AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರೆಯಾಯ್ತು ಅಂತರ: ಪರೀಕ್ಷಾ ಕೇಂದ್ರದ ಮುಂದೆ ಪೋಷಕರ ಜಮಾವಣೆ

ಬೆಳಗಾವಿ: ಕೊರೊನಾ ಆತಂಕದ ನಡುವೆ ಎಸ್​ಎಸ್​ಎಲ್​ಸಿಯ ಮೊದಲ ದಿನದ ಪರೀಕ್ಷೆ ಮುಗಿದಿದೆ. ಹೀಗಾಗಿ ಮಕ್ಕಳನ್ನು ಕರೆದುಕೊಂಡು ಹೋಗಲು ಬಂದ ಪೋಷಕರು ಸಾಮಾಜಿಕ ಅಂತರ ಮರೆತಿದ್ದಾರೆ. ವಿಲ್ಸನ್ ಗಾರ್ಡನ್ ಹೊಂಬೇಗೌಡ ನಗರ ಸರ್ಕಾರಿ ಶಾಲೆ ಮುಂದೆ ಪೋಷಕರು ಜಮಾವಣೆಗೊಂಡಿರುವ ದೃಶ್ಯ ಕಂಡು ಬಂದಿದೆ. ಸಾಮಾಜಿಕ ಅಂತರದ ಬಗ್ಗೆ ಚಿಂತಿಸದೆ ಅಲ್ಲಲ್ಲಿ ಗುಂಪು ಗುಂಪಾಗಿ ಶಾಲೆಯ ಆವರಣದ ಹೊರಗೆ ಕುಳಿತಿದ್ದಾರೆ. ಹಾಗೂ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಪರೀಕ್ಷಾ ಕೇಂದ್ರದ ಮುಂದೆಯೂ ಇದೇ ರೀತಿಯ ವಾತಾವರಣ ಕಂಡು ಬಂದಿದೆ.

ಮರೆಯಾಯ್ತು ಅಂತರ: ಪರೀಕ್ಷಾ ಕೇಂದ್ರದ ಮುಂದೆ ಪೋಷಕರ ಜಮಾವಣೆ
ಆಯೇಷಾ ಬಾನು
|

Updated on: Jun 25, 2020 | 2:28 PM

Share

ಬೆಳಗಾವಿ: ಕೊರೊನಾ ಆತಂಕದ ನಡುವೆ ಎಸ್​ಎಸ್​ಎಲ್​ಸಿಯ ಮೊದಲ ದಿನದ ಪರೀಕ್ಷೆ ಮುಗಿದಿದೆ. ಹೀಗಾಗಿ ಮಕ್ಕಳನ್ನು ಕರೆದುಕೊಂಡು ಹೋಗಲು ಬಂದ ಪೋಷಕರು ಸಾಮಾಜಿಕ ಅಂತರ ಮರೆತಿದ್ದಾರೆ. ವಿಲ್ಸನ್ ಗಾರ್ಡನ್ ಹೊಂಬೇಗೌಡ ನಗರ ಸರ್ಕಾರಿ ಶಾಲೆ ಮುಂದೆ ಪೋಷಕರು ಜಮಾವಣೆಗೊಂಡಿರುವ ದೃಶ್ಯ ಕಂಡು ಬಂದಿದೆ.

ಸಾಮಾಜಿಕ ಅಂತರದ ಬಗ್ಗೆ ಚಿಂತಿಸದೆ ಅಲ್ಲಲ್ಲಿ ಗುಂಪು ಗುಂಪಾಗಿ ಶಾಲೆಯ ಆವರಣದ ಹೊರಗೆ ಕುಳಿತಿದ್ದಾರೆ. ಹಾಗೂ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಪರೀಕ್ಷಾ ಕೇಂದ್ರದ ಮುಂದೆಯೂ ಇದೇ ರೀತಿಯ ವಾತಾವರಣ ಕಂಡು ಬಂದಿದೆ.