AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News; ಬೆಳಗಾವಿ – ಜೈಪುರ ಮಧ್ಯೆ ಹೊಸ ವಿಮಾನ, ವಾರಕ್ಕೆ ಮೂರು ದಿನ ಸೌಲಭ್ಯ

ಬೆಳಗಾವಿ ಮತ್ತು ಜೈಪುರ ಮಧ್ಯೆ ವೈಮಾನಿಕ ಸಂಪರ್ಕ ಸುಧಾರಿಸುವ ನಿಟ್ಟಿನಲ್ಲಿ ಉಭಯ ನಗರಗಳ ಮಧ್ಯೆ ಹೊಸ ವಿಮಾನ ಸಂಚಾರ ಆರಂಭಿಸಲಾಗಿದೆ. ನೂತನ ವಿಮಾನ ಸಂಚಾರ ಸೋಮವಾರ ಆರಂಭಗೊಂಡಿದೆ.

Belagavi News; ಬೆಳಗಾವಿ - ಜೈಪುರ ಮಧ್ಯೆ ಹೊಸ ವಿಮಾನ, ವಾರಕ್ಕೆ ಮೂರು ದಿನ ಸೌಲಭ್ಯ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
| Edited By: |

Updated on:May 17, 2023 | 4:10 PM

Share

ಜೈಪುರ: ಬೆಳಗಾವಿ ಮತ್ತು ಜೈಪುರ ಮಧ್ಯೆ ವೈಮಾನಿಕ ಸಂಪರ್ಕ ಸುಧಾರಿಸುವ ನಿಟ್ಟಿನಲ್ಲಿ ಉಭಯ ನಗರಗಳ ಮಧ್ಯೆ ಹೊಸ ವಿಮಾನ ಸಂಚಾರ ಆರಂಭಿಸಲಾಗಿದೆ. ನೂತನ ವಿಮಾನ ಸಂಚಾರ ಸೋಮವಾರ ಆರಂಭಗೊಂಡಿದೆ. ಜೈಪುರದಿಂದ ವಿಮಾನ ಸಂಪರ್ಕವನ್ನು ಸುಧಾರಿಸುವ ಉದ್ದೇಶದಿಂದ ಸೋಮವಾರ ಜೈಪುರ-ಬೆಳಗಾವಿ ನಡುವೆ ಹೊಸ ವಿಮಾನ ಸಂಚಾರ ಪ್ರಾರಂಭಿಸಲಾಯಿತು. ಹೊಸ ವಿಮಾನಯಾನ ವಾರದಲ್ಲಿ ಮೂರು ದಿನ ಕಾರ್ಯನಿರ್ವಹಿಸಲಿದೆ. ಸೋಮವಾರ ಬುಧವಾರ ಮತ್ತು ಶುಕ್ರವಾರ ವಿಮಾನ ಸಂಚಾರ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೂತನ ವಿಮಾನವು ಮಧ್ಯಾಹ್ನ 12.55ಕ್ಕೆ ಬೆಳಗಾವಿಯಿಂದ ಹೊರಟು 3.10 ಕ್ಕೆ ಜೈಪುರ ತಲುಪಲಿದೆ. 3.40ಕ್ಕೆ ಜೈಪುರದಿಂದ ಹೊರಟು 5.55ಕ್ಕೆ ಬೆಳಗಾವಿಗೆ ತಲುಪಲಿದೆ.

ಸೋಮವಾರ, ಬೆಳಗಾವಿಗೆ ಮೊದಲ ವಿಮಾನವು 50 ಪ್ರಯಾಣಿಕರೊಂದಿಗೆ ಪೂರ್ಣ ಸಾಮರ್ಥ್ಯದಲ್ಲಿ ಹಾರಾಟ ನಡೆಸಿತು. ಮಧ್ಯಾಹ್ನ 3:10ಕ್ಕೆ ವಿಮಾನ ಇಲ್ಲಿಗೆ ಬಂದಿಳಿದಾಗ ಜಲಫಿರಂಗಿ ಸೆಲ್ಯೂಟ್ ಕೂಡ ನೀಡಲಾಯಿತು ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ ಜೈಪುರದಿಂದ ಮೂರು ಹೊಸ ಮಾರ್ಗಗಳಲ್ಲಿ ವಿಮಾನ ಸಂಚಾರ ಆರಂಭಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Tue, 16 May 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್