AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News; ಬೆಳಗಾವಿ – ಜೈಪುರ ಮಧ್ಯೆ ಹೊಸ ವಿಮಾನ, ವಾರಕ್ಕೆ ಮೂರು ದಿನ ಸೌಲಭ್ಯ

ಬೆಳಗಾವಿ ಮತ್ತು ಜೈಪುರ ಮಧ್ಯೆ ವೈಮಾನಿಕ ಸಂಪರ್ಕ ಸುಧಾರಿಸುವ ನಿಟ್ಟಿನಲ್ಲಿ ಉಭಯ ನಗರಗಳ ಮಧ್ಯೆ ಹೊಸ ವಿಮಾನ ಸಂಚಾರ ಆರಂಭಿಸಲಾಗಿದೆ. ನೂತನ ವಿಮಾನ ಸಂಚಾರ ಸೋಮವಾರ ಆರಂಭಗೊಂಡಿದೆ.

Belagavi News; ಬೆಳಗಾವಿ - ಜೈಪುರ ಮಧ್ಯೆ ಹೊಸ ವಿಮಾನ, ವಾರಕ್ಕೆ ಮೂರು ದಿನ ಸೌಲಭ್ಯ
ಸಾಂದರ್ಭಿಕ ಚಿತ್ರ
Ganapathi Sharma
| Edited By: |

Updated on:May 17, 2023 | 4:10 PM

Share

ಜೈಪುರ: ಬೆಳಗಾವಿ ಮತ್ತು ಜೈಪುರ ಮಧ್ಯೆ ವೈಮಾನಿಕ ಸಂಪರ್ಕ ಸುಧಾರಿಸುವ ನಿಟ್ಟಿನಲ್ಲಿ ಉಭಯ ನಗರಗಳ ಮಧ್ಯೆ ಹೊಸ ವಿಮಾನ ಸಂಚಾರ ಆರಂಭಿಸಲಾಗಿದೆ. ನೂತನ ವಿಮಾನ ಸಂಚಾರ ಸೋಮವಾರ ಆರಂಭಗೊಂಡಿದೆ. ಜೈಪುರದಿಂದ ವಿಮಾನ ಸಂಪರ್ಕವನ್ನು ಸುಧಾರಿಸುವ ಉದ್ದೇಶದಿಂದ ಸೋಮವಾರ ಜೈಪುರ-ಬೆಳಗಾವಿ ನಡುವೆ ಹೊಸ ವಿಮಾನ ಸಂಚಾರ ಪ್ರಾರಂಭಿಸಲಾಯಿತು. ಹೊಸ ವಿಮಾನಯಾನ ವಾರದಲ್ಲಿ ಮೂರು ದಿನ ಕಾರ್ಯನಿರ್ವಹಿಸಲಿದೆ. ಸೋಮವಾರ ಬುಧವಾರ ಮತ್ತು ಶುಕ್ರವಾರ ವಿಮಾನ ಸಂಚಾರ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೂತನ ವಿಮಾನವು ಮಧ್ಯಾಹ್ನ 12.55ಕ್ಕೆ ಬೆಳಗಾವಿಯಿಂದ ಹೊರಟು 3.10 ಕ್ಕೆ ಜೈಪುರ ತಲುಪಲಿದೆ. 3.40ಕ್ಕೆ ಜೈಪುರದಿಂದ ಹೊರಟು 5.55ಕ್ಕೆ ಬೆಳಗಾವಿಗೆ ತಲುಪಲಿದೆ.

ಸೋಮವಾರ, ಬೆಳಗಾವಿಗೆ ಮೊದಲ ವಿಮಾನವು 50 ಪ್ರಯಾಣಿಕರೊಂದಿಗೆ ಪೂರ್ಣ ಸಾಮರ್ಥ್ಯದಲ್ಲಿ ಹಾರಾಟ ನಡೆಸಿತು. ಮಧ್ಯಾಹ್ನ 3:10ಕ್ಕೆ ವಿಮಾನ ಇಲ್ಲಿಗೆ ಬಂದಿಳಿದಾಗ ಜಲಫಿರಂಗಿ ಸೆಲ್ಯೂಟ್ ಕೂಡ ನೀಡಲಾಯಿತು ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ ಜೈಪುರದಿಂದ ಮೂರು ಹೊಸ ಮಾರ್ಗಗಳಲ್ಲಿ ವಿಮಾನ ಸಂಚಾರ ಆರಂಭಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Tue, 16 May 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ