AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರೆಯಾಯ್ತು ಅಂತರ: ಪರೀಕ್ಷಾ ಕೇಂದ್ರದ ಮುಂದೆ ಪೋಷಕರ ಜಮಾವಣೆ

ಬೆಳಗಾವಿ: ಕೊರೊನಾ ಆತಂಕದ ನಡುವೆ ಎಸ್​ಎಸ್​ಎಲ್​ಸಿಯ ಮೊದಲ ದಿನದ ಪರೀಕ್ಷೆ ಮುಗಿದಿದೆ. ಹೀಗಾಗಿ ಮಕ್ಕಳನ್ನು ಕರೆದುಕೊಂಡು ಹೋಗಲು ಬಂದ ಪೋಷಕರು ಸಾಮಾಜಿಕ ಅಂತರ ಮರೆತಿದ್ದಾರೆ. ವಿಲ್ಸನ್ ಗಾರ್ಡನ್ ಹೊಂಬೇಗೌಡ ನಗರ ಸರ್ಕಾರಿ ಶಾಲೆ ಮುಂದೆ ಪೋಷಕರು ಜಮಾವಣೆಗೊಂಡಿರುವ ದೃಶ್ಯ ಕಂಡು ಬಂದಿದೆ. ಸಾಮಾಜಿಕ ಅಂತರದ ಬಗ್ಗೆ ಚಿಂತಿಸದೆ ಅಲ್ಲಲ್ಲಿ ಗುಂಪು ಗುಂಪಾಗಿ ಶಾಲೆಯ ಆವರಣದ ಹೊರಗೆ ಕುಳಿತಿದ್ದಾರೆ. ಹಾಗೂ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಪರೀಕ್ಷಾ ಕೇಂದ್ರದ ಮುಂದೆಯೂ ಇದೇ ರೀತಿಯ ವಾತಾವರಣ ಕಂಡು ಬಂದಿದೆ.

ಮರೆಯಾಯ್ತು ಅಂತರ: ಪರೀಕ್ಷಾ ಕೇಂದ್ರದ ಮುಂದೆ ಪೋಷಕರ ಜಮಾವಣೆ
ಆಯೇಷಾ ಬಾನು
|

Updated on: Jun 25, 2020 | 2:28 PM

Share

ಬೆಳಗಾವಿ: ಕೊರೊನಾ ಆತಂಕದ ನಡುವೆ ಎಸ್​ಎಸ್​ಎಲ್​ಸಿಯ ಮೊದಲ ದಿನದ ಪರೀಕ್ಷೆ ಮುಗಿದಿದೆ. ಹೀಗಾಗಿ ಮಕ್ಕಳನ್ನು ಕರೆದುಕೊಂಡು ಹೋಗಲು ಬಂದ ಪೋಷಕರು ಸಾಮಾಜಿಕ ಅಂತರ ಮರೆತಿದ್ದಾರೆ. ವಿಲ್ಸನ್ ಗಾರ್ಡನ್ ಹೊಂಬೇಗೌಡ ನಗರ ಸರ್ಕಾರಿ ಶಾಲೆ ಮುಂದೆ ಪೋಷಕರು ಜಮಾವಣೆಗೊಂಡಿರುವ ದೃಶ್ಯ ಕಂಡು ಬಂದಿದೆ.

ಸಾಮಾಜಿಕ ಅಂತರದ ಬಗ್ಗೆ ಚಿಂತಿಸದೆ ಅಲ್ಲಲ್ಲಿ ಗುಂಪು ಗುಂಪಾಗಿ ಶಾಲೆಯ ಆವರಣದ ಹೊರಗೆ ಕುಳಿತಿದ್ದಾರೆ. ಹಾಗೂ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಪರೀಕ್ಷಾ ಕೇಂದ್ರದ ಮುಂದೆಯೂ ಇದೇ ರೀತಿಯ ವಾತಾವರಣ ಕಂಡು ಬಂದಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ