗಿರಿ ಎಂದು ಪ್ರಧಾನಮಂತ್ರಿಗಳು ಹೇಳುತ್ತಿದ್ದಾರೆ. ಕೋರ್ಟ್‌ಗಳು ಸಹ ಹೀಗೆ ಹೇಳುತ್ತಿವೆ. ಚುನಾವಣೆ ಆಯೋಗ ಚುನಾವಣೆ ಘೋಷಣೆ ಮಾಡಿದರೆ ನಾವು ಯಾರಿಗೆ ಕೇಳೋಣ ಎಂದು ಅವರು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ:  

ಸಚಿವ ಸಂಪುಟ ಆಗುವುದಕ್ಕೆ ಕಾಂಗ್ರೆಸ್, ಜೆಡಿಎಸ್​ನಿಂದ ಬಂದವರು ಕಾರಣ; ಅವರ ಋಣ ತೀರಿಸಬೇಕು: ಕೆಎಸ್ ಈಶ್ವರಪ್ಪ

ನನಗೆ ಬಿಪಿ ಶುಗರ್ ಇಲ್ಲ, ನನ್ನ ತಂಟೆಗೆ ಬಂದವರಿಗೆ ಬಿಪಿ ಶುಗರ್ ಬರುತ್ತೆ- ಸಚಿವ ಕೆ.ಎಸ್.ಈಶ್ವರಪ್ಪ

(Minister KS Eshwarappa agitated against the election commission announcing elections to 3 local bodies)

Published On - 8:42 pm, Wed, 11 August 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ