AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಸಿನಿಮೀಯ ಶೈಲಿಯಲ್ಲಿ ನೈತಿಕ ಪೊಲೀಸ್ ಗಿರಿ! ಆರೋಪಿಗಳು ಅರೆಸ್ಟ್

ಸಿನಿಮೀಯ ರೀತಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ್ದ ಆಟೋ ಚಾಲಕ ದಾವತ್ ಕತೀಬ್, ಅಯೂಬ್ ಮತ್ತು ಯುಸೂಫ್ ಪಠಾಣ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಸಿನಿಮೀಯ ಶೈಲಿಯಲ್ಲಿ ನೈತಿಕ ಪೊಲೀಸ್ ಗಿರಿ! ಆರೋಪಿಗಳು ಅರೆಸ್ಟ್
ಬಂಧಿತ ಆರೋಪಿಗಳು
TV9 Web
| Edited By: |

Updated on:Oct 19, 2021 | 10:41 AM

Share

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಸಿನಿಮೀಯ ರೀತಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳನ್ನು ಬಂಧಿಸಲಾಗಿದೆ. ಅನ್ಯಕೋಮಿನ ಯುವತಿ ಜೊತೆ ಯುವಕ ಸುತ್ತಾಡುತ್ತಿದ್ದಕ್ಕೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಅಕ್ಟೋಬರ್ 14 ರಂದು ರಾಯಬಾಗ ಮೂಲದ ಯುವಕ, ಸಂಕೇಶ್ವರ ಮೂಲದ ಯುವತಿ ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ಬಂಧಿತ ಆರೋಪಿಗಳು ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ.

ಸಿನಿಮೀಯ ರೀತಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ್ದ ಆಟೋ ಚಾಲಕ ದಾವತ್ ಕತೀಬ್, ಅಯೂಬ್ ಮತ್ತು ಯುಸೂಫ್ ಪಠಾಣ್​ನನ್ನು ಪೊಲೀಸರು ಬಂಧಿಸಿದ್ದಾರೆ. ಅನ್ಯಕೋಮಿನ ಯುವತಿಯ ಜತೆ ಸುತ್ತಾಡಿದ್ದಕ್ಕೆ ಆರೋಪಿಗಳು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದರು. ಈ ಬಗ್ಗೆ ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಅನ್ಯಕೋಮಿನ ಯುವಕನ ಜೊತೆಗೆ ಓಡಾಡುತ್ತಿದ್ದೀಯಾ ಅಂತ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಯುವಕ ಮತ್ತು ಯುವತಿ ಬಳಿಯಿದ್ದ 20 ಸಾವಿರ ಮೌಲ್ಯದ ಮೊಬೈಲ್, 50 ಸಾವಿರ ನಗದು ಹಣ ಮತ್ತು ಆಧಾರ ಕಾರ್ಡ್, ಎಟಿಎಂ ಕಾರ್ಡ್ ಕಸಿದುಕೊಂಡು ಪರಾರಿಯಾಗಿದ್ದರು. ತಕ್ಷಣವೇ ಹಲ್ಲೆಗೊಳಗಾದ ಯುವತಿ ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. 20 ಜನರ ಗುಂಪಿನಿಂದ ರಾಡ್, ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಅಂತ ದೂರು ನೀಡಿದ್ದಾಳೆ. ಸದ್ಯ ದಾವತ್ ಕತೀಬ್, ಅಯುಬ್ ಮತ್ತು ಯುಸೂಫ್ ಪಠಾಣನ ಬಂಧಿಸಿದ್ದು, ಇನ್ನುಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ

ನಾನೇ ಮಾತನಾಡಿದ್ರು ಉಲ್ಟಾ ಹಾಕ್ತೀರಾ! ಮಾಧ್ಯಮದವ್ರು ಕರೆಕ್ಟ್ ಇದ್ರೆ ನಮ್ ಬಾಳ್ ಹಿಂಗೇ ಯಾಕೆ ಆಗ್ತಿತ್ತು: ರಮೇಶ್ ಜಾರಕಿಹೊಳಿ ವ್ಯಥೆ

ದಕ್ಷಿಣ ಕನ್ನಡ: ಮೂಡುಬಿದಿರೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Published On - 10:38 am, Tue, 19 October 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ