Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಡಾಪ್ಲರ್​ ರಾಡಾರ್ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಸಂಸದ ಈರಣ್ಣ ಕಡಾಡಿ ಪತ್ರ

ಕರ್ನಾಟಕವು ಕೃಷಿ-ಸಮೃದ್ಧ ರಾಜ್ಯವಾಗಿದ್ದು, ವೈವಿಧ್ಯಮಯ ಭೌಗೋಳಿಕ ವಲಯಗಳನ್ನು ಹೊಂದಿದೆ. ಇದು ಅನಿರೀಕ್ಷಿತ ಹವಾಮಾನ ಮಾದರಿಗಳಿಗೆ ಒಳಗಾಗುತ್ತದೆ. ದೇಶದಲ್ಲಿ ಎರಡನೇ ಅತಿ ಹೆಚ್ಚು ಮಳೆ ಬೀಳುವ ತಾಣವಾಗಿದ್ದರೂ, ನಮ್ಮ ರಾಜ್ಯದಲ್ಲಿ ಪ್ರಸ್ತುತ ನಿಖರವಾದ ಹವಾಮಾನ ಮೇಲ್ವಿಚಾರಣೆ ಮತ್ತು ಮುನ್ಸೂಚನೆಯನ್ನು ಖಾತ್ರಿಪಡಿಸುವ ನಿರ್ಣಾಯಕ ಸಾಧನ (ಡಾಪ್ಲರ್ ಹವಾಮಾನ ರಾಡಾರ್ -DWR) ಕೊರತೆಯಿದೆ.

ರಾಜ್ಯದಲ್ಲಿ ಡಾಪ್ಲರ್​ ರಾಡಾರ್ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಸಂಸದ ಈರಣ್ಣ ಕಡಾಡಿ ಪತ್ರ
ಡಾಪ್ಲರ್​ ರಾಡಾರ್
Follow us
ವಿವೇಕ ಬಿರಾದಾರ
|

Updated on:Oct 09, 2023 | 10:06 AM

ಬೆಳಗಾವಿ ಅ.09: ಕರ್ನಾಟಕದಲ್ಲಿ ನಿಖರವಾದ ಹವಾಮಾನ ಮೇಲ್ವಿಚಾರಣೆ ಮತ್ತು ಮುನ್ಸೂಚನೆ ನೀಡುವ ಡಾಪ್ಲರ್ ಹವಾಮಾನ ರಾಡಾರ್ (DWR) ವ್ಯವಸ್ಥೆಯ ಅಗತ್ಯವನ್ನು ಮನಗಂಡು ಬೆಳಗಾವಿಯ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಈರಣ್ಣ ಕಡಾಡಿ (Iranna Kadadi) ಅವರು ಇತ್ತೀಚೆಗೆ ನವದೆಹಲಿಯಲ್ಲಿ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು (Kiran Rijiju) ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕರ್ನಾಟಕವು ಕೃಷಿ-ಸಮೃದ್ಧ ರಾಜ್ಯವಾಗಿದ್ದು, ವೈವಿಧ್ಯಮಯ ಭೌಗೋಳಿಕ ವಲಯಗಳನ್ನು ಹೊಂದಿದೆ. ಇದು ಅನಿರೀಕ್ಷಿತ ಹವಾಮಾನ ಮಾದರಿಗಳಿಗೆ ಒಳಗಾಗುತ್ತದೆ. ದೇಶದಲ್ಲಿ ಎರಡನೇ ಅತಿ ಹೆಚ್ಚು ಮಳೆ ಬೀಳುವ ತಾಣವಾಗಿದ್ದರೂ, ನಮ್ಮ ರಾಜ್ಯದಲ್ಲಿ ಪ್ರಸ್ತುತ ನಿಖರವಾದ ಹವಾಮಾನ ಮೇಲ್ವಿಚಾರಣೆ ಮತ್ತು ಮುನ್ಸೂಚನೆಯನ್ನು ಖಾತ್ರಿಪಡಿಸುವ ನಿರ್ಣಾಯಕ ಸಾಧನ (ಡಾಪ್ಲರ್ ಹವಾಮಾನ ರಾಡಾರ್ -DWR) ಕೊರತೆಯಿದೆ. ಪ್ರಸ್ತುತ, ಕರ್ನಾಟಕದಾದ್ಯಂತ ಒಂದೇ ಒಂದು ಡಿಡಬ್ಲ್ಯೂಆರ್ ವ್ಯವಸ್ಥೆ ಇಲ್ಲ ಎಂದು ಕೇಂದ್ರ ಸಚಿವರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಜಿ20- ಶೃಂಗಸಭೆ: ಹಸಿರು ಹವಾಮಾನ ನಿಧಿಗೆ 2 ಬಿಲಿಯನ್ ಡಾಲರ್ ಸಹಾಯ ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್

ಕರ್ನಾಟಕಕ್ಕೆ ಹತ್ತಿರದ ಡಾಪ್ಲರ್ ಗೋವಾದಲ್ಲಿದೆ. ಸಕಾಲಿಕ ಹವಾಮಾನ ಮಾಹಿತಿಗಾಗಿ ನಾವು ನೆರೆಯ ರಾಜ್ಯದ ಮೇಲೆ ಹೆಚ್ಚು ಅವಲಂಬಿತರಾಗಿದ್ದೇವೆ. ಕುಂದಾಪುರ, ಬೆಳಗಾವಿ, ರಾಯಚೂರು ಮತ್ತು ಬೆಂಗಳೂರಿನಲ್ಲಿ ಡಾಪ್ಲರ್ ರೇಡಾರ್​ಗಳನ್ನು ಸ್ಥಾಪಸಿಬೇಕೆಂದು ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ‘ಆತ್ಮ ನಿರ್ಭರ್ ಭಾರತ್’ ಉಪಕ್ರಮದ ಅಡಿಯಲ್ಲಿ ಭಾರತದಲ್ಲಿ ಡಾಪ್ಲರ್ ರೇಡಾರ್​​ಗಳನ್ನು ತಯಾರಿಸಲಾಗುತ್ತಿದೆ. ಮತ್ತು ರಿಜಿಜು ಅವರು ಪತ್ರಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಈರಣ್ಣ ಕಡಾಡಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:05 am, Mon, 9 October 23

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ