AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರಜ್-ಬೆಳಗಾವಿ ವಿಶೇಷ ರೈಲುಗಳ ಸಮಯದಲ್ಲಿ ಬದಲಾವಣೆ: ಇಲ್ಲಿದೆ ಮಾಹಿತಿ

ಮೀರಜ್‌ನಿಂದ ಬೆಳಗಾವಿಗೆ ಆಗಮಿಸುವ ವಿಶೇಷ ರೈಲುಗಳ ಸಮಯವನ್ನು ಪರಿಷ್ಕರಿಸಲಾಗಿದೆ. ರೈಲು ಸಂಖ್ಯೆ 07302 ಮತ್ತು 07304 ರ ಆಗಮನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಲ್ಲಂಪಲ್ಲಿಯಲ್ಲಿ ಕೆಲವು ರೈಲುಗಳ ನಿಲುಗಡೆಯನ್ನು ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.

ಮೀರಜ್-ಬೆಳಗಾವಿ ವಿಶೇಷ ರೈಲುಗಳ ಸಮಯದಲ್ಲಿ ಬದಲಾವಣೆ: ಇಲ್ಲಿದೆ ಮಾಹಿತಿ
ಮೀರಜ್-ಬೆಳಗಾವಿ ವಿಶೇಷ ರೈಲು
ಗಂಗಾಧರ​ ಬ. ಸಾಬೋಜಿ
|

Updated on: Jun 20, 2025 | 10:41 AM

Share

ಬೆಳಗಾವಿ, ಜೂನ್​ 20: ಮೀರಜ್​ನಿಂದ ಬೆಳಗಾವಿಗೆ (Miraj to Belagavi) ಆಗಮಿಸುವ ರೈಲು ಸಮಯವನ್ನು ಪರಿಷ್ಕರಿಸಲಾಗಿದ್ದು, ಜೂನ್​ 19ರಿಂದ ಜಾರಿಗೆ ಬಂದಿದೆ. ಈ ಬಗ್ಗೆ ನೈಋತ್ಯ ರೈಲ್ವೆ (South Western Railway) ಮಾಹಿತಿ ನೀಡಿದೆ. ರೈಲು ಸಂಖ್ಯೆ 07302 ಮತ್ತು 07304 ಮೀರಜ್​ ಟು ಬೆಳಗಾವಿ ವಿಶೇಷ ರೈಲುಗಳ ಬೆಳಗಾವಿ ನಿಲ್ದಾಣಕ್ಕೆ ಆಗಮನದ ಸಮಯವನ್ನು ಪರಿಷ್ಕರಿಸಿದೆ.

ಬೆಳಗಾವಿಗೆ 12:50ಕ್ಕೆ ಬರುತ್ತಿದ್ದ ಕಾಯ್ದಿರಿಸದ್ದ ಮೀರಜ್ ಟು ಬೆಳಗಾವಿ ವಿಶೇಷ ರೈಲು (ರೈಲು ಸಂಖ್ಯೆ 07302) ಇನ್ಮುಂದೆ ಮಧ್ಯಾಹ್ನ 1 ಗಂಟೆಗೆ ಆಗಮಿಸಲಿದೆ. ಅದೇ ರೀತಿಯಾಗಿ ರಾತ್ರಿ 08:35ಕ್ಕೆ ಆಗಮಿಸುತ್ತಿದ್ದ ಮೀರಜ್ ಟು ಬೆಳಗಾವಿ (ರೈಲು ಸಂಖ್ಯೆ 073040) ವಿಶೇಷ ರೈಲು ರಾತ್ರಿ 21 ಗಂಟೆಗೆ ಆಗಮಿಸಲಿದೆ. ಈ ಎರಡೂ ರೈಲುಗಳು ಮೀರಜ್ ಮತ್ತು ಸಾಂಬ್ರೇ ನಿಲ್ದಾಣಗಳ ನಡುವಿನ ಸಮಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

ಇದನ್ನೂ ಓದಿ
Image
ನರೇಗಾ ಬಿಲ್ ಪಡೆಯಲು ಸೀರೆ ಉಟ್ಟ ಗಂಡು: ಹಣಕ್ಕಾಗಿ ಅವನು ಅವಳಾದ ಕತೆ!
Image
ಮೈಶುಗರ್ ಶಾಲೆ ಮೇಲೆ ಖಾಸಗಿ ಕಣ್ಣು: ಆಸ್ತಿ ಕಬಳಿಸಲು ಹುನ್ನಾರ ಆರೋಪ
Image
ಡ್ರಂಕ್ ಆ್ಯಂಡ್ ಡ್ರೈವ್, ಅತಿವೇಗದ ಚಾಲನೆಯಿಂದ ಅಪಘಾತ: ಇಬ್ಬರ ಸಾವು
Image
ಬೆಂಗಳೂರಿನ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್​ಗಳ ಮೇಲೆ ಪೊಲೀಸರಿಂದ ದಾಳಿ

ಬೆಲ್ಲಂಪಲ್ಲಿಯಲ್ಲಿ ರೈಲುಗಳ ನಿಲುಗಡೆ ರದ್ದು

ಸಿಕಂದರಾಬಾದ್ ವಿಭಾಗದ ಬಲ್ಲರ್ಷಾ ಕಾಜಿಪೇಟೆ ವಿಭಾಗದಲ್ಲಿ ರೆಚಿನ ರೋಡ್ ಮತ್ತು ಬೆಲ್ಲಂಪಲ್ಲಿ ನಿಲ್ದಾಣಗಳ ನಡುವಿನ ಹೊಸ ಮೂರನೇ ಮಾರ್ಗದ ಕಾರ್ಯಾರಂಭಕ್ಕೆ ಸಂಬಂಧಿಸಿದಂತೆ, ಬೆಲ್ಲಂಪಲ್ಲಿ ಯಾರ್ಡ್​ನಲ್ಲಿ ಇಂಜಿನಿಯರಿಂಗ್ ಕೆಲಸಗಳು ನಡೆಯುತ್ತಿವೆ. ಈ ಕಾರಣದಿಂದಾಗಿ ಎರಡು ರೈಲುಗಳಿಗೆ ಬೆಲ್ಲಂಪಲ್ಲಿಯಲ್ಲಿ ನಿಲುಗಡೆ ರದ್ದುಪಡಿಸಿರುವುದಾಗಿ ದಕ್ಷಿಣ ಮಧ್ಯ ರೈಲ್ವೆ ತಿಳಿಸಿದೆ.

ನೈಋತ್ಯ ರೈಲ್ವೆ ಟ್ವೀಟ್​

ಜೂನ್ 21 ರಂದು ಹುಬ್ಬಳ್ಳಿಯಿಂದ ಪ್ರಾರಂಭವಾಗುವ ಎಸ್‌ಎಸ್‌ಎಸ್ ಹುಬ್ಬಳ್ಳಿ ಟು ಬನಾರಸ್ (ರೈಲು ಸಂಖ್ಯೆ 07323) ವೀಕ್ಲಿ ಎಕ್ಸಪ್ರೆಸ್​ ವಿಶೇಪ ರೈಲು ಬೆಲ್ಲಂಪಲ್ಲಿಯಲ್ಲಿ ನಿಲ್ಲುವುದಿಲ್ಲ. ಪರ್ಯಾಯವಾಗಿ ಸಿರ್​​ಪುರ್​​ ಕಾಗಜ್​ ನಗರದಲ್ಲಿ ನಿಲುಗಡೆಯನ್ನು ಒದಗಿಸಲಾಗಿದೆ.

ಇದನ್ನೂ ಓದಿ: ಮಂಡ್ಯ ಮೈಶುಗರ್ ಶಾಲೆ ಮೇಲೆ ಖಾಸಗಿ ಕಣ್ಣು: ಕೋಟ್ಯಂತರ ರೂ ಆಸ್ತಿ ಕಬಳಿಸಲು ಹುನ್ನಾರ ಆರೋಪ

ಜೂನ್​21 ರಂದು ಮೈಸೂರಿನಿಂದ ಪ್ರಾರಂಭವಾಗುವ ಮೈಸೂರು ಟು ಜೈಪುರ ದ್ವಿಸಾಪ್ತಾಹಿಕ ಎಕ್ಸಪ್ರೆಸ್​ ರೈಲು (ರೈಲು ಸಂಖ್ಯೆ 12975) ಬೆಲ್ಲಂಪಲ್ಲಿಯಲ್ಲಿ ನಿಗದಿತ ನಿಲುಗಡೆಯನ್ನು ಸಹ ಇರುವುದಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ