AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಕೋಮಿನ ಯುವತಿ ಪ್ರೀತಿಸಿದ್ದ ಯುವಕನ ಹತ್ಯೆ ಪ್ರಕರಣ; ರೈಲ್ವೆ ಪೊಲೀಸರಿಂದ ಬೆಳಗಾವಿ ಪೊಲೀಸರಿಗೆ ಕೇಸ್ ವರ್ಗಾವಣೆ

ಬೈಲಹೊಂಗಲ ಡಿವೈಎಸ್‌ಪಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿದ್ದು, ಪೊಲೀಸರು ಈಗಾಗಲೇ 30ಕ್ಕೂ ಹೆಚ್ಚು ಜನರನ್ನು ವಿಚಾರಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಖಾ‌ನಾಪುರ ಹೊರವಲಯದಲ್ಲಿ ಸೆ.28ರಂದು ರೈಲ್ವೆ ಹಳಿ ಮೇಲೆ ಅರ್ಬಾಜ್ ಮುಲ್ಲಾ (24) ಶವ ಪತ್ತೆಯಾಗಿತ್ತು. ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಅರ್ಬಾಜ್ ಹತ್ಯೆ ಆರೋಪ ಕೇಳಿ ಬಂದಿದೆ.

ಅನ್ಯಕೋಮಿನ ಯುವತಿ ಪ್ರೀತಿಸಿದ್ದ ಯುವಕನ ಹತ್ಯೆ ಪ್ರಕರಣ; ರೈಲ್ವೆ ಪೊಲೀಸರಿಂದ ಬೆಳಗಾವಿ ಪೊಲೀಸರಿಗೆ ಕೇಸ್ ವರ್ಗಾವಣೆ
ಅರ್ಬಾಜ್ ಮುಲ್ಲಾ
TV9 Web
| Edited By: |

Updated on: Oct 05, 2021 | 7:58 AM

Share

ಬೆಳಗಾವಿ: ಅನ್ಯಕೋಮಿನ ಯುವತಿ ಪ್ರೀತಿಸಿದ್ದ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಈಗಾಗಲೇ ಸ್ಥಳೀಯರು ಒತ್ತಾಯಿಸಿದ್ದಾರೆ. ಹೀಗಾಗಿ ಈ ಪ್ರಕರಣದ ತೀವ್ರತೆ ಅರಿತ ಅಧಿಕಾರಿಗಳು, ರೈಲ್ವೆ ಪೊಲೀಸರಿಂದ ಬೆಳಗಾವಿ ಪೊಲೀಸರಿಗೆ ಕೇಸ್ ವರ್ಗಾವಣೆ ಮಾಡಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪೊಲೀಸರ ವಿಶೇಷ ತಂಡ ರಚನೆ ಮಾಡಲಾಗಿದೆ.

ಬೈಲಹೊಂಗಲ ಡಿವೈಎಸ್‌ಪಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿದ್ದು, ಪೊಲೀಸರು ಈಗಾಗಲೇ 30ಕ್ಕೂ ಹೆಚ್ಚು ಜನರನ್ನು ವಿಚಾರಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಖಾ‌ನಾಪುರ ಹೊರವಲಯದಲ್ಲಿ ಸೆ.28ರಂದು ರೈಲ್ವೆ ಹಳಿ ಮೇಲೆ ಅರ್ಬಾಜ್ ಮುಲ್ಲಾ (24) ಶವ ಪತ್ತೆಯಾಗಿತ್ತು. ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಅರ್ಬಾಜ್ ಹತ್ಯೆ ಆರೋಪ ಕೇಳಿ ಬಂದಿದೆ.

ಯುವತಿ ತಂದೆ ಮಹಾರಾಜ ಬಿರ್ಜೆ ವಿರುದ್ಧ ಮೃತ ಅರ್ಬಾಜ್ ಮುಲ್ಲಾ ತಾಯಿ ಆರೋಪಿಸಿದ್ದಾರೆ. ಅರ್ಬಾಜ್ ತಾಯಿ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿದೆ. ಸದ್ಯ ಪೊಲೀಸರು ಆರು ಜನರನ್ನು ವಶಕ್ಕೆ ಪಡೆದು ರಹಸ್ಯ ಸ್ಥಳದಲ್ಲಿ ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಲವಾದ ಸಾಕ್ಷ್ಯಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್ ಒತ್ತಾಯ

ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಬೆಳಗಾವಿಯಲ್ಲಿ ಬಿತ್ತಾ ಹೆಣ? ಮುಂದುವರಿದ ತನಿಖೆ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ