AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಅಧಿಕಾರಿಗೆ ಶಾಸಕ ರಮೇಶ್​ ಅಳಿಯನ ಆವಾಜ್

ಬೆಳಗಾವಿ: ಪೊಲೀಸ್ ಅಧಿಕಾರಿಗೆ ಶಾಸಕ ರಮೇಶ್ ಜಾರಕಿಹೊಳಿ ಅವರ ಅಳಿಯ ಅಂಬಿರಾವ್ ಪಾಟೀಲ್ ಆವಾಜ್ ಹಾಕಿರುವ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಚೆನ್ನಮ್ಮ ವೃತ್ತದಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ವಾಹನ ತಡೆದಿದ್ದಕ್ಕೆ ಕೆಂಡಾಮಂಡಲರಾದ ಶಾಸಕರ ಅಳಿಯ ಅಂಬಿರಾವ್ ಪೊಲೀಸ್​ಗೆ ಆವಾಜ್ ಹಾಕಿದ್ದಾರೆ. ಏಕೆ ಈಗ ಏನ್ ಆಯ್ತು ಹೋಗು ಕೆಲಸ ನೋಡು. ನಾನು ಯಾರು ಅನ್ನೋದು ನಿನಗೆ ಗೊತ್ತಿಲ್ವಾ ಎಂದು ಅಂಬಿರಾವ್ ಪಾಟೀಲ್ ಕೂಗಾಡಿದ್ದಾರೆ. ಇದ್ದಕ್ಕೆ ಪ್ರತಿ ಮಾತ ನಾಡದೆ ಎಎಸ್ಐ ಸುಮ್ಮನಾಗಿದ್ದಾರೆ.

ಪೊಲೀಸ್ ಅಧಿಕಾರಿಗೆ ಶಾಸಕ ರಮೇಶ್​ ಅಳಿಯನ ಆವಾಜ್
ಸಾಧು ಶ್ರೀನಾಥ್​
|

Updated on: Dec 31, 2019 | 1:52 PM

Share

ಬೆಳಗಾವಿ: ಪೊಲೀಸ್ ಅಧಿಕಾರಿಗೆ ಶಾಸಕ ರಮೇಶ್ ಜಾರಕಿಹೊಳಿ ಅವರ ಅಳಿಯ ಅಂಬಿರಾವ್ ಪಾಟೀಲ್ ಆವಾಜ್ ಹಾಕಿರುವ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಚೆನ್ನಮ್ಮ ವೃತ್ತದಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ವಾಹನ ತಡೆದಿದ್ದಕ್ಕೆ ಕೆಂಡಾಮಂಡಲರಾದ ಶಾಸಕರ ಅಳಿಯ ಅಂಬಿರಾವ್ ಪೊಲೀಸ್​ಗೆ ಆವಾಜ್ ಹಾಕಿದ್ದಾರೆ.

ಏಕೆ ಈಗ ಏನ್ ಆಯ್ತು ಹೋಗು ಕೆಲಸ ನೋಡು. ನಾನು ಯಾರು ಅನ್ನೋದು ನಿನಗೆ ಗೊತ್ತಿಲ್ವಾ ಎಂದು ಅಂಬಿರಾವ್ ಪಾಟೀಲ್ ಕೂಗಾಡಿದ್ದಾರೆ. ಇದ್ದಕ್ಕೆ ಪ್ರತಿ ಮಾತ ನಾಡದೆ ಎಎಸ್ಐ ಸುಮ್ಮನಾಗಿದ್ದಾರೆ.

Follow Us
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ
ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಸಿದ್ದರಾಮಯ್ಯಗೆ ಹೆಚ್​​ಡಿಕೆ ಸವಾಲ್​​: ಕೇಂದ್ರ ಸಚಿವ ಹೇಳಿದ್ದೇನು?
ಸಿದ್ದರಾಮಯ್ಯಗೆ ಹೆಚ್​​ಡಿಕೆ ಸವಾಲ್​​: ಕೇಂದ್ರ ಸಚಿವ ಹೇಳಿದ್ದೇನು?