AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಹೃದಯ ಭಾಗವಾದ ಬಾಪಟ್​ ಗಲ್ಲಿಯಲ್ಲಿ ಮಲ್ಟಿ ಲೆವಲ್​ ಕಾರ್​ ಪಾರ್ಕಿಂಗ್​ ವ್ಯವಸ್ಥೆ

ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಮಲ್ಟಿ ಲೇವಲ್​ ಪಾರ್ಕಿಂಗ್​ ನಿರ್ಮಾಣ ಮಾಡಲಾಗುತ್ತಿದ್ದು, ಇದು ಆರು ಮಹಡಿಗಳನ್ನು ಹೊಂದಿರಲಿದೆ. ಈ ಕಟ್ಟಡದಲ್ಲಿ 120 ಕಾರುಗಳನ್ನು ಪಾರ್ಕ್​ ಮಾಡಬಹುದಾಗಿದೆ.

ಬೆಳಗಾವಿ ಹೃದಯ ಭಾಗವಾದ ಬಾಪಟ್​ ಗಲ್ಲಿಯಲ್ಲಿ ಮಲ್ಟಿ ಲೆವಲ್​ ಕಾರ್​ ಪಾರ್ಕಿಂಗ್​ ವ್ಯವಸ್ಥೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 12, 2023 | 9:20 AM

Share

ಬೆಳಗಾವಿ ಸೆ.12: ಚೆನ್ನಮ್ಮನ ನಾಡು ಬೆಳಗಾವಿ (Belagavi) ಮಹಾನಗರದಲ್ಲಿ ಪಾರ್ಕಿಂಗ್​ ಸಮಸ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆ ನಿವಾರಣೆಗೆ ನಗರದಲ್ಲಿನ ಹೃದಯ ಭಾಗವಾದ ಬಾಪಟ್​ ಗಲ್ಲಿಯಲ್ಲಿ ಮಲ್ಟಿ ಲೆವಲ್​ ಕಾರ್​ ಪಾರ್ಕಿಂಗ್ (Multi level Car Parking) ಕಟ್ಟಡ ನಿರ್ಮಾಣ ಕಾಮಗಾರಿಗೆ ಸೋಮವಾರ ಬೆಳಗಾವಿ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಟ್ (Asif Raju Sait) ಅವರು ಶಂಕು ಸ್ಥಾಪನೆ ನೆರವೇರಿಸಿದರು.

ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಮಲ್ಟಿ ಲೇವಲ್​ ಪಾರ್ಕಿಂಗ್​ ನಿರ್ಮಾಣ ಮಾಡಲಾಗುತ್ತಿದ್ದು, ಇದು ಆರು ಮಹಡಿಗಳನ್ನು ಹೊಂದಿರಲಿದೆ. ಈ ಕಟ್ಟಡದಲ್ಲಿ 120 ಕಾರುಗಳನ್ನು ಪಾರ್ಕ್​ ಮಾಡಬಹುದಾಗಿದೆ. ಬಾಪಟ್​​ ಗಲ್ಲಿಯಲ್ಲಿ ಈ ಹಿಂದೆ ಹಲವು ಬಾರಿ ಮಲ್ಟಿ ಲೇವಲ್​ ಪಾರ್ಕಿಂಗ್​ ಕಟ್ಟಡ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಲಾಗಿತ್ತು. ಇದೀಗ ಶಂಕುಸ್ಥಾಪನೆ ನೆರವೇರಿದೆ.

ಇದನ್ನೂ ಓದಿ: IndiGo flight: ಬೆಳಗಾವಿ, ದೆಹಲಿ ನಡುವೆ ಅಕ್ಟೋಬರ್ 5ರಿಂದ ಆರಂಭವಾಗಲಿದೆ ಇಂಡಿಗೋ ವಿಮಾನ ಹಾರಾಟ

6.5 ಕೋಟಿ ರೂ. ವೆಚ್ಚದಲ್ಲಿ ಐದು ಅಂತಸ್ತಿನ ಕಟ್ಟಡವನ್ನು ಪಿಪಿಪಿ ಮತ್ತು ಬಿವಿಜಿ ಕಂಪನಿಯ ಸಹಭಾಗಿತ್ವದಲ್ಲಿ ಈ ಕಟ್ಟಡ ನಿರ್ಮಿಸಲಾಗುತ್ತಿದೆ. ಒಂದು ಅಂತಸ್ತಿನಲ್ಲಿ 30 ಕಾರುಗಳನ್ನು ಪಾರ್ಕ್ ಮಾಡಬಹುದಾಗಿದೆ. ಐದು ಅಂತಸ್ತುಗಳಲ್ಲಿ ಒಟ್ಟು 120 ಕಾರುಗಳನ್ನು ಪಾರ್ಕಿಂಗ್ ಮಾಡಬಹುದು. 2006 ರಲ್ಲಿ ರಾಜ್ಯ ಸರ್ಕಾರದ ನೂರು ಕೋಟಿ ರೂ. ವಿಶೇಷ ಅನುದಾನದಲ್ಲಿ ಇದನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿತ್ತು. ಆದರೆ ಜಿಎಸ್​ಟಿ ಜಾರಿಯಾಗಿದ್ದರಿಂದ ಗುತ್ತಿಗೆದಾರ ಕಾಮಗಾರಿ ಆರಂಭಿಸಲು ಹಿಂದೇಟು ಹಾಕಿದ್ದನು ಹೀಗಾಗಿ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ