AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News; ಬೆಳಗಾವಿ – ಜೈಪುರ ಮಧ್ಯೆ ಹೊಸ ವಿಮಾನ, ವಾರಕ್ಕೆ ಮೂರು ದಿನ ಸೌಲಭ್ಯ

ಬೆಳಗಾವಿ ಮತ್ತು ಜೈಪುರ ಮಧ್ಯೆ ವೈಮಾನಿಕ ಸಂಪರ್ಕ ಸುಧಾರಿಸುವ ನಿಟ್ಟಿನಲ್ಲಿ ಉಭಯ ನಗರಗಳ ಮಧ್ಯೆ ಹೊಸ ವಿಮಾನ ಸಂಚಾರ ಆರಂಭಿಸಲಾಗಿದೆ. ನೂತನ ವಿಮಾನ ಸಂಚಾರ ಸೋಮವಾರ ಆರಂಭಗೊಂಡಿದೆ.

Belagavi News; ಬೆಳಗಾವಿ - ಜೈಪುರ ಮಧ್ಯೆ ಹೊಸ ವಿಮಾನ, ವಾರಕ್ಕೆ ಮೂರು ದಿನ ಸೌಲಭ್ಯ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
| Edited By: |

Updated on:May 17, 2023 | 4:10 PM

Share

ಜೈಪುರ: ಬೆಳಗಾವಿ ಮತ್ತು ಜೈಪುರ ಮಧ್ಯೆ ವೈಮಾನಿಕ ಸಂಪರ್ಕ ಸುಧಾರಿಸುವ ನಿಟ್ಟಿನಲ್ಲಿ ಉಭಯ ನಗರಗಳ ಮಧ್ಯೆ ಹೊಸ ವಿಮಾನ ಸಂಚಾರ ಆರಂಭಿಸಲಾಗಿದೆ. ನೂತನ ವಿಮಾನ ಸಂಚಾರ ಸೋಮವಾರ ಆರಂಭಗೊಂಡಿದೆ. ಜೈಪುರದಿಂದ ವಿಮಾನ ಸಂಪರ್ಕವನ್ನು ಸುಧಾರಿಸುವ ಉದ್ದೇಶದಿಂದ ಸೋಮವಾರ ಜೈಪುರ-ಬೆಳಗಾವಿ ನಡುವೆ ಹೊಸ ವಿಮಾನ ಸಂಚಾರ ಪ್ರಾರಂಭಿಸಲಾಯಿತು. ಹೊಸ ವಿಮಾನಯಾನ ವಾರದಲ್ಲಿ ಮೂರು ದಿನ ಕಾರ್ಯನಿರ್ವಹಿಸಲಿದೆ. ಸೋಮವಾರ ಬುಧವಾರ ಮತ್ತು ಶುಕ್ರವಾರ ವಿಮಾನ ಸಂಚಾರ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೂತನ ವಿಮಾನವು ಮಧ್ಯಾಹ್ನ 12.55ಕ್ಕೆ ಬೆಳಗಾವಿಯಿಂದ ಹೊರಟು 3.10 ಕ್ಕೆ ಜೈಪುರ ತಲುಪಲಿದೆ. 3.40ಕ್ಕೆ ಜೈಪುರದಿಂದ ಹೊರಟು 5.55ಕ್ಕೆ ಬೆಳಗಾವಿಗೆ ತಲುಪಲಿದೆ.

ಸೋಮವಾರ, ಬೆಳಗಾವಿಗೆ ಮೊದಲ ವಿಮಾನವು 50 ಪ್ರಯಾಣಿಕರೊಂದಿಗೆ ಪೂರ್ಣ ಸಾಮರ್ಥ್ಯದಲ್ಲಿ ಹಾರಾಟ ನಡೆಸಿತು. ಮಧ್ಯಾಹ್ನ 3:10ಕ್ಕೆ ವಿಮಾನ ಇಲ್ಲಿಗೆ ಬಂದಿಳಿದಾಗ ಜಲಫಿರಂಗಿ ಸೆಲ್ಯೂಟ್ ಕೂಡ ನೀಡಲಾಯಿತು ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ ಜೈಪುರದಿಂದ ಮೂರು ಹೊಸ ಮಾರ್ಗಗಳಲ್ಲಿ ವಿಮಾನ ಸಂಚಾರ ಆರಂಭಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Tue, 16 May 23

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ