AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯೋತ್ಸವ ದಿನದಂದು ಮರಾಠಿ ಭಾಷಿಕ ಪುಂಡರ ಕಿರಿಕ್, ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನ

ನಾಡಿನಾಧ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಆದ್ರೆ, ಸ್ವಾತಂತ್ರ್ಯೋತ್ಸವ ದಿನದಂದು ಮರಾಠಿ ಭಾಷಿಕ ಪುಂಡರ ಕಿರಿಕ್ ತೆಗೆದಿದ್ದಾರೆ. ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನಿಸಿದ್ದು, ಇದನ್ನು ಪೊಲೀಸರು ತಡೆದಿದ್ದಾರೆ.

ಸ್ವಾತಂತ್ರ್ಯೋತ್ಸವ ದಿನದಂದು ಮರಾಠಿ ಭಾಷಿಕ ಪುಂಡರ ಕಿರಿಕ್,  ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನ
ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನ
TV9 Web
| Edited By: |

Updated on:Aug 15, 2023 | 9:47 AM

Share

ಬೆಳಗಾವಿ, (ಆಗಸ್ಟ್ 15): ದೇಶಾದ್ಯಂತ ಇಂದು (ಆಗಸ್ಟ್ 15) 77ನೇ ಸ್ವಾತಂತ್ರ್ಯ ದಿನಾಚರಣೆ(Independence Day) ಆಚರಿಸಲಾಗುತ್ತಿದೆ. ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ, ಜಿಲ್ಲಾಕೇಂದ್ರಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಶಾಲೆ, ಕಾಲೇಜು ಮತ್ತು ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿದೆ. ಆದ್ರೆ, ಚಿಕ್ಕೋಡಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ ದಿನದಂದು ಮರಾಠಿ ಭಾಷಿಕ ಪುಂಡರು ಕಿರಿಕ್ ಮಾಡಿದ್ದಾರೆ. ಬೆಳಗಾವಿ(Belagavi) ಜಿಲ್ಲೆ ನಿಪ್ಪಾಣಿ ನಗರಸಭೆ ಮೇಲೆ ಭಗವಾ ಧ್ವಜ ಹಾರಿಸಲು ಯತ್ನಿಸಿದ್ದಾರೆ. ಮಾಜಿ ಸಚಿವೆ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಸ್ಥಳೀಯ ಅಧಿಕಾರಿಗಳಿಂದ ಧ್ವಜಾರೋಹಣದ ಬಳಿಕ ಈ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ನಿಪ್ಪಾಣಿ ನಗರಸಭೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಬಳಿಕ. ಅದರ ಪಕ್ಕದಲ್ಲೇ ಮರಾಠಿ ಭಾಷಿಕ ನಿಪ್ಪಾಣಿ ನಗರಸಭಾ ಸದಸ್ಯರಾದ ವಿನಾಯಕ ವಾಡೆ ಹಾಗೂ ಸಂಜಯ ಸಾಂಗಾವಕರ್ ಅವರು ಭಗವಾ ಧ್ವಜ ಹಾರಿಸಲು ಮುಂದಾಗಿದ್ದಾರೆ. ಕೂಡಲೇ ಪೊಲೀಸರು ಅದನ್ನು ತಡೆದಿದ್ದು, ಧ್ವಜ ಹಾರಿಸಲು ಬಂದವರನ್ನ ತಡೆದು ತರಾಟೆಗೆ ತೆಗೆದುಕೊಂಡರು. ಈ ಇಬ್ಬರು ಎನ್.ಸಿ.ಪಿ. ಬೆಂಬಲಿತ ನಿಪ್ಪಾಣಿ ನಗರಸಭೆ ಸದಸ್ಯರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:36 am, Tue, 15 August 23

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?