AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ! ಮೂವರ ಅರೆಸ್ಟ್

ಮೂವರು ಪುರುಷರನ್ನು ವಶಕ್ಕೆ ಪಡೆದ ಪೊಲೀಸರು, 5 ಜನ ಮಹಿಳೆಯರನ್ನ ರಕ್ಷಣೆ ಮಾಡಿದ್ದಾರೆ. ಐವರು ಮಹಿಳೆಯರ ಆರೋಗ್ಯ ತಪಾಸಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ! ಮೂವರ ಅರೆಸ್ಟ್
ಗೋಲ್ಡನ್ ಸ್ಟಾರ್ ಹೊಟೇಲ್
TV9 Web
| Edited By: |

Updated on: Feb 27, 2022 | 11:24 AM

Share

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ಪಟ್ಟಣ ಹೊರವಲಯದ ಗೋಲ್ಡನ್ ಸ್ಟಾರ್ ಹೊಟೇಲ್ನಲ್ಲಿ ವೇಶ್ಯಾವಾಟಿಕೆ (Prostitution) ನಡೆಯುತ್ತಿದ್ದು, ಖಚಿತ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮೂವರು ಅರೆಸ್ಟ್ ಆಗಿದ್ದಾರೆ. ತಡರಾತ್ರಿ ನಿಪ್ಪಾಣಿ ನಗರ ಪೊಲೀಸರು (Police) ದಾಳಿ ನಡೆಸಿ ಎಂಟು ಜನರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಮೂವರು ಪುರುಷರನ್ನು ವಶಕ್ಕೆ ಪಡೆದ ಪೊಲೀಸರು, 5 ಜನ ಮಹಿಳೆಯರನ್ನ ರಕ್ಷಣೆ ಮಾಡಿದ್ದಾರೆ. ಐವರು ಮಹಿಳೆಯರ ಆರೋಗ್ಯ ತಪಾಸಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಸಂಕೇಶ್ವರ ನಿವಾಸಿ ಸಂಜಯ ಭೈರಪ್ಪ ಮಾಳಿ (35), ಹುಕ್ಕೇರಿ ನಿವಾಸಿ ಅರುಣ್ ಜೈಪಾಲ ಶೇಕಣ್ಣವರ್ (34), ಪಿಂಪಲ್ ನಿವಾಸಿ ಪರಶುರಾಮ ಖಂಡೋಬಾ ಚವ್ಹಾಣ (35) ಬಂಧಿತ ಆರೋಪಿಗಳು. ನಿಪ್ಪಾಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಂಧಿತ ಆರೋಪಿಗಳು

ಈ ಹಿಂದೆ ಅಂದರೆ ಫೆಬ್ರವರಿ 9ಕ್ಕೆ ಮಂಗಳೂರಿನಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ವೇಶ್ಯಾವಾಟಿಕೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಮಂಗಳೂರು ಸಿಸಿಬಿ ಪೊಲೀಸರು ಈ ಪ್ರಕರಣದ ಬೆನ್ನು ಬಿದ್ದಿದ್ದರು. ನಗರದ ನಂದಿಗುಡ್ಢ ರಿಯಾನ್ ರೆಸಿಡೆನ್ಸಿಯ ಪೆಂಟ್ ಹೌಸ್ ನಲ್ಲಿ ಹೈಟೆಕ್ ವೇಶ್ಯೆವಾಟಿಕೆ ಪ್ರಕರಣ ನಡೆಯುತ್ತಿರುವುದು ತಿಳಿದುಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ 6 ಜನರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಒಟ್ಟು 10 ಜನರ ವಿರುದ್ಧ ಪೊಕ್ಸೊ ಪ್ರಕರಣ ದಾಖಲು ಮಾಡಲಾಗಿದೆ.

ವಿಡಿಯೋ ಇಟ್ಟುಕೊಂಡು ವಿದ್ಯಾರ್ಥಿಗೆ ಆರೋಪಿಗಳು ಬ್ಲಾಕ್ ಮೇಲ್ ಮಾಡುತ್ತಿದ್ದರು. ಪಿಯುಸಿ ವಿದ್ಯಾರ್ಥಿಯನ್ನು 2- 3 ತಿಂಗಳುಗಳಿಂದ ವೇಶ್ಯಾವಾಟಿಕೆ ಬಳಸಿಕೊಂಡಿದ್ದರು ಎಂದು ತಿಳಿದುಬಂದಿತ್ತು. ಗ್ರಾಹಕರ ರೀತಿಯಲ್ಲಿ ಬಂದು ಲೈಂಗಿಕ ಕಿರುಕುಳ ನೀಡಿದ ಮೂವರ ಬಂಧನ ಮಾಡಲಾಗಿತ್ತು.

ಇದನ್ನೂ ಓದಿ

ಆಪರೇಶನ್​ ಗಂಗಾ; ಉಕ್ರೇನ್​​ನಿಂದ ಮಧ್ಯರಾತ್ರಿ ಆಗಮಿಸಿದ 250 ಭಾರತೀಯರು; ಮುಂಜಾನೆಯೇ ಬುಡಾಪೆಸ್ಟ್​​ನಿಂದ ಹೊರಟಿದೆ ಇನ್ನೊಂದು ಫ್ಲೈಟ್​

‘ನಾವೆಲ್ಲ ಸಹೋದರ ಸಹೋದರಿಯರು ಯುದ್ಧವನ್ನು ನಿಲ್ಲಿಸಿ’ ಎಂದು ಮನವಿ ಮಾಡಿದ ಪುಟ್ಟ ಬಾಲಕಿ: ವಿಡಿಯೋ ವೈರಲ್​

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ