AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News; ಬೆಳಗಾವಿ – ಜೈಪುರ ಮಧ್ಯೆ ಹೊಸ ವಿಮಾನ, ವಾರಕ್ಕೆ ಮೂರು ದಿನ ಸೌಲಭ್ಯ

ಬೆಳಗಾವಿ ಮತ್ತು ಜೈಪುರ ಮಧ್ಯೆ ವೈಮಾನಿಕ ಸಂಪರ್ಕ ಸುಧಾರಿಸುವ ನಿಟ್ಟಿನಲ್ಲಿ ಉಭಯ ನಗರಗಳ ಮಧ್ಯೆ ಹೊಸ ವಿಮಾನ ಸಂಚಾರ ಆರಂಭಿಸಲಾಗಿದೆ. ನೂತನ ವಿಮಾನ ಸಂಚಾರ ಸೋಮವಾರ ಆರಂಭಗೊಂಡಿದೆ.

Belagavi News; ಬೆಳಗಾವಿ - ಜೈಪುರ ಮಧ್ಯೆ ಹೊಸ ವಿಮಾನ, ವಾರಕ್ಕೆ ಮೂರು ದಿನ ಸೌಲಭ್ಯ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
| Edited By: |

Updated on:May 17, 2023 | 4:10 PM

Share

ಜೈಪುರ: ಬೆಳಗಾವಿ ಮತ್ತು ಜೈಪುರ ಮಧ್ಯೆ ವೈಮಾನಿಕ ಸಂಪರ್ಕ ಸುಧಾರಿಸುವ ನಿಟ್ಟಿನಲ್ಲಿ ಉಭಯ ನಗರಗಳ ಮಧ್ಯೆ ಹೊಸ ವಿಮಾನ ಸಂಚಾರ ಆರಂಭಿಸಲಾಗಿದೆ. ನೂತನ ವಿಮಾನ ಸಂಚಾರ ಸೋಮವಾರ ಆರಂಭಗೊಂಡಿದೆ. ಜೈಪುರದಿಂದ ವಿಮಾನ ಸಂಪರ್ಕವನ್ನು ಸುಧಾರಿಸುವ ಉದ್ದೇಶದಿಂದ ಸೋಮವಾರ ಜೈಪುರ-ಬೆಳಗಾವಿ ನಡುವೆ ಹೊಸ ವಿಮಾನ ಸಂಚಾರ ಪ್ರಾರಂಭಿಸಲಾಯಿತು. ಹೊಸ ವಿಮಾನಯಾನ ವಾರದಲ್ಲಿ ಮೂರು ದಿನ ಕಾರ್ಯನಿರ್ವಹಿಸಲಿದೆ. ಸೋಮವಾರ ಬುಧವಾರ ಮತ್ತು ಶುಕ್ರವಾರ ವಿಮಾನ ಸಂಚಾರ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೂತನ ವಿಮಾನವು ಮಧ್ಯಾಹ್ನ 12.55ಕ್ಕೆ ಬೆಳಗಾವಿಯಿಂದ ಹೊರಟು 3.10 ಕ್ಕೆ ಜೈಪುರ ತಲುಪಲಿದೆ. 3.40ಕ್ಕೆ ಜೈಪುರದಿಂದ ಹೊರಟು 5.55ಕ್ಕೆ ಬೆಳಗಾವಿಗೆ ತಲುಪಲಿದೆ.

ಸೋಮವಾರ, ಬೆಳಗಾವಿಗೆ ಮೊದಲ ವಿಮಾನವು 50 ಪ್ರಯಾಣಿಕರೊಂದಿಗೆ ಪೂರ್ಣ ಸಾಮರ್ಥ್ಯದಲ್ಲಿ ಹಾರಾಟ ನಡೆಸಿತು. ಮಧ್ಯಾಹ್ನ 3:10ಕ್ಕೆ ವಿಮಾನ ಇಲ್ಲಿಗೆ ಬಂದಿಳಿದಾಗ ಜಲಫಿರಂಗಿ ಸೆಲ್ಯೂಟ್ ಕೂಡ ನೀಡಲಾಯಿತು ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ ಜೈಪುರದಿಂದ ಮೂರು ಹೊಸ ಮಾರ್ಗಗಳಲ್ಲಿ ವಿಮಾನ ಸಂಚಾರ ಆರಂಭಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Tue, 16 May 23

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?