AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಹೃದಯ ಭಾಗವಾದ ಬಾಪಟ್​ ಗಲ್ಲಿಯಲ್ಲಿ ಮಲ್ಟಿ ಲೆವಲ್​ ಕಾರ್​ ಪಾರ್ಕಿಂಗ್​ ವ್ಯವಸ್ಥೆ

ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಮಲ್ಟಿ ಲೇವಲ್​ ಪಾರ್ಕಿಂಗ್​ ನಿರ್ಮಾಣ ಮಾಡಲಾಗುತ್ತಿದ್ದು, ಇದು ಆರು ಮಹಡಿಗಳನ್ನು ಹೊಂದಿರಲಿದೆ. ಈ ಕಟ್ಟಡದಲ್ಲಿ 120 ಕಾರುಗಳನ್ನು ಪಾರ್ಕ್​ ಮಾಡಬಹುದಾಗಿದೆ.

ಬೆಳಗಾವಿ ಹೃದಯ ಭಾಗವಾದ ಬಾಪಟ್​ ಗಲ್ಲಿಯಲ್ಲಿ ಮಲ್ಟಿ ಲೆವಲ್​ ಕಾರ್​ ಪಾರ್ಕಿಂಗ್​ ವ್ಯವಸ್ಥೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 12, 2023 | 9:20 AM

Share

ಬೆಳಗಾವಿ ಸೆ.12: ಚೆನ್ನಮ್ಮನ ನಾಡು ಬೆಳಗಾವಿ (Belagavi) ಮಹಾನಗರದಲ್ಲಿ ಪಾರ್ಕಿಂಗ್​ ಸಮಸ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆ ನಿವಾರಣೆಗೆ ನಗರದಲ್ಲಿನ ಹೃದಯ ಭಾಗವಾದ ಬಾಪಟ್​ ಗಲ್ಲಿಯಲ್ಲಿ ಮಲ್ಟಿ ಲೆವಲ್​ ಕಾರ್​ ಪಾರ್ಕಿಂಗ್ (Multi level Car Parking) ಕಟ್ಟಡ ನಿರ್ಮಾಣ ಕಾಮಗಾರಿಗೆ ಸೋಮವಾರ ಬೆಳಗಾವಿ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಟ್ (Asif Raju Sait) ಅವರು ಶಂಕು ಸ್ಥಾಪನೆ ನೆರವೇರಿಸಿದರು.

ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಮಲ್ಟಿ ಲೇವಲ್​ ಪಾರ್ಕಿಂಗ್​ ನಿರ್ಮಾಣ ಮಾಡಲಾಗುತ್ತಿದ್ದು, ಇದು ಆರು ಮಹಡಿಗಳನ್ನು ಹೊಂದಿರಲಿದೆ. ಈ ಕಟ್ಟಡದಲ್ಲಿ 120 ಕಾರುಗಳನ್ನು ಪಾರ್ಕ್​ ಮಾಡಬಹುದಾಗಿದೆ. ಬಾಪಟ್​​ ಗಲ್ಲಿಯಲ್ಲಿ ಈ ಹಿಂದೆ ಹಲವು ಬಾರಿ ಮಲ್ಟಿ ಲೇವಲ್​ ಪಾರ್ಕಿಂಗ್​ ಕಟ್ಟಡ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಲಾಗಿತ್ತು. ಇದೀಗ ಶಂಕುಸ್ಥಾಪನೆ ನೆರವೇರಿದೆ.

ಇದನ್ನೂ ಓದಿ: IndiGo flight: ಬೆಳಗಾವಿ, ದೆಹಲಿ ನಡುವೆ ಅಕ್ಟೋಬರ್ 5ರಿಂದ ಆರಂಭವಾಗಲಿದೆ ಇಂಡಿಗೋ ವಿಮಾನ ಹಾರಾಟ

6.5 ಕೋಟಿ ರೂ. ವೆಚ್ಚದಲ್ಲಿ ಐದು ಅಂತಸ್ತಿನ ಕಟ್ಟಡವನ್ನು ಪಿಪಿಪಿ ಮತ್ತು ಬಿವಿಜಿ ಕಂಪನಿಯ ಸಹಭಾಗಿತ್ವದಲ್ಲಿ ಈ ಕಟ್ಟಡ ನಿರ್ಮಿಸಲಾಗುತ್ತಿದೆ. ಒಂದು ಅಂತಸ್ತಿನಲ್ಲಿ 30 ಕಾರುಗಳನ್ನು ಪಾರ್ಕ್ ಮಾಡಬಹುದಾಗಿದೆ. ಐದು ಅಂತಸ್ತುಗಳಲ್ಲಿ ಒಟ್ಟು 120 ಕಾರುಗಳನ್ನು ಪಾರ್ಕಿಂಗ್ ಮಾಡಬಹುದು. 2006 ರಲ್ಲಿ ರಾಜ್ಯ ಸರ್ಕಾರದ ನೂರು ಕೋಟಿ ರೂ. ವಿಶೇಷ ಅನುದಾನದಲ್ಲಿ ಇದನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿತ್ತು. ಆದರೆ ಜಿಎಸ್​ಟಿ ಜಾರಿಯಾಗಿದ್ದರಿಂದ ಗುತ್ತಿಗೆದಾರ ಕಾಮಗಾರಿ ಆರಂಭಿಸಲು ಹಿಂದೇಟು ಹಾಕಿದ್ದನು ಹೀಗಾಗಿ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ