AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಅಧಿಕಾರಿಗೆ ಶಾಸಕ ರಮೇಶ್​ ಅಳಿಯನ ಆವಾಜ್

ಬೆಳಗಾವಿ: ಪೊಲೀಸ್ ಅಧಿಕಾರಿಗೆ ಶಾಸಕ ರಮೇಶ್ ಜಾರಕಿಹೊಳಿ ಅವರ ಅಳಿಯ ಅಂಬಿರಾವ್ ಪಾಟೀಲ್ ಆವಾಜ್ ಹಾಕಿರುವ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಚೆನ್ನಮ್ಮ ವೃತ್ತದಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ವಾಹನ ತಡೆದಿದ್ದಕ್ಕೆ ಕೆಂಡಾಮಂಡಲರಾದ ಶಾಸಕರ ಅಳಿಯ ಅಂಬಿರಾವ್ ಪೊಲೀಸ್​ಗೆ ಆವಾಜ್ ಹಾಕಿದ್ದಾರೆ. ಏಕೆ ಈಗ ಏನ್ ಆಯ್ತು ಹೋಗು ಕೆಲಸ ನೋಡು. ನಾನು ಯಾರು ಅನ್ನೋದು ನಿನಗೆ ಗೊತ್ತಿಲ್ವಾ ಎಂದು ಅಂಬಿರಾವ್ ಪಾಟೀಲ್ ಕೂಗಾಡಿದ್ದಾರೆ. ಇದ್ದಕ್ಕೆ ಪ್ರತಿ ಮಾತ ನಾಡದೆ ಎಎಸ್ಐ ಸುಮ್ಮನಾಗಿದ್ದಾರೆ.

ಪೊಲೀಸ್ ಅಧಿಕಾರಿಗೆ ಶಾಸಕ ರಮೇಶ್​ ಅಳಿಯನ ಆವಾಜ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 31, 2019 | 1:52 PM

Share

ಬೆಳಗಾವಿ: ಪೊಲೀಸ್ ಅಧಿಕಾರಿಗೆ ಶಾಸಕ ರಮೇಶ್ ಜಾರಕಿಹೊಳಿ ಅವರ ಅಳಿಯ ಅಂಬಿರಾವ್ ಪಾಟೀಲ್ ಆವಾಜ್ ಹಾಕಿರುವ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಚೆನ್ನಮ್ಮ ವೃತ್ತದಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ವಾಹನ ತಡೆದಿದ್ದಕ್ಕೆ ಕೆಂಡಾಮಂಡಲರಾದ ಶಾಸಕರ ಅಳಿಯ ಅಂಬಿರಾವ್ ಪೊಲೀಸ್​ಗೆ ಆವಾಜ್ ಹಾಕಿದ್ದಾರೆ.

ಏಕೆ ಈಗ ಏನ್ ಆಯ್ತು ಹೋಗು ಕೆಲಸ ನೋಡು. ನಾನು ಯಾರು ಅನ್ನೋದು ನಿನಗೆ ಗೊತ್ತಿಲ್ವಾ ಎಂದು ಅಂಬಿರಾವ್ ಪಾಟೀಲ್ ಕೂಗಾಡಿದ್ದಾರೆ. ಇದ್ದಕ್ಕೆ ಪ್ರತಿ ಮಾತ ನಾಡದೆ ಎಎಸ್ಐ ಸುಮ್ಮನಾಗಿದ್ದಾರೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್